Tuesday, April 28, 2026

ಜಿಲ್ಲೆ

ಕಾರ್ಕಳಜಿಲ್ಲೆಸುದ್ದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ನಿವಾಸಕ್ಕೆ ಭೇಟಿ -ಕಹಳೆ ನ್ಯೂಸ್

ಕಾರ್ಕಳ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ರವಿವಾರ ಬೆಳಗ್ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಶೃಂಗೇರಿಗೆ ಆಗಮಿಸಿದ್ದ ಕೇಂದ್ರ ಸಚಿವರು, ಬಳಿಕ ಅಲ್ಲಿಂದ ನೇರವಾಗಿ ಕಾರ್ಕಳ ಶಾಸಕರ ನಿವಾಸಕ್ಕೆ ಆಗಮಿಸಿದರು. ಶಾಸಕರ ಕುಟುಂಬದವರು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಸಚಿವರನ್ನು ಸ್ವಾಗತಿಸಿದರು. ಬಳಿಕ ಕುಶಾಲೋಪಚಾರಿಯಾಗಿ ಸ್ನೇಹ ಮಾತುಕತೆ ನಡೆಸಿದರು. ಈ ಸಂಧರ್ಭದಲ್ಲಿ ಕ್ಷೇತ್ರಧ್ಯಕ್ಷರಾದ ಶ್ರೀ ನವೀನ್ ನಾಯಕ್, ಬಿಜೆಪಿ ಹಿರಿಯರಾದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಟ ಉಮೇಶ್ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಹೆಸರಾಂತ ಹಿರಿಯ ಹಾಸ್ಯ ನಟ ಉಮೇಶ್ (80) ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ ಉಮೇಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್(ರಿ) ವಿಟ್ಲ ತಾಲೂಕು ಪೆರ್ನೆ ವಲಯದ ಕರ್ವೇಲು ಕಾರ್ಯಕ್ಷೇತ್ರದ ಒಕ್ಕೂಟೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್(ರಿ) ವಿಟ್ಲ ತಾಲೂಕು ಪೆರ್ನೆ ವಲಯದ ಕರ್ವೇಲು ಕಾರ್ಯಕ್ಷೇತ್ರದ ಒಕ್ಕೂಟೋತ್ಸವ ಕಾರ್ಯಕ್ರಮವನ್ನು ಶ್ರೀ ರಾಮ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಸಲಾಯಿತು. ಸಭಾಧ್ಯಕ್ಷತೆಯನ್ನು ಮಹೇಶ್ ಪಡಿವಾಳ್ ಒಕ್ಕೂಟದ ಅಧ್ಯಕ್ಷರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಕಿ ವಂದನಾ ರೈ ಮುದಲಾಜೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಧನ್ಯಕುಮಾರ್ ರೈ ಬಿಳಿಯೂರು ಗುತ್ತು ಭಾಗವಹಿಸಿ ಗ್ರಾಮದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದಿಂದಾದ ಬದಲಾವಣೆಗಳನ್ನು ನೆನಪಿಸಿ ಇತಿಹಾಸವನ್ನು ಎಂದಿಗೂ ಮರೆಯದೇ ಇನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ – ಕಹಳೆ ನ್ಯೂಸ್

ಕಲ್ಲಡ್ಕ : ನ. 28  ರಂದು ವಿದ್ಯಾ ಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಶ್ರೀಮತಿ ಅನ್ನಪೂರ್ಣ ಮಾತಾಜಿ ಅವರು ಮಾತನಾಡಿ ಕುಟುಂಬ ಹಾಗೂ ಪರಿಸರದಲ್ಲಿ ಮಾತೆಯರ ಪಾತ್ರ ಬಹಳ ಮುಖ್ಯವಾಗಿದ್ದು ಮಾತೆಯವರು ಮಾಡುವ ಪ್ರತಿಯೊಂದು ಕೆಲಸವು ಮಕ್ಕಳಿಗೆ ಪ್ರೇರಣೆಯಾಗುವಂತಿರಬೇಕು ಎಂದರು. ಶ್ರೀರಾಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ‘ವಂದೇ ಮಾತರಂ’ ಗಾಯನ ಸ್ಪರ್ಧೆ ಉದ್ಘಾಟನೆ ಸಂಸ್ಕಾರ, ದೇಶಭಕ್ತಿಗಳನ್ನು ತುಂಬುವುದೇ ನಿಜವಾದ ವಿದ್ಯೆ : ವಿದ್ವಾನ್ ಈಶ್ವರ ಭಟ್ – ಕಹಳೆ ನ್ಯೂಸ್

