ಕರಾವಳಿಯಲ್ಲಿ ಆಗಸ್ಟ್ 8 ಹಾಗೂ 9 ರಂದು ಭಾರೀ ಮಳೆಯಾಗುವ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ ; ‘ಸಾರ್ವಜನಿಕರು ಎಚ್ಚರವಾಗಿರಿ’ – ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ – ಕಹಳೆ ನ್ಯೂಸ್
ಮಂಗಳೂರು, ಆ. 08 : ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಮಾನ ಇಲಾಖೆಯು ಆಗಸ್ಟ್ 8 ಹಾಗೂ 9 ರಂದು ರೆಡ್ ಅಲರ್ಟ್ ಘೋಷಿಸಿದೆ. ಹಾಗೆಯೇ ಆಗಸ್ಟ್ 11 ರಂದು ಆರಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಜಿಲ್ಲಾಧಿಕಾರಿ, ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು ಎಚ್ಚರವಾಗಿರಬೇಕು ಎಂದು ಮನವಿ ಮಾಡಿದ್ದು ಮಕ್ಕಳು, ಸಾರ್ವಜನಿಕರು...







