ಕಾಡಿನಿಂದ ನಾಡಿಗೆ 21 ಹುಲಿಗಳು ಎಂಟ್ರಿ : ಜನರಲ್ಲಿ ಹೆಚ್ಚಿದ ಆತಂಕ.!-ಕಹಳೆ ನ್ಯೂಸ್
ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ ಬರೋಬರಿ 21 ಹುಲಿಗಳು (Tigers) ಹೌದು. ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯ ಹೆಚ್ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ ರೈತರು ಬಲಿಯಾದ ಘಟನೆ ಕೂಡ ನಡೆದಿತ್ತು. ಈ ಬೆನ್ನಲ್ಲೇ ಅರಣ್ಯ ಇಲಾಖೆ ಜನರನ್ನ ಕಾಡಿದ್ದ ಹುಲಿಯನ್ನ ಸೆರೆಹಿಡಿದಿತ್ತು. ಜೊತೆಗೆ ಕಾಡಂಚಿನ ರೈತರ ರಕ್ಷಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಈ ನಡುವೆ ಒಂದಲ್ಲ...







