Friday, March 13, 2026

ಜಿಲ್ಲೆ

ಉಡುಪಿದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ 139 ;ಉಡುಪಿಯಲ್ಲಿ ಮತ್ತೆ 136 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ. ಇನ್ನು ಶನಿವಾರ 6 ಕೊರೊನಾ ಸಾವುಗಳು ವರದಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 159 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 54 ಮಂದಿ ಗುಣಮುಖರಾಗಿದ್ದು ಈವರೆಗೆ 2685 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ...
ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ–ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ -...
ದಕ್ಷಿಣ ಕನ್ನಡರಾಜ್ಯಸುದ್ದಿ

ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು- ರಾಜ್ಯದಲ್ಲಿ 5,503 ಹೊಸ ಕೊರೊನಾ ಪ್ರಕರಣ ಪತ್ತೆ- ಕಹಳೆ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5311ಕ್ಕೆ ಏರಿಕೆಯಾಗಿದೆ.ಸದ್ಯ ಜಿಲ್ಲೆಯಲ್ಲಿ 2715 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2556 ಮಂದಿ ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಬುಧವಾರವೂ ಕೂಡ 118 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂದಿದ್ದಾರೆ. 65 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 12 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದ್ದು, 58 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ....
ರಾಜಕೀಯರಾಜ್ಯಸುದ್ದಿಹಾಸನ

ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ “- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಹಾಸನ: ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‍ಫಿಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‍ನ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆಡಳಿತದಲ್ಲಿ ತಪ್ಪಿದ್ರೆ ವಿಧಾನಸೌಧದಲ್ಲಿ ಬಂದು ಗಲಾಟೆ ಮಾಡಿ. ನಿಮಗೆ ಹಕ್ಕಿದೆ. ಬಹಳ ಪುರಾತನ ಇತಿಹಾಸ ಇರುವ ರಾಜಕೀಯ ಪಕ್ಷವಾಗಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಜನರಿಗೆ...
ದಕ್ಷಿಣ ಕನ್ನಡರಾಜಕೀಯರಾಜ್ಯ

” ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ” ; ಶಾಸಕ ಯು.ಟಿ ಖಾದರ್ ಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು – ಕಹಳೆ ನ್ಯೂಸ್

ಮಂಗಳೂರು, ಜು 29 : "ಜಿಲ್ಲೆಯಲ್ಲಿ ಈಗಿರುವುದು ಖಾದರ್ ಕಾಲ ಅಲ್ಲ" ಎನ್ನುವುದು ಶಾಸಕ ಯು.ಟಿ ಖಾದರ್ ಅವರಿಗೆ ನೆನಪಿರಲಿ" ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಶಾಸಕ ಖಾದರ್ ಅವರಿಗೆ ತಿರುಗೇಟು ನೀಡಿದ್ದಾರೆ.   "ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ ಇರುವುದು ಖಾದರ್ ಕಾಲ ಅಲ್ಲ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ| ಮಹೇಶ್ ಪ್ರಸನ್ನ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅದೇ ಕಾಲೇಜಿನಲ್ಲಿ ೬ ವರ್ಷಗಳಿಂದ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರಾಗಿದ್ದ ಮೂಲತಃ ಪಾಣಾಜೆಯ ಡಾ. ಮಹೇಶ್ ಪ್ರಸನ್ನರವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ಹಿಂದೆ ಪ್ರಾಂಶುಪಾಲರಾಗಿದ್ದ ಡಾ. ಎಂ.ಎಸ್. ಗೋವಿಂದೇ ಗೌಡರ ತೆರವಾದ ಸ್ಥಾನಕ್ಕೆ ಕಾಲೇಜಿನ ಆಡಳಿತ ಮಂಡಳಿ ಡಾ. ಪ್ರಸನ್ನರವರನ್ನು ನಾಮ ನಿರ್ದೇಶಿಸಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಪಾಣಾಜೆ ಗ್ರಾಮದ ಕುರಿಯತ್ತಡ್ಕ ಗೋಪಾಲಕೃಷ್ಣ ಶಾಸ್ತ್ರಿ ಮತ್ತು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್..! ; ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಅಂಕೆ ಮೀರಿ ನಡೆಯುತ್ತಿದ್ದು, ಇದೀಗ ಮತ್ತೊಂದು ಅಕ್ರಮ ಗೋಸಾಗಾಟ ಗಾಡಿಯನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ‌. ಹಿಂದೂ ಮುಖಂಡರ ಸಭೆ ಶಾಸಕ‌ ಹರೀಶ್ ಪೂಂಜಾರ ಜೊತೆ ಮುಗಿಯುತ್ತಿರುವಂತೆ ಈ ಘಟನೆ ನಡೆದಿರುವುದು ಹಿಂದೂ ಬಾಂಧವರಿಗೆ ಮತ್ತಷ್ಟು ಆಕ್ರೋಶ ಕೆರಳಿಸಿದೆ. ಈಚರ್ ಗಾಡಿಯಲ್ಲಿ ಅಕ್ರಮ ಗೋಸಾಗಾಟದ ಮಾಹಿತಿ‌ ಪಡೆದ ಬಜರಂಗಿಗಳು ಆ ವಾಹನವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ‌. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯಲ್ಲಿ ಬಜರಂಗದಳದ...
ದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ 173 ಮಂದಿಯಲ್ಲಿ ಸೋಂಕು-ಐದು ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ -ಕಹಳೆ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಸಾವಿರದ ಗಡಿದಾಟಿದೆ. ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 173 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5103ಕ್ಕೆ ಏರಿಕೆಯಾಗಿದೆ. ಈ ನಡುವೆ 2632 ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 2338 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಮಂಗಳವಾರದಂದು ಕೂಡ 41 ಮಂದಿ ಗುಣಮುಖರಾಗಿರುವ ವರದಿ ಲಭ್ಯವಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಮಂಗಳವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ 21 ಮಂದಿಯಲ್ಲಿ ಪ್ರಾಥಮಿಕ...
1 919 920 921 922 923 940
Page 921 of 940