Monday, April 27, 2026

ಜಿಲ್ಲೆ

ಸುದ್ದಿಹುಬ್ಬಳ್ಳಿ

ವಿವಿಧ ಬ್ರ್ಯಾಂಡ್‌ಗಳ 100 ಕಾರುಗಳನ್ನು ಗುರುತಿಸುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ದಾಖಲೆ ಸೃಷ್ಟಿಸಿದ ಹುಬ್ಬಳ್ಳಿಯ ಸಾತ್ವಿಕ್ ಬಿ.ಬಿ. – ಕಹಳೆ ನ್ಯೂಸ್

ಹುಬ್ಬಳ್ಳಿ: 3 ನಿಮಿಷ 54 ಸೆಕೆಂಡ್‌ಗಳಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿವಿಧ ಬ್ರ್ಯಾಂಡ್‌ಗಳ 100 ಕಾರುಗಳನ್ನು ಗುರುತಿಸುವ ಮೂಲಕ 8 ವರ್ಷದ ಬಾಲಕ ಸಾತ್ವಿಕ್ ಬಿ.ಬಿ. 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್'ನಲ್ಲಿ ದಾಖಲೆ ಸೃಷ್ಟಿಸಿದ್ದಾನೆ. 7 ವರ್ಷ 8 ತಿಂಗಳು ವಯಸ್ಸಿನಲ್ಲಿ ಸಾತ್ವಿಕ್ ಈ ಸಾಧನೆ ಮಾಡಿದ್ದಾನೆ.  ಈತನ ಸಾಧನೆ ಗುರುತಿಸಿ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್' ಅ.8ರಂದು 'ಐಬಿಆರ್‌ ಅಚೀವರ್' ಎಂದು ಬಿರುದು ನೀಡಿದೆ. ಸಾತ್ವಿಕ್, ಹುಬ್ಬಳ್ಳಿಯ ಸುಭಾಸನಗರದ...
ಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ‘PHD’ ಪದವಿ ನೀಡದ ಆರೋಪ : ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಬೆಳಗಾವಿ : ಬೆಳಗಾವಿಯಲ್ಲಿ PHD ಪದವಿ ನೀಡದ ಆರೋಪ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ಸುಜಾತ ಬೆಂಡೆ (32) ಎಂದು ತಿಳಿದುಬಂದಿದೆ. ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಾಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ರಾಣಿ ಚೆನ್ನಮ್ಮ PHD ವಿದ್ಯಾರ್ಥಿನಿ ಸುಜಾತ ಅಸ್ವಸ್ಥ ವಿದ್ಯಾರ್ಥಿನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಶ್ವ ವಿದ್ಯಾಲಯ ಘಾಟಿಕೋತ್ಸವದಲ್ಲಿ...
ಉಡುಪಿಕಾಪುಸುದ್ದಿ

ಉಡುಪಿಯಲ್ಲಿ ಭೀಕರ ಅಪಘಾತ: ಐವರು ಸಾವು, ನಾಲ್ವರು ಗಂಭೀರ – ಕಹಳೆ ನ್ಯೂಸ್

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆ ಬಿಕ್ಕೋ ಕಂಪನಿ ಎದುರು ಈವೆಂಟ್ ಗೆ ತೆರಳುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಘಟಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಕಾಪುವಿನ ಪ್ರಸನ್ನ ಎಂಬವರ ಮಾಲಕತ್ವದ ಟೆಂಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.  ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿ, ಶಿರ್ವ ಇದರ “ಸುವರ್ಣ ಮಹೋತ್ಸವ” – ಕಹಳೆ ನ್ಯೂಸ್

 ಮಂಗಳೂರು : ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿ. ಶಿರ್ವ ಇದರ "ಸುವರ್ಣ ಮಹೋತ್ಸವ" ವರ್ಷದ ಪ್ರಯುಕ್ತ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ನ. 30 ರಂದು ಮುದರಂಗಡಿ ಚರ್ಚ್ ಹಾಲ್ ಇಲ್ಲಿ ಆಯೋಜಿಸಲಾದ "ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮುದರಂಗಡಿ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಧರ್ಮಗುರುಗಳಾದ ರೆl...
ಜಿಲ್ಲೆಬೆಳ್ತಂಗಡಿಸುದ್ದಿ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ – ಕಹಳೆ ನ್ಯೂಸ್

