Monday, March 16, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಾನೂನು ಉಲ್ಲಂಘಿಸಿ, ಗೋಕಳ್ಳರಿಗೆ ಸಾಥ್ ನೀಡಿ ಅಧರ್ಮದ ಕೆಲಸ ಮಾಡುತ್ತಿದ್ದ ಡಾ. ಧರ್ಮಪಾಲ್ ವರ್ಗಾವಣೆ ; ಗೋಪಾಲಕ ಶಾಸಕ ಸಂಜೀವ ಮಠಂದೂರು ಖಡಕ್ ನಿರ್ಧಾರಕ್ಕೆ ಹಿಂದೂ ಪರ ಸಂಘಟನೆಗಳು ದಿಲ್ ಖುಷ್ – ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಹತ್ಯೆ, ಗೋ ಅಕ್ರಮ ಸಾಗಾಟ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ನಿರಾಯಾಸವಾಗಿ ಸಾಗುತ್ತಿರುವುದು, ಹಿಂದೂ ಪರ ಸಂಘಟನೆಗಳ ಆಕ್ರೋಶ ಕಾರಣವಾಗಿದೆ. ಆದರೆ, ಪುತ್ತೂರಿನ ಪರಿಸ್ಥಿತಿ ಕೊಂಚ ಭಿನ್ನ, ತಾಲೂಕಿನಿಂದ ನೇರ ಕೇರಳಾ ಸಂಪರ್ಕ ವಿರುವ ಕಾರಣ ನಿರಂತರವಾಗಿ ಗಡಿಭಾಗದಲ್ಲಿ ಅಕ್ರಮ ಗೋಸಾಗಾಟ ಘಟನೆಗಳು ನಡೆಯುತ್ತಿತ್ತು, ಆದರೆ, ಅದನ್ನು ತಡೆದ ಪೊಲೀಸರು ಹಾಗೂ ಹಿಂದೂ ಸಂಘಟನೆಗೆಗಳಿಗೆ ಒಂದು ತಲೆನೋವು ಕಾಡುತ್ತಿತ್ತು, ಎಸ್, ಅದೇನೆಂದ್ರೆ ಕಾನೂನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸದಲ್ಲೇ ಮೊದಲಬಾರಿಗೆ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಾಳೆ ಬಂಟ್ವಾಳ ತಾಲೂಕಿನ ಜನರ ಸಾರಿಗೆ ಸಮಸ್ಯೆಗೆ ಸ್ಪಂದಿಸಲು ” KSRTC ಅದಾಲತ್ ” – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು, ಸಾರ್ವಜನಿಕರ ಸಮಸ್ಯೆ ಆಲಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ, ಸಂಸ್ಥೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ " ಕೆ.ಎಸ್.ಆರ್.ಟಿ.ಸಿ. ಅದಾಲತ್ " ನಡೆಯಲಿದೆ. ನಾಳೆ 20-11-2020 ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರನ್ನು ಆಹ್ವಾಸಲಾಗಿದೆ....
ಜಿಲ್ಲೆ

