Tuesday, April 28, 2026

ಜಿಲ್ಲೆ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಅದ್ದೂರಿಯಾಗಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ- ಕಹಳೆ ನ್ಯೂಸ್

ಮಂಗಳೂರು :  72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಇಂದು(ನ.16) ಅದ್ದೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಊಟಕ್ಕೆಂದು ಪಿಜಿಯಿಂದ ಹೊರಗೆ ಹೋದ ಕಾಲೇಜು ವಿದ್ಯಾರ್ಥಿ ಏಕಾಏಕಿ ನಾಪತ್ತೆ – ಕಹಳೆ ನ್ಯೂಸ್

ಮಂಗಳೂರು: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆಯಲ್ಲಿ ನಡೆದಿದೆ. ಮಲಿಕ್ ಅಬೂಬಕರ್ ನಾಪತ್ತೆಯಾಗಿರುವ ವಿದ್ಯಾರ್ಥಿ. ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ಬಿಎನ್ ವೈಎಸ್ ಶಿಕ್ಷಣ ಪಡೆಯುತ್ತಿದ್ದ. ಕೇರಳದ ಪಲಕ್ಕಾಡ್ ನಿವಾಸಿಯಾಗಿರುವ ಮಲಿಕ್ ಅಬೂಬಕ್ಕರ್, ದೇರಳಕಟ್ಟೆ ಬಳಿ ಅಬ್ದುಲ್ ಶರೀಫ್ ಎಂಬುವವರ ಪಿಜಿಯಲ್ಲಿ ವಾಸವಾಗಿದ್ದ. ರಾತ್ರಿ ಊಟಕ್ಕೆಂದು ಪಿಜಿಯಿಂದ ಹೊರ ಹೋಗಿದ್ದ ವಿದ್ಯಾರ್ಥಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾನೆ. ಈವರೆಗೂ ಪಿಜಿಗೆ ವಾಪಾಸ್ ಆಗಿಲ್ಲ. ವಿದ್ಯಾರ್ಥಿಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ ಪಡ್ನೂರು A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ ಪಡ್ನೂರು A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮವು ವಿಟ್ಲ padnur ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾರಾಯಣ ಶೆಟ್ಟಿ ಕುಲ್ಯಾರ್ ನಡೆಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮಂಡಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಸುರೇಶ ಗೌಡ ರವರು ಯೋಜನೆಯ ನಡೆದು ಬಂದ ಹಾದಿಯ ಬಗ್ಗೆ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಕ್ಷೇತ್ರದ ಕಾರ್ಯಕ್ರಮದ ಬಗ್ಗೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ಮಂಗಳೂರು : ಕಂಬಳ, ಯಕ್ಷಗಾನ, ಜಾತ್ರೆಗಿಲ್ಲ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ : ಜಿಲ್ಲಾಡಳಿತ ಸೂಚನೆ – ಕಹಳೆ ನ್ಯೂಸ್

ಮಂಗಳೂರು: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. 'ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ...
ಉಡುಪಿಸುದ್ದಿ

ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ – ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಶ್ರೀನಿಧಿ ಹೆಗ್ಡೆ ಅಭಿಪ್ರಾಯ- ಕಹಳೆ ನ್ಯೂಸ್

ಉಡುಪಿ: ಬಿಹಾರ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಕೂಟ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಸ್ಪಷ್ಟವಾದ ಕೊಡಲಿಯೇಟು ನೀಡಿದೆ. ಕಾಂಗ್ರೆಸ್ ನೀಡಿದ ಖಾಲಿ ಭರವಸೆಗಳು ಮತ್ತು ಜನರನ್ನು ಮೋಸಗೊಳಿಸುವ ಪೊಳ್ಳು ಗ್ಯಾರಂಟಿಯ ರಾಜಕೀಯವನ್ನು ಬಿಹಾರದ ಮತದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ತಿಳಿಸಿದ್ದಾರೆ. ಬುದ್ಧನ ತವರಾದ ಬಿಹಾರದಲ್ಲಿ ಈ ಬಾರಿ ದಾಖಲೆ ಮಟ್ಟದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭತ್ತದ ಕೃಷಿ ನಶಿಸಿಹೋಗುವ ಸಂದರ್ಭದಲ್ಲಿ ಊರಿಗೆ ಮಾದರಿಯಾಗಿ ನಿಂತ ನಾಲ್ವರು ಮಕ್ಕಳು- ಕಹಳೆ ನ್ಯೂಸ್

