Saturday, March 14, 2026

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಆಗಸ್ಟ್‌ 8 ಹಾಗೂ 9 ರಂದು ಭಾರೀ ಮಳೆಯಾಗುವ ಸಾಧ್ಯತೆ, ರೆಡ್‌ ಅಲರ್ಟ್ ಘೋಷಣೆ ; ‘ಸಾರ್ವಜನಿಕರು ಎಚ್ಚರವಾಗಿರಿ’ – ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಆ. 08  : ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಮಾನ ಇಲಾಖೆಯು ಆಗಸ್ಟ್‌ 8 ಹಾಗೂ 9 ರಂದು ರೆಡ್‌ ಅಲರ್ಟ್ ಘೋಷಿಸಿದೆ. ಹಾಗೆಯೇ ಆಗಸ್ಟ್‌ 11 ರಂದು ಆರಂಜ್‌ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.   ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಜಿಲ್ಲಾಧಿಕಾರಿ, ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು ಎಚ್ಚರವಾಗಿರಬೇಕು ಎಂದು ಮನವಿ ಮಾಡಿದ್ದು ಮಕ್ಕಳು, ಸಾರ್ವಜನಿಕರು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
ಕಾಸರಗೋಡುರಾಷ್ಟ್ರೀಯಸುದ್ದಿ

ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ದುಬೈ – ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ; ಸಾವು – ನೋವು – ಮಂಗಳೂರು ವಿಮಾನ ದುರಂತ ಮಾದರಿಯ ಘಟನೆ – ಕಹಳೆ ನ್ಯೂಸ್

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ. ಸಂಜೆ 7:45 ಕ್ಕೆ ಈ ಘಟನೆ ನಡೆದಿದ್ದು, 172 ಪ್ರಯಾಣಿಕರಿದ್ದ ವಿಮಾನ ರನ್ ವೇ ಯಿಂದ ಕಣಿವೆge ಜಾರಿದ ಕಣಿಪರಿಣಾಮ ಇಬ್ಭಾಗವಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ....
ಕಾಸರಗೋಡುಸುದ್ದಿ

ಕೇರಳದ ಮುನ್ನಾರ್ ನಲ್ಲಿ ಭೂಕುಸಿತ ; 5 ಸಾವು, ನೂರಕ್ಕೂ ಅಧಿಕ ಮಂದಿ ನಾಪತ್ತೆ – ಕಹಳೆ ನ್ಯೂಸ್

ತಿರುವನಂತಪುರ, ಆ. 07: ದೇಶದ ಹಲವು ರಾಜ್ಯಗಳಲ್ಲಿ ಭೀಕರ ರೀತಿಯ ಮಳೆಯಾಗುತ್ತಿದ್ದು, ಅನೇಕ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಇದೀಗ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಐವರು ಮೃತಪಟ್ಟು ಅವಶೇಷಗಳಡಿಯಲ್ಲಿ ನೂರಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಇನ್ನು ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು...
ದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಧಾರಾಕಾರ ಮಳೆ – ಡ್ಯಾಮ್‌, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಳ ; ಅಪಾಯದ ಮಟ್ಟ ತಲುಪುತ್ತಿದೆ ನೇತ್ರಾವತಿ ನದಿ – ಕಹಳೆ ನ್ಯೂಸ್

ಮಂಗಳೂರು, ಆ. 06  : ಕರಾವಳಿ ಭಾಗಗಳಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.   ಭಾರೀ ಮಳೆಯಾದ ಕಾರಣ ಬಂಟ್ವಾಳಕ್ಕಿಂತ ಮೇಲ್ಭಾಗದಲ್ಲಿರುವ ಶಂಭೂರು ಎಎಂಆರ್‌ ಡ್ಯಾಂನಲ್ಲಿ ನೀರಿನ ಪ್ರಮಾಣ 18.9 ಮೀ. ಹೆಚ್ಚಳವಾಗಿದ್ದು ಗುರುವಾರ 8 ಗೇಟ್‌ಗಳನ್ನು ಶೇ. 50 ರಷ್ಟು ಹಾಗೂ 1 ಗೇಟನ್ನು ಶೇ. 40 ರಷ್ಟು ತೆರೆಯಲಾಗಿದೆ. ಇನ್ನು ತುಂಬೆ ಡ್ಯಾಮ್‌ನಲ್ಲೂ ಕೂಡಾ ನೀರಿನ ಪ್ರಮಾಣ 6.40 ಮೀ....
ದಕ್ಷಿಣ ಕನ್ನಡ

ಗುಡ್ಡ ಕಡಿದು ಕಟ್ಟಡ – ನಿರ್ಮಾಣ ಚಟುವಟಿಕೆಗಳಿಗಿಲ್ಲ ಅನುಮತಿ :-ದಕ್ಷಿಣ ಕನ್ನಡ ಡಿಸಿ ಸೂಚನೆ-ಕಹಳೆ ನ್ಯೂಸ್

ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿಗೂ ಕಾರಣವಾಗುತ್ತಿವೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ ನಿರ್ಮಾಣ...
ಕೊಡಗು

ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆ: ಮತ್ತೆ ಪ್ರವಾಹ ಭೀತಿ, ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ ನದಿ-ಕಹಳೆ ನ್ಯೂಸ್

ಕೊಡಗು: ಕಾಫಿ ನಾಡು ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕೊಡಗು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತೀವ್ರ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಹಲವು ಕಡೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಕುಡಿಗೆ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೊಂದೆಡೆ ಹಾಸನ ಜಿಲ್ಲೆಯ ಹೇಮಾವತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಕೇಂದ್ರ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಾಸಕ‌ ಹರೀಶ್ ಪೂಂಜಗೆ ಕೊರೊನಾ ಪಾಸಿಟಿವ್ ; ಸಿ.ಎಂ. ಯಡಿಯೂರಪ್ಪರನ್ನು ಭೇಟಿಯಾಗಿದ್ದೇ ಮುಳುವಾಯಿತಾ ‘ಶ್ರಮಿಕ’ನಿಗೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇತ್ತೀಚೆಗಷ್ಟೇ ಸಿ.ಎಂ. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಸಿ.ಎಂ. ಅವರ ವರದಿ ಬರುವ ಕೆಲ ದಿನಗಳ ಹಿಂದೆಯಷ್ಟೇ ಹರೀಶ್ ಪೂಂಜಾ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಇದೀಗ ಪೂಂಜಾಗೂ ಸೋಂಕು ದೃಢಪಟ್ಟಿದ್ದು, ಸಿ.ಎಂ. ಭೇಟಿಯೇ ಮುಳುವಾಯಿತೇ ಎಂಬ ಮಾತುಗಳು ಕೇಳಿಬರುತ್ತಿದೆ....
1 917 918 919 920 921 940
Page 919 of 940