Sunday, March 8, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು  : ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ...
ದಕ್ಷಿಣ ಕನ್ನಡ

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು: ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ...
ಜಿಲ್ಲೆಬೆಳಗಾವಿಸುದ್ದಿ

ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ ; 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ – ಕಹಳೆ ನ್ಯೂಸ್

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ಪ್ರಕಟವಾಗಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಿಗೆ ಆಯಾ ಸೆಕ್ಷನ್ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿದರು. ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ಕೋರ್ಟ್‌...
ಜಿಲ್ಲೆದೆಹಲಿರಾಜ್ಯಸುದ್ದಿ

ಬೆಂಗಳೂರು ಮತ್ತು ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ – ಕಹಳೆ ನ್ಯೂಸ್

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಬಂಧ ಮಂಡನೆ-ಕಹಳೆ ನ್ಯೂಸ್

ಪುತ್ತೂರು: ಇತ್ತೀಚೆಗೆ ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜು ಇಲ್ಲಿ ನಡೆದಿರುವ ಅಂತರಾಷ್ಟ್ರೀಯ ಮಟ್ಟದ ಮಾಧ್ಯಮ ಸಮ್ಮೆಳನದಲ್ಲಿ ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ನಿಭಾ ಡಿ (ತೃತೀಯ ಜೆಇ), ದೀಕ್ಷಾ ಯು.ಜೆ (ತೃತೀಯ ಜೆಇ), ರಿತೇಶ್ ಅಮ್ಮುಂಜ (ತೃತೀಯ ಜೆಪಿ) ಹಾಗೂ ತ್ರಿಷಾ ಜಿ.ಆರ್ (ತೃತೀಯ ಜೆಇ) ಇವರು ಪಾಪ್ಯುಲಿಸಂ ಮೀಡಿಯಾ: ಪವರ್, ಫ್ಲಾಟ್ ಫಾರಂ ವಾಯ್ಸಸ್ ಇನ್ ಎ...
ಕೇರಳಜಿಲ್ಲೆರಾಜ್ಯಸುದ್ದಿ

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ : ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ-ಕಹಳೆ ನ್ಯೂಸ್

ಬಳ್ಳಾರಿ: ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಮಿನಿ ಬಸ್  ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೂಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಅದೃಷ್ಟವಶಾತ್...
ಉಡುಪಿಜಿಲ್ಲೆಸುದ್ದಿ

ಉಡುಪಿಯಲ್ಲಿ ಕೇರಳ ಕುಟ್ಟಿಗಳ ಹುಚ್ಚಾಟ – ಮದ್ಯ ಸೇವಿಸಿ ಮನಬಂದಂತೆ ವರ್ತನೆ -ಕಹಳೆ ನ್ಯೂಸ್

ಉಡುಪಿ : ನಡುರಸ್ತೆಯಲ್ಲೇ ವಿದ್ಯಾರ್ಥಿಗಳ ಗುಂಪೊಂದು ಕುಡಿದು ನಡು ರಸ್ತೆಯಲ್ಲೇ, ಪಟಾಕಿ ಸಿಡಿಸಿ ಅಶಾಂತಿ ಉಂಟುಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ಕೇರಳದಿಂದ ಉಡುಪಿ ಕಡೆ ಪ್ರವಾಸಕ್ಕಾಗಿ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಬಂದಿದ್ದು, ಟೋಲ್ ಗೇಟ್ ಬಳಿ ಬಸ್‌ಗಳನ್ನು ನಿಲ್ಲಿಸಿ ಮದ್ಯಸೇವನೆ ಮಾಡಿದ ವಿದ್ಯಾರ್ಥಿಗಳು ಸಾರ್ವಜನಿಕ ರಸ್ತೆಯಲ್ಲೇ ಕುಣಿದು, ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದ್ದರಿಂದ ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿದೆ. ನಡುರಸ್ತೆಯಲ್ಲಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಫ್ಯಾಷನ್ ಲೋಕದಲ್ಲಿ ಹೊಸ ಸಂಚಲನ : ಫೆ.5ಕ್ಕೆ ‘ತಮನ್ವಿ ಸಿಲ್ಕ್ಸ್’ನ ಎರಡನೇ ಮಳಿಗೆ ಲೋಕಾರ್ಪಣೆ!-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಸ್ತ್ರ ಪ್ರಿಯರಿಗೆ ಸಿಹಿ ಸುದ್ದಿ! ಗುಣಮಟ್ಟ ಮತ್ತು ವಿನ್ಯಾಸಕ್ಕೆ ಹೆಸರಾಗಿರುವ ‘ತಮನ್ವಿ ಸಿಲ್ಕ್ಸ್’ ಇದೀಗ ತನ್ನ ಯಶಸ್ವಿ ಪಯಣವನ್ನು ವಿಸ್ತರಿಸುತ್ತಿದ್ದು, ಬಪ್ಪಳಿಗೆಯಲ್ಲಿ ತನ್ನ ನೂತನ ಮತ್ತು ಎರಡನೇ ಸುಸಜ್ಜಿತ ಶಾಖೆಯನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ತಮನ್ವಿ ಸಿಲ್ಕ್ಸ್: ಸೌಂದರ್ಯ ಮತ್ತು ಸಂಪ್ರದಾಯದ ಸಂಗಮ ಬೊಳುವಾರಿನ ಇನ್ ಲ್ಯಾಂಡ್ ಮಯೂರ ಬಿಲ್ಡಿಂಗ್‌ನಲ್ಲಿರುವ ಮೊದಲ ಶಾಖೆಯ ಅಭೂತಪೂರ್ವ ಯಶಸ್ಸಿನ ನಂತರ, ಈಗ ಬಪ್ಪಳಿಗೆಯಲ್ಲಿ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗುತ್ತಿದೆ. ‘ತಮನ್ವಿ ಸಿಲ್ಕ್ಸ್’ ಎಂದರೆ ಕೇವಲ...
1 6 7 8 9 10 937
Page 8 of 937