ಉಜಿರೆ : ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ ಸಂಸದರಿಗೆ ಮನವಿಯನ್ನು ನೀಡಲಾಯಿತು ಉಜಿರೆಯಲ್ಲಿ ನಡೆದ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಸಂಸದರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭ ಬಿಎಂಎಸ್ ರಾಜ್ಯ ಕಾರ್ಯದರ್ಶಿ, ಎ.ಜೈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ; ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯ.. ಧನರಾಜ್ ಆಚಾರ್ಯ -ಕಹಳೆ ನ್ಯೂಸ್

ಕಲ್ಲಡ್ಕ: ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯವಾಗಿದೆ, ಶಿಕ್ಷಣದ ಜೊತೆಗೆ ಬುದ್ಧಿವಂತಿಗೆ ಬಹಳ ಮುಖ್ಯ, ದಾನಿಗಳು ಸಂಘ-ಸಂಸ್ಥೆಗಳು ಮಾಡುವ ಸಹಕಾರವು ಸರಕಾರಿ ಶಾಲಾ ಮಕ್ಕಳ ಜೀವನಕ್ಕೆ ಕೊಡುವ ಆಸರೆಯಾಗಿದೆ ಎಂದು ಚಲನಚಿತ್ರ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಾಳು ಧನರಾಜ್ ಆಚಾರ್ಯ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ...
ಉಡುಪಿಜಿಲ್ಲೆಸುದ್ದಿ

ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ, ಕಟಪಾಡಿ ಅಮೃತ ಮಹೋತ್ಸವದ ಸ್ಮರಣ ಸಂಚಿಕೆ – ‘ಅಮೃತ ಸ್ಮೃತಿ’ ಬಿಡುಗಡೆ ಹಾಗೂ ಬಹುಮಾನ ವಿತರಣಾ ಸಮಾರಂಭ -ಕಹಳೆ ನ್ಯೂಸ್

ಉಡುಪಿ : ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ, ಕಟಪಾಡಿ ಅಮೃತ ಮಹೋತ್ಸವದ ಸ್ಮರಣ ಸಂಚಿಕೆ – 'ಅಮೃತ ಸ್ಮೃತಿ' ಬಿಡುಗಡೆ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿ ಯಾದ ಕಾಪು ಶಾಶಕರು ಆದ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಅತಿಥಿ ಭಾಷಣ ದಲ್ಲಿ, ವಿದ್ಯಾಲಯಗಳು ಮಂದಿರವಾಗಿ, ಗುರುಗಳನ್ನು ಪೂಜಿಸಿ ಗೌರವದಿಂದ ಈ ಸಮಾಜ ನಡೆಸಿದಾಗ ಮಾತ್ರ ಸಂಸ್ಕೃತಿ ಮತ್ತು ಅರೋಗ್ಯವಂತ ಸಮಾಜ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಡಿ. 1 ರಂದು ಮರಿಕೇಸ್ ಪ್ಯಾರಡೈಸ್ ನ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು : ತ್ರಿನೇತ್ರ ಕಾಂಪ್ಲೆಕ್ಸ್, ಆದರ್ಶ ಆಸ್ಪತ್ರೆ ಎದುರು ಎಪಿಎಂಸಿ ರಸ್ತೆ, ಪುತ್ತೂರಿನಲ್ಲಿ ಡಿ. 1 ರಂದು ಮರಿಕೇಸ್ ಪ್ಯಾರಡೈಸ್ ನ ನೂತನ ಸಂಸ್ಥೆಯ ಉಧ್ಘಾಟನಾ ಸಮಾರಂಭ ನಡೆಯಲಿದೆ. ಸಮಾರಂಭದ ದೀಪ ಪ್ರಜ್ವಲನೆಯನ್ನು ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅಧ್ಯಕ್ಷರು, ವ್ಯವಸ್ಥಪನಾ ಸಮಿತಿ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಪುತ್ತೂರು ಇವರು ನೆರವೇರಿಸಲ್ಲಿದ್ದಾರೆ. ಮುಖ್ಯ ಅತಿಥಿಯಾಗಿ ಶ್ರೀ ಪ್ರಕಾಶ್ ರಾವ್ ಕಲ್ಬಾವಿ, ಕಲ್ಬಾವಿ ಕನ್ಸ್ಯೂಮರ್ ಫುಡ್ ಪ್ರೈವೆಟ್ ಲಿಮಿಟೆಡ್ ಮಂಗಳೂರು, ಹಾಗೂ...
1 68 69 70 71 72 957
Page 70 of 957