Recent Posts

Sunday, April 26, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ – ಬಾಳ್ತಿಲ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ – “ಶ್ರೀದೇವಿ ವೈಷ್ಣವಿ ಮಹಾತ್ಮೆ” -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ ಇಲ್ಲಿ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ ಕಾರ್ಯಕ್ರಮ ಏಪ್ರಿಲ್ 11ನೇ ಶನಿವಾರ ಸಾಯಂಕಾಲ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸೌಮ್ಯಶ್ರೀ ವಹಿಸಿದ್ದರು. ಕಾರ್ಯಕ್ರಮವನ್ನು ಕಲ್ಲಡ್ಕ ಕೇಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕಿ ಪದ್ಮಾವತಿ ಭಟ್ ಉದ್ಘಾಟಿಸಿ ಮಾತನಾಡಿ ನಮ್ಮ ಆಚರಣೆ ಸಂಸ್ಕೃತಿ ಕಲೆಗಳು ಮಾಯವಾಗುತ್ತಿತ್ತು ಇಂತಹ ಸಂದರ್ಭದಲ್ಲಿ ಕೇವಲ...
ಜಿಲ್ಲೆಸುದ್ದಿ

ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!-ಕಹಳೆ ನ್ಯೂಸ್

ಹಾವೇರಿ: ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ  ವೇಳೆ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆಯಾದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ನಡೆದಿದೆ. ಗ್ರಾಮದ ಬಳಿ ಇರೋ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಬಸವಣ್ಣ ಮೂರ್ತಿ (Basavanna Statue) ಪತ್ತೆಯಾಗಿದೆ. ಸುಮಾರು 3 ಅಡಿ ಎತ್ತರದ ಬಸವಣ್ಣ ಮೂರ್ತಿ ಪತ್ತೆಯಾಗಿದ್ದು, ಬಸವಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ. ಗ್ರಾಮದ ದೇವಸ್ಥಾನ ಬಳಿ ಪ್ರತಿಷ್ಠಾನ ಮಾಡಿ ಪೂಜೆ ಮಾಡಲು ನಿರ್ಧಾರ ಮಾಡಿದ್ದಾರೆ....
ಜಿಲ್ಲೆಹುಬ್ಬಳ್ಳಿ

ಮುಸ್ಲಿಂ ಯುವಕನ ಫೋನಲ್ಲಿ ಹಿಂದೂ ಯುವತಿಯರ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ -ಕಹಳೆ ನ್ಯೂಸ್ 

ಕೊಪ್ಪಳ: ಹುಬ್ಬಳ್ಳಿ ಬಳಿಕ ಇದೀಗ ಕೊಪ್ಪಳದಲ್ಲೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನ ಮೊಬೈಲ್‌ನಲ್ಲಿ ಹಿಂದೂ ಯುವತಿಯರ ರಾಶಿ ರಾಶಿ ಫೋಟೋ ಹಾಗೂ ವಿಡಿಯೋಗಳು ಪತ್ತೆಯಾಗಿವೆ. ಕೊಪ್ಪಳ  ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ವಿರುದ್ಧ ಲವ್ ಜಿಹಾದ್  ಆರೋಪ ಕೇಳಿಬಂದಿದೆ. ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಹಲವೆಡೆ ಸುತ್ತಾಡಿದ್ದಾನೆ. ಸದ್ಯ ಇದೇ ವಿದ್ಯಾರ್ಥಿನಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಎನ್ನಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಇವರಿಬ್ಬರು ಜಿಲ್ಲಾಸ್ಪತ್ರೆ ಬಳಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಸಮುದಾಯ ದತ್ತ ಕಾರ್ಯಕ್ರಮ ಏಪ್ರಿಲ್ 10 ಶುಕ್ರವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಸಿಂಗೇರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಶಾಲೆಯ ಶೈಕ್ಷಣಿಕ ಬೆಳವಣಿಗೆ ಪೋಷಕರ ಮತ್ತು ಶಿಕ್ಷಕರ ನಡುವಿನ ಸಂಬಂಧವು ಹೆಚ್ಚು ಪರಿಣಾಮವನ್ನು ಉಂಟುಮಾಡುತ್ತದೆ, ಆದುದರಿಂದ ಪೋಷಕರು ಶಾಲೆಯೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ತಿಳಿಸಿ ಸರಕಾರವು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಯಾವುದೇ ಕೋಚಿಂಗ್ ಇಲ್ಲದೆ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಶ್ರೀಜಾ – ಕಹಳೆ ನ್ಯೂಸ್