ಹಾಸನಾಂಬೆ ದರ್ಶನೋತ್ಸವ : ಈ ಬಾರಿ ಹುಂಡಿಯಲ್ಲಿ ಸಂಗ್ರಹವಾದ ಹಣವೆಷ್ಟು ಗೊತ್ತಾ..?-ಕಹಳೆ ನ್ಯೂಸ್

ಹಾಸನ : ಹಾಸನಾಂಬೆ ದರ್ಶನೋತ್ಸವದಲ್ಲಿ ಈ ಬಾರಿ ದೇವಾಲಯಗಳ ಹುಂಡಿಯಲ್ಲಿ ಒಟ್ಟು 22,79,772 ರೂ ಹಣ ಸಂಗ್ರಹವಾಗಿದೆ. ಕೊರೋನ ಸೋಂಕಿನ ಆತಂಕ ನಡುವೆ ನಡೆದ ಜಾತ್ರಾ ಮಹೋತ್ಸದಲ್ಲಿ ಹಾಸನಾಂಬ ದೇವಾಲಯದ ಹುಂಡಿಯಲ್ಲಿ 21,34,052 ಹಾಗೂ ಸಿದ್ದೇಶ್ವರಸ್ವಾಮಿ ದೇವಾಲಯದ ಹುಂಡಿಯಲ್ಲಿ 1,45,720 ರೂ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿಯೂ ಆಗಿರುವ ಉಪ ವಿಭಾಗಾಧಿಕಾರಿ ಬಿ.ಎ. ಜಗದೀಶ್ ತಿಳಿಸಿದ್ದಾರೆ. ಕಳೆದ ವರ್ಷ ಹಾಸನಾಂಬೆ ಮತ್ತು ಸಿದ್ದೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ ಒಟ್ಟಾರೆ 1,43,42,753...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಬಿಜೆಪಿಯಿಂದ ದೀಪಾವಳಿ ಸಂಭ್ರಮ | ಹಿರಿಯ ಕಾರ್ಯಕರ್ತರ ಸಭೆ ; ಪ್ರತಾಪ್ ಸಿಂಹ ನಾಯಕ್ ಭಾಗಿ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದಿಂದ ದೀಪಾವಳಿ ಹಬ್ಬದ ಪ್ರಯುಕ್ತತ ಹಿರಿಯ ಕಾರ್ಯಕರ್ತರ ಸಭೆಯು ನ.15ರಂದು ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಹಿರಿಯ ಕಾರ್ಯಕರ್ತರೂ ಮತ್ತು ಮಂಡಲದ ಮಾಜಿ ಅಧ್ಯಕ್ಷ ಬಾಲಕೃಷ್ಣ ಮುಗರೋಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿಯ ಹಿರಿಯ ಕಾರ್ಯಕರ್ತರನ್ನು ಶಾಸಕ ಸಂಜೀವ ಮಠಂದೂರು ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಹಿರಿಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ನೇತೃತ್ವದಲ್ಲಿ ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಳಿ – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಾಳಿ ಆಚರಣೆಯು ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ನ.15 ರಂದು ನಡೆಯಿತು. ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಟಲ್ ಉದ್ಯಾವನದ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಸುತ್ತು ಹಣತೆ ಬೆಳಗಿಸಿ, ಮಾಜಿ ಸೈನಿಕರಾದ ಯಶೋಧರ ಶೆಟ್ಟಿ ಮತ್ತು ಚಂದ್ರಶೇಖರ ಟಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ ದೀಪಾವಳಿಯನ್ನು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು.   ಪ್ರಾರಂಭದಲ್ಲಿ ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯೆ ಶ್ರೀಮತಿ ರಾಧಿಕಾ ಶೆಣೈ ಅವರ ಪತಿಯ ಅಕಾಲಿಕ ಮರಣದಿಂದ ದೀಪಾವಳಿಯ ಸಂಭ್ರಮವನ್ನು ರದ್ದುಗೊಳಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲು ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ನಡೆಸಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ...
ಅಂಕಣದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ದಾಖಲೆ ಸಹಿತ ಪತ್ರಿಕಾಗೋಷ್ಠಿ ನಡೆಸಿ ನಗೆಪಾಟಲಿಗೊಳಗಾದ ಮಾಜಿ ಸಚಿವ ರಮನಾಥ ರೈ ; ” ಬೇಲೆಇಜ್ಜಾಂದಿ ರೈ….. ” ಹೇಳಿಕೆ ಬಿಜೆಪಿಗರಿಗೆ ಆಹಾರ..! – ಕಹಳೆ ನ್ಯೂಸ್

ಬಂಟ್ವಾಳ : ಕೆಲ ಸಮಯದ ಹಿಂದೆ ಮಾಜಿ ಸಚಿವ ರಮನಾಥ ರೈಯವರು ಪತ್ರಿಕಾ ಗೋಷ್ಠಿ ನಡೆಸಿ ಮುಡಿಪು ಕೆಂಪು ಮಣ್ಣು ಗಣಿಗಾರಿಕೆ ಸಂಬಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮೇಲೆ ಅರೋಪ ಹೊರಿಸಿದ್ದರು ನಂತರ ಶಾಸಕ ರಾಜೇಶ್ ನಾಯ್ಕ್ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ನಾನು ತೆಂಕ ಎಡಪದವಿನಲ್ಲಿ ಪತ್ನಿಯ ಹೆಸರಿನಲ್ಲಿ ಕಾನೂನು ಬದ್ದವಾಗಿ ಪರವಾನಿಗೆ ಪಡೆದು ಸರ್ಕಾರಕ್ಕೆ ರಾಯಧನ ಸಲ್ಲಿಸಿ ತಮ್ಮ ಒಡೆತನದ ಒಡ್ಡೂರು ಫಾರ್ಮ್ ನಲ್ಲಿ ಕೆಂಪುಕಲ್ಲಿನ ಗಣಿಗಾರಿಕೆ ಹಲವಾರು...
ಉಡುಪಿ

ಮನ ನೊಂದ ಪದವಿಧರ ಯುವಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ-ಕಹಳೆ ನ್ಯೂಸ್

ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಕಂಡು ಬಂದಿರುವ ಯುವಕನನ್ನು ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿ, ದೊಡ್ಡಣ ಗುಡ್ಠೆ ಡಾ.ಎ.ವಿ.ಬಾಳಿಗ ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನಿವಾಸಿಯಾದ ಯುವಕ ಡಿಪ್ಲೋಮಾ ಪದವಿ ಪಡೆದಿದ್ದು, ಉದ್ಯೋಗ ಇಲ್ಲದೆ ಮಾನಸಿಕವಾಗಿ ನೊಂದು ಮನೆ ಬಿಟ್ಟು ಬಂದಿದ್ದೇನೆ ಎಂದು ಆಪ್ತ ಸಮಾಲೋಚನೆ ಪ್ರಕ್ರಿಯೆಯಲ್ಲಿ ಹೇಳಿಕೊಂಡಿದ್ದಾನೆ. ಯುವಕ ಪತ್ತೆಯಾಗಿರುವ...
1 913 914 915 916 917 942
Page 915 of 942