Tuesday, April 28, 2026

ಜಿಲ್ಲೆ

ಉಡುಪಿಸುದ್ದಿ

ಇತಿಹಾಸ ಪ್ರಸಿದ್ಧ ನಡಿಬೆಟ್ಟು ಸೂರ್ಯ ಚಂದ್ರ ಕಂಬಳ ಸಂಪನ್ನ- ಕಹಳೆ ನ್ಯೂಸ್

ಶಿರ್ವ: ಇತಿಹಾಸ ಪ್ರಸಿದ್ಧ ನಡಿಬೆಟ್ಟು ಸೂರ್ಯ ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು. ಎಲ್ಲೂರು ವಿಶ್ವೇಶ್ವರ ದೇವಳದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ, ಕಾಯಿ ಒಡೆದು ಚಾಲನೆ ನೀಡಿದರು. ನಡಿಬೆಟ್ಟು ಚಾವಡಿಯ ಜುಮಾದಿ ದೈವಕ್ಕೆ ಪೂಜೆ, ಬಳಿಕ ಬಂಟಕೋಲ ನಡೆದು ಮೆರವಣಿಗೆಯಲ್ಲಿ ಡೋಲು, ಕೊಂಬು ವಾದ್ಯ ಘೋಷದೊಂದಿಗೆ ಕೋಣಗಳನ್ನು ಗದ್ದೆಗೆ ಇಳಿಸಲಾಯಿತು. ಹಗ್ಗ ಕಿರಿಯ ವಿಭಾಗದಲ್ಲಿ 50 ಜತೆ ಕೋಣಗಳು, ಹಿರಿಯ ವಿಭಾಗದಲ್ಲಿ 100 ಜತೆ...
ಜಿಲ್ಲೆದೆಹಲಿಮೈಸೂರುರಾಜ್ಯಸುದ್ದಿ

ಪ್ರಧಾನಿ ಮೋದಿ ಜೊತೆಗಿನ ಅದ್ಭುತ ಸಂಬಂಧವನ್ನು ಶ್ಲಾಘಿಸಿದ ಟ್ರಂಪ್, ಭಾರತವನ್ನು ಅಮೇರಿಕಾದ ಪ್ರಮುಖ ಪಾಲುದಾರ ಎಂದ US ಅಧ್ಯಕ್ಷ – ಕಹಳೆ ನ್ಯೂಸ್

ನವದೆಹಲಿ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ "ಮುಖ್ಯ" ಆರ್ಥಿಕ ಮತ್ತು ಕಾರ್ಯತಂತ್ರದ ಪಾಲುದಾರನಾಗಿ ಭಾರತದ ಪಾತ್ರವನ್ನು ಎತ್ತಿ ತೋರಿಸುವ ಮೂಲಕ ತಮ್ಮ ದೇಶವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ "ಅದ್ಭುತ ಸಂಬಂಧ" ಹೊಂದಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನಾವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅದ್ಭುತ ಸಂಬಂಧವನ್ನು ಹೊಂದಿದ್ದೇವೆ ಮತ್ತು ಸೆರ್ಗಿಯೋ (ಗೋರ್) ಅವರು ಈಗಾಗಲೇ ಪ್ರಧಾನಿಯೊಂದಿಗೆ ಸ್ನೇಹ ಬೆಳೆಸಿಕೊಂಡಿರುವುದರಿಂದ ಅದನ್ನು ಹೆಚ್ಚಿಸಿದ್ದಾರೆ" ಎಂದು ಟ್ರಂಪ್ ಸೋಮವಾರ ಓವಲ್ ಕಚೇರಿಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ಸಮಾರಂಭದ ಸಮಾರೋಪ : “ವಿದ್ಯಾರ್ಥಿಗಳ ಕನಸುಗಳಿಗೆ ಆತ್ಮವಿಶ್ವಾಸದ ಬೆಳಕು ನೀಡುವವರು ಶಿಕ್ಷಕರು” — ಸ್ಮಿತೇಶ್ ಎಸ್. ಬಾರ್ಯ – ಕಹಳೆ ನ್ಯೂಸ್

