Tuesday, April 28, 2026

ಜಿಲ್ಲೆ

ಉಡುಪಿಸುದ್ದಿ

National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಪಡೆದುಕೊಂಡ ಉಡುಪಿಯ ಸಚಿತ ರಾವ್- ಕಹಳೆ ನ್ಯೂಸ್

ಉಡುಪಿ : ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ನ.15 ರಂದು ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ನವೆಂಬರ್ 16 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು 2025 ಬ್ಯೂಟಿ ಕಾಂಟೆಸ್ಟ್‌ನಲ್ಲಿ ಮೊದಲ ರನ್ನರ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಡ್ಯಾ‌ರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ, ಖಾಸಗಿಯವರ ಬಿಲ್ಡಿಂಗ್ ಕಾಮಗಾರಿ ವೇಳೆ ಎಡವಟ್ಟು, ಭಾರೀ ನೀರು ಪೋಲು !- ಕಹಳೆ ನ್ಯೂಸ್

ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕದ ಮುಂತಾದ ಭಾಗದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ರೇಚಕ ಸ್ಥಾವರದಿಂದ...
ಅಂತಾರಾಷ್ಟ್ರೀಯಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಪ್ರತಿಕೂಲ ಹವಾಮಾನ ಪರಿಸ್ಥಿತಿ : ಮಧ್ಯಪ್ರಾಚ್ಯಕ್ಕೆ ತೆರಳುತ್ತಿದ್ದ 2 ವಿಮಾನಗಳು ತಿರುವನಂತಪುರಂದಲ್ಲಿ ತುರ್ತು ಭೂಸ್ಪರ್ಶ -ಕಹಳೆ ನ್ಯೂಸ್

ಕೊಲಂಬೊದಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಎರಡು ಅಂತರರಾಷ್ಟ್ರೀಯ ವಿಮಾನಗಳನ್ನು ಕೇರಳದ ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. 258 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಇಸ್ತಾಂಬುಲ್ ನಿಂದ ಹೊರಟ ಟರ್ಕಿಶ್ ಏರ್ ಲೈನ್ಸ್ ವಿಮಾನವು ತಿರುಗಿಸಲ್ಪಟ್ಟ ವಿಮಾನಗಳಲ್ಲಿ ಒಂದಾಗಿದೆ. ಶ್ರೀಲಂಕಾನ್ ಏರ್ಲೈನ್ಸ್ ನಿರ್ವಹಿಸುತ್ತಿದ್ದ ಎರಡನೇ ವಿಮಾನವು ಸೌದಿ ಅರೇಬಿಯಾದ ದಮ್ಮಾಮ್ನಿಂದ 8 ಸಿಬ್ಬಂದಿ ಸೇರಿದಂತೆ 188 ಜನರನ್ನು ಹೊತ್ತು ಹೊರಟಿತು. ಎರಡೂ ವಿಮಾನಗಳು ಬೆಳಿಗ್ಗೆ ೭ ಗಂಟೆ ಸುಮಾರಿಗೆ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಆಂಧ್ರ ಪ್ರದೇಶದಲ್ಲಿ ಮತ್ತೊಂದು ಪ್ರಮುಖ ಎನ್‌’ಕೌಂಟರ್ : ಕುಖ್ಯಾತ ನಕ್ಸಲ್ ನಾಯಕ `ಆಜಾದ್, ದೇವ್ ಜಿ’ ಸೇರಿ 7 ಮಂದಿಯ ಹತ್ಯೆ -ಕಹಳೆ ನ್ಯೂಸ್

ಹೈದರಾಬಾದ್ : ಆಂಧ್ರಪ್ರದೇಶದಲ್ಲಿ ಮತ್ತೊಂದು ಪ್ರಮುಖ ಎನ್ಕೌಂಟರ್ ನಡೆದಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಬಳಿಯ ಜಿಯಮ್ಮ ವಲಾಸ್ ನಲ್ಲಿ ಬುಧವಾರ ಬೆಳಿಗ್ಗೆ 6.30-7 ಗಂಟೆಯ ನಡುವೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಎನ್ಕೌಂಟರ್ ನಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಮಾವೋವಾದಿಗಳ ಉನ್ನತ ನಾಯಕರಾದ ಆಜಾದ್ ಮತ್ತು ದೇವ್ ಜಿ ಸತ್ತವರಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ. ಮೃತರ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಈ...
ಬೆಂಗಳೂರುಮೈಸೂರುರಾಜ್ಯಸುದ್ದಿ

ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು ಎಂದ ಪ್ರೊ.ಪುರುಷೋತ್ತಮ ಬಿಳಿಮಲೆ – ಕಹಳೆ ನ್ಯೂಸ್

ಮೈಸೂರು: 'ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆಯಿತ್ತು' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದರು. ಇಲ್ಲಿನ ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ಮಂಗಳವಾರ 'ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು' ಹಾಗೂ 'ನಾವು ಕೂಗುವ ಕೂಗು' ಕೃತಿಗಳನ್ನು ಬಿಡುಗಡೆ ಮಾಡಿದ ಅವರು, 'ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸದ ಬೆಂಗಳೂರಿನ 14 ಪಿಜಿಗಳಿಗೆ ಬೀಗ ಜಡಿದ GBA  – ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಿಜಿ ಗಳ ವಿರುದ್ಧ ಕಾರ್ಯಾಚರಣೆ ಹಾಗೂ ಉದ್ದಿಮೆ ಪರವಾನಗಿ ವಿಶೇಷ ಅಭಿಯಾನ ನಡೆಸುವಂತೆ ಆರೋಗ್ಯ ವಿಭಾಗ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ತಿಳಿಸಿದರು. 14 ಪಿಜಿಗಳಿಗೆ ಬೀಗ ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ಮತ್ತು ಜಿ.ಬಿ.ಎ....
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

 ಅತಿಯಾಗಿ ‘ಹೆಡ್ ಫೋನ್’ ಬಳಸ್ತಿದ್ದೀರಾ.? ನೀವು ಬೇಗ ಕಿವುಡರಾಗಬಹುದು -ಕಹಳೆ ನ್ಯೂಸ್

ಇತ್ತೀಚೆಗೆ ಯುವಕ-ಯುವತಿಯರಿಗೆ ಇಯರ್ ಫೋನ್ (earphones) ಗಳಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಿದೆ ಎನ್ನಬಹುದು. ಹೌದು, ವಿಶೇಷವಾಗಿ ನೀವು ಬಸ್ ಗಳಲ್ಲಿ ಪ್ರಯಾಣಿಸಬೇಕಿದ್ದರೆ, ದೀರ್ಘ ಸಮಯವನ್ನು ಕಳೆಯಬೇಕಿದ್ದರೆ, ನಿರಂತರವಾಗಿ ಗಂಟೆಗಳ ಕಾಲ ಹೆಡ್ ಫೋನ್ ಬಳಸುತ್ತೀರಿ. ನೆನಪಿಡಿ ಇದರಿಂದ ನಿಮ್ಮ ಕಿವಿಗಳಿಗೆ ಡ್ಯಾಮೇಜ್ (damage) ಆಗುವ ಸಂಭವ ಹೆಚ್ಚಿದೆ. 18 ವರ್ಷದ ಯುವಕನೊಬ್ಬ ಇಯರ್ ಫೋನ್ ನನ್ನು ದೀರ್ಘಸಮಯದ (prolonged period) ತನಕ ಬಳಸಿದ ಹಿನ್ನೆಲೆ ಆತ ಕಿವುಡನಾಗಿದ್ದಾನೆ. ಹೆಡ್ ಫೋನ್...
ಜಿಲ್ಲೆಮಂಗಳೂರುಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ – ಕಹಳೆ ನ್ಯೂಸ್

ಮಂಗಳೂರು :  MESCOM ಅಧ್ಯಕ್ಷರಾದ ಶ್ರೀ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಮತ್ತು ತಂಡವು ನವೆಂಬರ್ 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಶ್ರೀಯುತರು ಕಟ್ಟಡ ನಿರ್ಮಾಣ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು....
1 79 80 81 82 83 957
Page 81 of 957