Monday, March 16, 2026

ಜಿಲ್ಲೆ

ಅಂಕಣದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ದಾಖಲೆ ಸಹಿತ ಪತ್ರಿಕಾಗೋಷ್ಠಿ ನಡೆಸಿ ನಗೆಪಾಟಲಿಗೊಳಗಾದ ಮಾಜಿ ಸಚಿವ ರಮನಾಥ ರೈ ; ” ಬೇಲೆಇಜ್ಜಾಂದಿ ರೈ….. ” ಹೇಳಿಕೆ ಬಿಜೆಪಿಗರಿಗೆ ಆಹಾರ..! – ಕಹಳೆ ನ್ಯೂಸ್

ಬಂಟ್ವಾಳ : ಕೆಲ ಸಮಯದ ಹಿಂದೆ ಮಾಜಿ ಸಚಿವ ರಮನಾಥ ರೈಯವರು ಪತ್ರಿಕಾ ಗೋಷ್ಠಿ ನಡೆಸಿ ಮುಡಿಪು ಕೆಂಪು ಮಣ್ಣು ಗಣಿಗಾರಿಕೆ ಸಂಬಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮೇಲೆ ಅರೋಪ ಹೊರಿಸಿದ್ದರು ನಂತರ ಶಾಸಕ ರಾಜೇಶ್ ನಾಯ್ಕ್ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ನಾನು ತೆಂಕ ಎಡಪದವಿನಲ್ಲಿ ಪತ್ನಿಯ ಹೆಸರಿನಲ್ಲಿ ಕಾನೂನು ಬದ್ದವಾಗಿ ಪರವಾನಿಗೆ ಪಡೆದು ಸರ್ಕಾರಕ್ಕೆ ರಾಯಧನ ಸಲ್ಲಿಸಿ ತಮ್ಮ ಒಡೆತನದ ಒಡ್ಡೂರು ಫಾರ್ಮ್ ನಲ್ಲಿ ಕೆಂಪುಕಲ್ಲಿನ ಗಣಿಗಾರಿಕೆ ಹಲವಾರು...
ಉಡುಪಿ

ಮನ ನೊಂದ ಪದವಿಧರ ಯುವಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ-ಕಹಳೆ ನ್ಯೂಸ್

ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಕಂಡು ಬಂದಿರುವ ಯುವಕನನ್ನು ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿ, ದೊಡ್ಡಣ ಗುಡ್ಠೆ ಡಾ.ಎ.ವಿ.ಬಾಳಿಗ ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನಿವಾಸಿಯಾದ ಯುವಕ ಡಿಪ್ಲೋಮಾ ಪದವಿ ಪಡೆದಿದ್ದು, ಉದ್ಯೋಗ ಇಲ್ಲದೆ ಮಾನಸಿಕವಾಗಿ ನೊಂದು ಮನೆ ಬಿಟ್ಟು ಬಂದಿದ್ದೇನೆ ಎಂದು ಆಪ್ತ ಸಮಾಲೋಚನೆ ಪ್ರಕ್ರಿಯೆಯಲ್ಲಿ ಹೇಳಿಕೊಂಡಿದ್ದಾನೆ. ಯುವಕ ಪತ್ತೆಯಾಗಿರುವ...
ಜಿಲ್ಲೆ