ಬಂಟ್ವಾಳ: “ಮಕ್ಕಳ ಬದುಕಿನ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಶಿಕ್ಷಕರು ಪಾಠ ಮಾಡುವುದು ಮಾತ್ರವಲ್ಲದೆ. ಆಪ್ತ ಸಮಾಲೋಚಕರಾಗಿಯೂ ಕಾಣಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಅವರಿಗೆ ಸೂಕ್ತ ದಾರಿ ತೋರಿಸುವುದು ಶಿಕ್ಷಕರ ಧರ್ಮ. ಒಬ್ಬ ಉತ್ತಮ ಶಿಕ್ಷಕನು ವಿದ್ಯಾರ್ಥಿಯ ಮನಸ್ಸಿನಲ್ಲಿ ಆತ್ಮವಿಶ್ವಾಸದ ಬೆಳಕು ಹಚ್ಚುತ್ತಾನೆ; ಅವರ ಕನಸುಗಳಿಗೆ ಅರ್ಥ ನೀಡುತ್ತಾನೆ; ಜೀವನದ ದಿಕ್ಕು ತೋರಿಸುತ್ತಾನೆ. ಶಿಕ್ಷಕರ ಸಹನೆ, ಪ್ರೀತಿ ಮತ್ತು ಮಾರ್ಗದರ್ಶನವಿಲ್ಲದೆ ಸಮಾಜದ ಪ್ರಗತಿ ಸಾಧ್ಯವಿಲ್ಲ,”...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ತಿರುಪತಿ ಭಕ್ತಾದಿಗಳಿಗೆ ಬಿಗ್‌ ಶಾಕ್‌, ಲಡ್ಡು ಪ್ರಸಾದಕ್ಕೆ ಬಳಸಿದ್ದು ನಕಲಿ ತುಪ್ಪ! – ಕಹಳೆ ನ್ಯೂಸ್

ತಿರುಪತಿ  :ವಿಶ್ವಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಕೆಲ ತಿಂಗಳ ಹಿಂದೆ ಹುಟ್ಟಿಕೊಂಡಿದ್ದ ಲಡ್ಡು ವಿವಾದವು ಭಕ್ತಾದಿಗಳನ್ನು ಬೆಚ್ಚಿಬೀಳಿಸಿತ್ತು. ಈ ಲಡ್ಡು ತಯಾರಿಕೆಗೆ ಕಲಬೆರಕೆ ವಸ್ತುಗಳನ್ನು ಬಳಸುತ್ತಿದ್ದ ಆರೋಪವೂ ಕೇಳಿಬಂದಿತ್ತು. ಇದೀಗ ಟಿಟಿಡಿ ಲಡ್ಡು ತುಪ್ಪ ಕಲಬೆರಕೆ ಪ್ರಕರಣದಲ್ಲಿ ದೆಹಲಿ ಮೂಲದ ವ್ಯಾಪಾರಿ ಅಜಯ್ ಕುಮಾರ್ ಸುಗಂಧ ಅವರನ್ನು ಎಸ್‌ಐಟಿ ಬಂಧಿಸಿದೆ. ನಕಲಿ ತುಪ್ಪಕ್ಕೆ ಬಳಸುವ ರಾಸಾಯನಿಕಗಳನ್ನು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಅವರು ಭೋಲೆ ಬಾಬಾ ಡೈರಿ ನಿರ್ದೇಶಕರೊಂದಿಗೆ ವರ್ಷಗಳ ಕಾಲ...
ರಾಜ್ಯಸುದ್ದಿಹಾಸನ

ಮದಗಜಗಳ ಕಾದಾಟ: ಕ್ಯಾಪ್ಟನ್ ಜೊತೆ ಭೀಕರ ಸಂಘರ್ಷ; ಕಾಡಾನೆ ಭೀಮನ ದಂತ ಮುರಿತ!- ಕಹಳೆ ನ್ಯೂಸ್

ಹಾಸನ: ಮಲೆನಾಡು ಭಾಗದ ಜನರ ಅಚ್ಚುಮೆಚ್ಚಿನ ಕಾಡಾನೆ ಭೀಮ ಮತ್ತೊಂದು ಕಾಡಾನೆ ಜೊತೆ ಕಾಳಗ ನಡೆಸುತ್ತಿದ್ದಾಗ ತನ್ನ ದಂತ ಮುರಿದುಕೊಂಡಿದೆ. ಹೌದು.. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಹಾಸನ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ ಕಾಡಾನೆಗಳ ಕಾಳಗದಲ್ಲಿ ಕಾಡಾನೆ ಭೀಮನ ದಂತ ಮುರಿದಿದೆ ಎಂದು ತಿಳಿದುಬಂದಿದೆ. ಕಳೆದ ಒಂದು ವಾರದಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಹಲವು ಗ್ರಾಮಗಳ ಮುಖ್ಯಬೀದಿಯಲ್ಲಿ ಓಡಾಡುತ್ತಿದ್ದ ಕಾಡಾನೆ ಭೀಮ ಇತ್ತೀಚೆಗೆ ಮತ್ತೊಂದು ಕಾಡಾನೆ ಕ್ಯಾಪ್ಟನ್...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ನಕಲಿ ವಾಟ್ಸಾಪ್ ಲಿಂಕ್‌ನಿಂದಾಗಿ ಮೂಡುಬಿದಿರೆಯಲ್ಲಿ ಹಲವರ ಹಣ ಲೂಟಿದ Meesho Loot Gift…!!- ಕಹಳೆ ನ್ಯೂಸ್