ಪುತ್ತೂರು: ಮಕ್ಕಳನ್ನು ಸುಸಂಸ್ಕೃತರನ್ನಾಗಿಸದೆ ಕೇವಲ ಅಂಕದ ದೃಷ್ಟಿಯಿಂದಷ್ಟೇ ಬೆಳೆಸಿದರೆ ಅದು ಅವನತಿಗೆ ಕಾರಣವೆನಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ದೇಶಭಕ್ತಿಗಳನ್ನು ತುಂಬುವುದೇ ನಿಜವಾದ ವಿದ್ಯೆ. ಆದರೆ ಅಂತಹ ವಿದ್ಯೆಯನ್ನು ಒದಗಿಸಿಕೊಡುವ ಅಂಬಿಕಾದಂತಹ ಸಂಸ್ಥೆಗಳು  ಸಾಕಷ್ಟು ಕಡಿಮೆ ಇವೆ ಎಂದು ಸುನಾದ ಸಂಗೀತ ಶಾಲೆಯ ನಿರ್ದೇಶಕ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ವಿದ್ವಾನ್ ಎ. ಈಶ್ವರ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

`ನಮ್ಮೂರಿನ ಹೆಮ್ಮೆಯ ಪ್ರತಿಭೆಗೆ ಅಭಿಮಾನದ ಸ್ವಾಗತ´-ಕಹಳೆ ನ್ಯೂಸ್

ಮಂಗಳೂರು : ಕಬಡ್ಡಿ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡ ಆಟಗಾರ್ತಿ, ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು - ನಾರಾಯಣ ಪೂಜಾರಿ ಹಾಗೂ ಶಶಿಕಲಾ ದಂಪತಿಯ ಮಗಳಾದ ಕು. ಧನಲಕ್ಷ್ಮೀ ಪೂಜಾರಿಯವರನ್ನು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ, ಬಿಜೆಪಿ ಮಂಗಳೂರು ಉತ್ತರ ಮಂಡಲ ಹಾಗೂ ದಕ್ಷಿಣ ಮಂಡಲದ ಪರವಾಗಿ ಸನ್ಮಾನಿಸಿ ಅಭಿನಂದನೆಯೊಂದಿಗೆ ಸ್ವಾಗತಿಸಿದೆವು. ಈ ಸಂದರ್ಭದಲ್ಲಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಮಿತ್ರರಾದ ಡಿ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವೀರಕಂಭ ಗ್ರಾಮದ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ;ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ.. ಶಿಕ್ಷಕಿ ಸಂಗೀತ ಶರ್ಮ -ಕಹಳೆ ನ್ಯೂಸ್

ಕಲ್ಲಡ್ಕ : ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ ಈ ಕಾರಣಕ್ಕಾಗಿ ಹಿರಿಯರ ನಡತೆಯು ಮಾದರಿಯಾಗಿರಬೇಕು, ಮಾತೃಭಾಷೆ ಹಾಗೂ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿ ನೀಡಿ ಬುನಾದಿ ಶಿಕ್ಷಣವನ್ನು ಒದಗಿಸಬೇಕಾಗಿದೆ ಎಂದು ಮಜಿ ಶಾಲಾ ಶಿಕ್ಷಕಿ ಶ್ರೀಮತಿ ಸಂಗೀತ ಶರ್ಮಾ ಪಿ ಜಿ ಹೇಳಿದರು. ಅವರು ನವೆಂಬರ್ 29 ನೇ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಮಜಿ ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕೆಟ್ಟು ನಿಂತ ವಾಹನ; ಅಕ್ರಮ ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿಯಾದ ಗೋಕಳ್ಳರು,ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರಿಂದ ರಕ್ಷಣೆ – ಕಹಳೆ ನ್ಯೂಸ್

ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಫೋಲಿಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ. ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರ...
1 69 70 71 72 73 957
Page 71 of 957