ಪುತ್ತೂರು: 1.5 ಎಕರೆ ಜಮೀನಿಗೆ ₹3 ಕೋಟಿ! – ಕಹಳೆ ನ್ಯೂಸ್

ನಗರಕ್ಕೆ ನೀರು ಸರಬರಾಜು ಮಾಡಲು ಹೈಲಿಫ್ಟ್‌ ಟ್ಯಾಂಕ್‌ ನಿರ್ಮಿಸಲು ಗುರುತಿಸಿರುವ ಸ್ಥಳಕ್ಕೆ ₹ 3 ಕೋಟಿ ಪರಿಹಾರ ಮೊತ್ತ ನಿಗದಿ ಪಡಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಇದಕ್ಕೆ ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ. ಪುತ್ತೂರು ನಗರದ ನೂತನ ನೀರು ಸರಬರಾಜು ವ್ಯವಸ್ಥೆಯ ಜಲಸಿರಿ ಯೋಜನೆಯಡಿ ಈಗಾಗಲೇ ಕಾಮಗಾರಿಗಳು ನಡೆಯುತ್ತಿವೆ. ನಗರಸಭಾ ವ್ಯಾಪ್ತಿಯ ಕರ್ಮಲ ಗುಡ್ಡದಲ್ಲಿ ಹೈ ಲಿಫ್ಟ್ ಟ್ಯಾಂಕ್ ನಿರ್ಮಿಸಲು 1.50 ಎಕರೆ ಖಾಸಗಿ ನಿವೇಶನ ಗುರುತಿಸಲಾಗಿದೆ. ಯಾವುದೇ ರೀತಿಯ...
ಜಿಲ್ಲೆಸುದ್ದಿ

ಶ್ರೀ ಧರ್ಮಸ್ಥಳ ಸಂಸ್ಥೆಯಿಂದ ಬಡ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಟ್ಯಾಬ್ ಮತ್ತು ಲ್ಯಾಪ್ ಟಾಪ್ ವಿತರಣೆ-ಕಹಳೆ ನ್ಯೂಸ್

ಹಾಸನ : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನತಾಣ ಕಾರ್ಯಕ್ರಮದಡಿ ಕೊರೊನಾ ಸಂದರ್ಭದಲ್ಲಿ ಶಾಲಾ-ಕಾಲೇಜು ತರಗತಿ ಇಲ್ಲದೆ ಆನ್‍ಲೈನ್ ಕ್ಲಾಸ್‍ನಲ್ಲಿ ಭಾಗಿಯಾಗಲು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಟ್ಯಾಬ್ ಮತ್ತು ಲ್ಯಾಪ್‍ಟಾಪ್ ಅನ್ನು ರಿಯಾಯಿತಿ ದರದಲ್ಲಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಆರ್.ಪ್ರಸನ್ನ ಕುಮಾರ್ ಅವರು ಮಾತನಾಡಿ ಹಲವು ದಶಕಗಳಿಂದಲೂ ಜನಮುಖಿ ಸೇವೆ ಮಾಡಿಕೊಂಡು ಬರುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೋಲಿಸರು ; ಕೃತ್ಯಕ್ಕೆ ಬಳಸಿದ ಸೊತ್ತುಗಳು ಹಾಗೂ ನಗದು ವಶಕ್ಕೆ, ಆರೋಪಿ ರಣಪೋಲಿ, ಕಂಡು ಅಪ್ರೀದ್ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ಅವರಿಗೆ ಚೂರಿಯಿಂದ ಇರಿದು ಹಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ಪಾರಾರಿಯಾದ ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದು, ಹದ್ದಿಣ ಕಣ್ಣಿನಿಂದ ಕಾಯುತ್ತಿದ್ದಾರೆ. ಆಗಿದ್ದೇನು...!? ಏನಿದು ಪ್ರಕರಣ..!? ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಆಶೀರ್ವಾದ ಕಟ್ಟಡದಲ್ಲಿ ಅಡಿಕೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿ.ಸಿ.ರೋಡ್‌ನಲ್ಲಿ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಪುತ್ತೂರಿನ ಬಲ್ನಾಡು ನಿವಾಸಿ ಸುಚೇತನ್ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಬಿ.ಸಿ.ರೋಡು ಸಮೀಪ ವ್ಯಕ್ತಿಯೋರ್ವರು ನೇತ್ರಾವತಿ ನದಿಗೆ ಹಾರಿದ ಘಟನೆ ನ.8ರಂದು ಬೆಳಿಗ್ಗೆ ನಡೆದಿದ್ದು ನದಿಗೆ ಹಾರಿದ ವ್ಯಕ್ತಿ ಪುತ್ತೂರು ಬಲ್ನಾಡು ನಿವಾಸಿ ಜಿನ್ನಪ್ಪ ಗೌಡರ ಪುತ್ರ ಸುಚೇತನ್ ಎಂದು ತಿಳಿದು ಬಂದಿದೆ. ಬಂಟ್ವಾಳ ಅಗ್ನಿಶಾಮಕ ದಳ, ಸ್ಥಳಿಯರು ನ.9ರಂದು ಮೃತದೇಹ ಪತ್ತೆ ಮಾಡಿದ್ದಾರೆ. ಸೇತುವೆಯಲ್ಲಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತಿತರ ವಸ್ತುಗಳನ್ನು ಒಳಗೊಂಡ ಬ್ಯಾಗ್ ಪತ್ತೆಯಾಗಿದ್ದು ಅದರಲ್ಲಿರುವ ವಿಳಾಸದ ಮೂಲಕ ವ್ಯಕ್ತಿಯ ಮಾಹಿತಿ ತಿಳಿದು ಬಂದಿದ್ದು ವಿಳಾಸವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರಿಗೆ `ಸಹಕಾರಿ ರತ್ನ’ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು:ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರು ರಾಜ್ಯ ಸರಕಾರದಿಂದ ಕೊಡಲ್ಪಡುವ `ಸಹಕಾರಿ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.   ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೋಲ್ಚಾರ್ ನಿವಾಸಿಯಾಗಿರುವ ಚಂದ್ರ ಕೋಲ್ಚಾರ್ ವಾಣಿಜ್ಯ ಪದವೀಧರರಾಗಿರುತ್ತಾರೆ. ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ, ಕಳೆದ ನಾಲ್ಕು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಐವರ್ನಾಡು ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ೮ ವರ್ಷ ಅಧ್ಯಕ್ಷ, ೧೫ ವರ್ಷ ನಿರ್ದೇಶಕ, ದ.ಕ ಸಹಕಾರಿ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