ಬಂಟ್ವಾಳ : ತನ್ನ ಅಜ್ಜಿ ಮನೆಯಿಂದಲೇ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಬಂಟ್ವಾಳ ತಾಲೂಕಿನ ಅಜಿಲ ಮೊಗೇರು ದೆಚ್ಚಾರ್ ಸದಾನಂದ ವನಿತ ದಂಪತಿಗಳ ಮಗಳಾದ ಶ್ರೀಜಾ ತನ್ನ ಅಜ್ಜಿ ಮನೆಯಾದ ನರಿಕೊಂಬು ಗ್ರಾಮದ ಅಬೆರೊಟ್ಟು ಗಂಗಯ್ಯ ಪೂಜಾರಿಯವರ ಮನೆಯಿಂದಲೇ ಪ್ರಾಥಮಿಕ ಶಿಕ್ಷಣವನ್ನು ಪಡೆಯುತ್ತಿದ್ದು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದಿರುತ್ತಾರೆ. ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಬೊಂಡಾಲದಲ್ಲಿ ಪಡೆದು...
ಕುಂದಾಪುರಜಿಲ್ಲೆಸುದ್ದಿ

ಶೇ.98.7% ಪಡೆದು ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ಸ್ಪಂದನಾ ಆರ್. ಶೆಟ್ಟಿಗೆ 50,000 ರೂ. ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದ ಸುಜ್ಞಾನ ಎಜ್ಯುಕೇಶನಲ್ ಟ್ರಸ್ಟ್ – ಕಹಳೆ ನ್ಯೂಸ್

ಕುಂದಾಪುರ: 2025-2026ನೇ ಸಾಲಿನ ಪದವಿಪೂರ್ವ ಕಾಲೇಜಿನ ಫಲಿತಾಂಶ ಏಪ್ರಿಲ್‌ 09,2026ರಂದು ಪ್ರಕಟವಾಗಿದ್ದು, ಈ ಫಲಿತಾಂಶದಲ್ಲಿ ಕುಂದಾಪುರ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ಅಮೋಘ ಸಾಧನೆ ಗೈದಿದ್ದಾರೆ. ಕೇವಲ 11 ವಿದ್ಯಾರ್ಥಿಗಳಿಂದ 2024-2025ರಲ್ಲಿ ಆರಂಭವಾದ ಸುಜ್ಞಾನ ಪಿಯು ಕಾಲೇಜು ದ್ವಿತೀಯ ಪಿಯುಸಿಗೆ ಬೇರೆ ಕಾಲೇಜುಗಳಿಂದ ಸುಮಾರು 100 ವಿದ್ಯಾರ್ಥಿಗಳು ದಾಖಲಾತಿ ಪಡೆದು ಒಟ್ಟು 125 ವಿದ್ಯಾರ್ಥಿಗಳು ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್! -ಕಹಳೆ ನ್ಯೂಸ್

ಮಂಗಳೂರು : ಮಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿದ್ಯಾರ್ಥಿಗಳೇ ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿರೋದು ಪತ್ತೆಯಾಗಿದ್ದು, ಸದ್ಯ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ವಿದ್ಯಾರ್ಥಿಯೊಬ್ಬನ ಪೋಷಕರು ತಮ್ಮ ಪುತ್ರನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ದೊರಕಿದೆ ಎಂದು ಪೊಲೀಸರಿಗೆ ಮಂಗಳವಾರ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಯ ಬೆನ್ನು ಬಿದ್ದ ಪೊಲೀಸರಿಗೆ ಐವರು...
ದಕ್ಷಿಣ ಕನ್ನಡಸುದ್ದಿ

ಏ.9ರಿಂದ 12ರವರೆಗೆ ಹನುಮಗಿರಿ ಬ್ರಹ್ಮಕಲಶೋತ್ಸವ ; ಸುದ್ದಿಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದೇನು..!? – ಕಹಳೆ ನ್ಯೂಸ್

ಪುತ್ತೂರು: ಹನುಮಗಿರಿಯ ಕೋದಂಡ ರಾಮ- ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಏ.9ರಿಂದ 12ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಹೊಸ ಕಲ್ಪನೆಯಡಿ ಸಮಾಜಕ್ಕೆ ಸಂದೇಶ ಸಾರುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು. ಹನುಮಗಿರಿ ಕ್ಷೇತ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಹೊಸ ಗೋಪುರ ರಚನೆ, ಪಂಚಮುಖಿ ಆಂಜನೇಯ ಮತ್ತು ಕೋದಂಡರಾಮ ದೇವರ ಪೀಠಗಳಿಗೆ ಹಿತ್ತಾಳೆಯ ಕವಚ, ಸುಂದರ ವನ ನಿರ್ಮಾಣ ಮಾಡಲಾಗಿದೆ. ವಿಶಾಲವಾದ ಯಾಗ...
1 6 7 8 9 10 956
Page 8 of 956