ವಿಟ್ಲ : ಬೆಳೆವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ಇಲ್ಲಿನ ನಾಲ್ವರು ಮಕ್ಕಳು ತಮ್ಮ ಬಾಲ್ಯವೆಂಬ ಮೊಳಕೆಯಲ್ಲಿಯೇ ಬದುಕಿನ ಬೆಳೆಯನ್ನು ತೆಗೆದು ಮಾದರಿ ಯಾಗಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬುದು ಕಲೆಂಜಿಮಲೆ ಎಂಬ ರಕ್ಷಿತಾರಣ್ಯದ ಹಸಿರ ತಪ್ಪಲಿನಲ್ಲಿರುವ ಸಣ್ಣ ಊರು. ಊರಿನ ಹೆಬ್ಬಾಗಿಲಿನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಪುಣ್ಯ ಸನ್ನಿಧಿಯಿದೆ. ಪರಮ ಪೂಜ್ಯ ಮಹಾಭಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶ್ರದ್ದಾ ಕೇಂದ್ರವಾಗಿ ಬೆಳಗುತ್ತಿದೆ....
ಕ್ರೈಮ್ಮೈಸೂರುಸುದ್ದಿ

ʻಒಳ್ಳೆ ಮಾರ್ಕ್ಸ್‌ ಕೊಡ್ತೀನಿ ಮಜಾ ಮಾಡೋಣ ಬಾʼ ಅಂತ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ! :ಉಪನ್ಯಾಸಕನ ವಿರುದ್ಧ FIR ದಾಖಲು

ಮೈಸೂರು: ಎಂಜಿನಿಯರಿಂಗ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮುಕ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್‌ 126 (2) 75 (2) 351 (2) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಭರತ್‌ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾರ್ಕ್ಸ್‌ ಕೊಡುತ್ತೇನೆ, ಒಳ್ಳೆಯ...
ಜಿಲ್ಲೆಸಂತಾಪಸುದ್ದಿ

ಕಾರು ಬೈಕ್ ಡಿಕ್ಕಿ: ಬೆಂಕಿಯಲ್ಲಿ ಬೆಂದ ಇಬ್ಬರು ಸಾವು – ಕಹಳೆ ನ್ಯೂಸ್

ಕಮಲಾಪುರ (ಕಲಬುರಗಿ ಜಿಲ್ಲೆ): ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶನಿವಾರ ರಾತ್ರಿ ತಾಲ್ಲೂಕಿನ ಮಹಾಗಾಂವ ಕ್ರಾಸ್ ರಾಜ ಧಾಬಾ ಬಳಿ ನಡೆದಿದೆ. ಕಮಲಾಪುರ ತಾಲ್ಲೂಕಿನ ಸಿರಗಾಪುರ ಗ್ರಾಮದ ಆಕಾಶ ಚಂದ್ರಕಾಂತ ಧನವಂತ (19), ಭೂಸಣಗಿ ಗ್ರಾಮದ ಸುಶೀಲ್ ಮಲ್ಲಿಕಾರ್ಜುನ (28) ಮೃತ ಯುವಕರಾಗಿದ್ದಾರೆ. ಡಿಕ್ಕಿ ರಭಸಕ್ಕೆ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದ್ದು ಈ ಇಬ್ಬರು ಬೆಂಕಿಯಲ್ಲಿ ಬೆಂದಿದ್ದಾರೆ. ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದು, ಸುಶೀಲ್...
1 81 82 83 84 85 957
Page 83 of 957