Tuesday, April 28, 2026

ಜಿಲ್ಲೆ

ಜಿಲ್ಲೆಬೆಳಗಾವಿಸುದ್ದಿ

ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳ ಅರೆಸ್ಟ್! – ಕಹಳೆ ನ್ಯೂಸ್

ಬೆಳಗಾವಿ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ್ದು ಬೆಳಗಾವಿಯಲ್ಲಿ ಪೋಲಿಸರು ಹೈಟೆಕ್ ಕಳ್ಳನನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಕಳ್ಳತನಕ್ಕೆ ಈತ ಪಲ್ಸರ್ ಬೈಕ್, ಸುತ್ತಾಡೋಕೆ ಥಾರ್ ಜೀಪ್, ಮತ್ತೊಂದು ದುಬಾರಿ ಬೈಕ್ ನಲ್ಲಿ ಸುತ್ತಡ್ತಿದ್ದ. ಶ್ರೀಮಂತರ ಮನೆನೇ ಈತನಿಗೆ ಟಾರ್ಗೆಟ್ ಆಗಿತ್ತು. ಕಳ್ಳತನ ಬಳಿಕ ಐಶಾರಾಮಿ ಜೀವನ ನಡೆಸುತ್ತಿದ್ದ ಕದೀಮ ಲಾಕ್ ಆಗಿದ್ದಾನೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತಿನ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತಿನ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ ಪಂಚಾಯತ್ ಅಧ್ಯಕ್ಷ ಲಲಿತ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿನಲ್ಲಿ ಜರಗಿತು. ಪಂಪ್ ಚಾಲಕರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ ಈಗಾಗಲೇ ಮಳೆಗಾಲ ಮುಗಿದಿದ್ದು ಇನ್ನು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಗ್ರಾಮಸ್ಥರ ಮೂಲ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆ ಯಾವುದೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಇದರ ಬಾಳ್ತಿಲ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಕಲ್ಲಡ್ಕ: ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಇದರ ಬಾಳ್ತಿಲ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ತೋಟ, ಅಧ್ಯಕ್ಷರಾಗಿ ಜಯಂತ ಕುಂಟಲ್ಪಾಡಿ, ಉಪಾಧ್ಯಕ್ಷರಾಗಿ ಮೋಹದಾಸ್ ಮುಲಾರ್, ಕೇಶವ ಏಳ್ತಿಮಾರ್, ಕಾರ್ಯದರ್ಶಿಯಾಗಿ ಪುಷ್ಪರಾಜ್ ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ ಧನರಾಜ್ ಕುಂಟಲ್ಪಾಡಿ, ಕೋಶಾಧಿಕಾರಿಯಾಗಿ ಪುಷ್ಪರಾಜ್ ದರ್ಖಾಸ್ ಸಂಘಟನಾ ಕಾರ್ಯದರ್ಶಿಯಾಗಿ ಪ್ರಜ್ವಲ್ ಕೋಟ್ಯಾನ್, ವಿಜೇತ್ ತೋಟ, ಗೌರವ ಸಲಹೆಗರಾಗಿ ಶ್ರೀಧರ ಪೂಜಾರಿ ಏಳ್ತಿಮಾರ್, ಬೂತ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆ: 13ನೇ ವರ್ಷದ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆಗೆ ಚಾಲನೆ-ಕಹಳೆ ನ್ಯೂಸ್

ಉಜಿರೆ: ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಬೆಳ್ತಂಗಡಿ ತಾಲೂಕಿನ ಸಮಸ್ತ ಭಕ್ತ ವರ್ಗ ಜಾತಿ, ಮತ, ಧರ್ಮ ಭೇದ ಮರೆತು ಒಂದಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆಯ ಪಾದಯಾತ್ರೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ನ.15 ರಂದು ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಲೋಕಸುಭಿಕ್ಷೆ, ಸುಖ, ಶಾಂತಿ, ನೆಮ್ಮದಿಗಾಗಿ ಸಾಮೂಹಿಕವಾಗಿ ಸಂಪ್ರಾರ್ಥಿಸಿ ಧ್ವಜಸ್ಥಂಭದ ಬಳಿ ಆನುವಂಶಿಕ ಆಡಳಿತ ಮೊಕ್ತೇಸರ ಶರತ್...
ಉತ್ತರಕನ್ನಡಜಿಲ್ಲೆಸುದ್ದಿ

ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ! – ಕಹಳೆ ನ್ಯೂಸ್

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಬಾಗಲಕೋಟೆಯ ತುಳಸಿಗಿರಿ ಗುಡ್ಡದಲ್ಲಿ ಈ ಒಂದು ಹಲ್ಲೆ ನಡೆದಿದೆ. ಗೂಡ್ಸ್ ವಾಹನದ ಚಾಲಕ ಪ್ರಕಾಶ್ ಮೇಲೆ ಮಾಲೀಕ ಯಂಕಪ್ಪ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ....
ಉಡುಪಿಜಿಲ್ಲೆಸುದ್ದಿ

‘ಭಗವದ್ಗೀತೆಯಲ್ಲಿ‌ ಜೀವನ ಪಾಠವಿದೆ’ – ಕಹಳೆ ನ್ಯೂಸ್

ಉಡುಪಿ: ಶ್ರೀಕೃಷ್ಣನ ಸಂದೇಶವಿರುವ ಭಗವದ್ಗೀತೆಯಲ್ಲಿ‌ ಜೀವನ ಪಾಠವಿದೆ. ಅದು ನಮ್ಮ ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡಬಲ್ಲುದು ಎಂದು ಒಡಿಯೂರು ಗುರುದೇವ ದತ್ತ ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ ‌ಹೇಳಿದರು. ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶುಕ್ರವಾರ ನಡೆದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತ್ಯಾಗಮಯ‌ ಜೀವನ ನಮ್ಮದಾಗಬೇಕು. ವ್ಯಕ್ತಿಯ ಬೆಳವಣಿಗೆಗೆ ಭಗವದನುಗ್ರಹ‌ ಅಗತ್ಯ ಎಂದರು. ಪರ್ಯಾಯ ಪುತ್ತಿಗೆ ‌ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯರ 101ನೇ ಜನ್ಮದಿನಾಚರಣೆ : ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ ಕೊಡುಗೆ-ಕಹಳೆ ನ್ಯೂಸ್

ಪುತ್ತೂರು: ಪ್ರಮುಖ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು, ಇದರಿಂದ ಒಟ್ಟು 20 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ ಆಚಾರ್ಯ, ಆಶ್ರಮದ ಕಾರ್ಯದರ್ಶಿ ಗುಣಪಾಲ್ ಜೈನ್, ಸದಸ್ಯ ಹರೇಕೃಷ್ಣ ಕಡಂಬಳಿತ್ತಾಯ ಮತ್ತು ಜಂಟಿ...
1 82 83 84 85 86 957
Page 84 of 957