ಮೂಡುಬಿದಿರೆ : ‘ಮೀಶೋ ಲೂಟ್‌ ಗಿಫ್ಟ್’ (Meesho Loot Gift) ಎಂಬ ಹೆಸರಿನಿಂದ ಹರಿದಾಡುತ್ತಿರುವ ನಕಲಿ ವಾಟ್ಸಾಪ್ ಲಿಂಕ್‌ನಿಂದಾಗಿ ಮೂಡುಬಿದಿರೆ ಪ್ರದೇಶದ ಹಲವರ ಮೊಬೈಲ್ ಮತ್ತು ವಾಟ್ಸಾಪ್ ಖಾತೆಗಳು ಹ್ಯಾಕ್ ಆಗಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಭಾನುವಾರದಿಂದ ಈ ಫೇಕ್ ಲಿಂಕ್ ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಬಳಕೆದಾರರನ್ನು ವಂಚಿಸುವ ಹುನ್ನಾರ ಇದಾಗಿದೆ. ಖ್ಯಾತ ಶಾಪಿಂಗ್ ಅಪ್ಲಿಕೇಶನ್ ಆದ ಮೀಶೋ (Meesho)ನ ಹೆಸರು ಮತ್ತು ಲೋಗೊ ದುರ್ಬಳಕೆ ಮಾಡಿಕೊಂಡು ಈ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಮನೆಯ ಮೇಲ್ಛಾವಣಿ ಕುಸಿತ: ಒಂದೇ ಕುಟುಂಬದ ಐವರು ದುರ್ಮರಣ – ಕಹಳೆ ನ್ಯೂಸ್

 ಬಿಹಾರ: ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಸರನ್‌ ಜಿಲ್ಲೆಯ ಮಾನಸ್ ಗ್ರಾಮದಲ್ಲಿ ರವಿವಾರ ನಡೆದಿದೆ. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದ ಸಂದರ್ಭ ಈ ಘಟನೆ ನಡೆದಿದೆ."ಮೂರು ಮಕ್ಕಳು ಸೇರಿದಂತೆ ಕುಟುಂಬದ ಐದು ಸದಸ್ಯರು ಮನೆಯ ಮೇಲ್ಛಾವಣಿ ಕುಸಿತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಪಡೆದ ತಕ್ಷಣ, ಪೊಲೀಸ್ ತಂಡ ಸ್ಥಳಕ್ಕೆ ತಲುಪಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ : ಮಾನವೀಯ ಮೌಲ್ಯ ಜೀವಂತವಾಗಿರುವಲ್ಲಿ ಗುರುಗಳ ಪಾತ್ರ ಮಹತ್ತರ : ಡಾ.ತ್ರಿವೇಣಿ- ಕಹಳೆ ನ್ಯೂಸ್

ಬಂಟ್ವಾಳ : ಗುರುಗಳು ಸಮಾಜದ ದೀಪಗಳು ಅವರಿಂದಲೇ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳ ಬೆಳಕು ಹರಡುತ್ತದೆ. ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅತಿ ಮಹತ್ತರ ಗುರುಗಳು ಕೇವಲ ಪಾಠ ಬೋಧಕರು ಮಾತ್ರವಲ್ಲ, ಅವರು ಜೀವನದ ನಿಜವಾದ ಮಾರ್ಗದರ್ಶಕರು. ಮೌಲ್ಯಗಳು ಜೀವಂತವಾಗಿರುವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರ, ವಿದ್ಯಾರ್ಥಿಗಳು ಗುರುಗಳ ಸಲಹೆಗಳನ್ನು ಮನಸ್ಸಿನಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಮುಂದುವರಿಯಬೇಕು. ಶಿಕ್ಷಣದ ಅರ್ಥ ಅಂಕಗಳಲ್ಲ, ಅದು ಮಾನವೀಯತೆಯ ಬೆಳವಣಿಯ ರಹದಾರಿ, ಬಿಲ್ಲವ ಸಂಘದ...
1 85 86 87 88 89 958
Page 87 of 958