‘ಇನ್ಮುಂದೆ ಜೀವಮಾನದಲ್ಲಿ ರಮಾನಾಥ ರೈ ಗೆಲ್ಲೋದಿಲ್ಲ’

ಬಂಟ್ವಾಳ:ಮಾಜಿ ಸಚಿವ ಬಿ. ರಮಾನಾಥ ರೈ ಅವರು ಓರ್ವ ಸಮಯ ಸಾಧಕ. ಈ ಹಿಂದೆ ಶರತ್ ಮಡಿವಾಳರವರ ಹತ್ಯೆ ನಡೆದಾಗ ಅವರು ಎಸ್‍ಡಿಪಿಐಯ ವಿರುದ್ಧ ನೇರ ಆರೋಪವನ್ನು ಮಾಡಿದ್ದರು. ಮಾತ್ರವಲ್ಲದೇ, ಎಸ್‍ಡಿಪಿಐಯೇ ಶರತ್ ಮಡಿವಾಳರನ್ನು ಹತ್ಯೆ ಮಾಡಿದೆ ಎಂದೂ ಹೇಳಿದ್ದರು. ಎಸ್‍ಡಿಪಿಐ ಒಂದು ಕೋಮುವಾದಿ ಪಕ್ಷ ಎಂದು ಹೇಳಿದ್ದ ರೈ ಅವರು ಬಂಟ್ವಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ವೇಳೆ ಎಸ್‍ಡಿಪಿಐಯವರೇ ತಮ್ಮ ಪಕ್ಷಕ್ಕೆ ಬೆಂಬಲ ಸೂಚಿಸುವಂತೆ ಮಾಡಿದ್ರು. ಇಂತಹ...
1 914 915 916 917 918 942
Page 916 of 942