Friday, March 13, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರು

ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಖಡಕ್ ಅಧಿಕಾರಿ ; IAS ಪರೀಕ್ಷೆ ಬರೆದು ದೇಶದಲ್ಲಿ 32 ನೇ ರ್‍ಯಾಂಕ್‌ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದ ಡಾ. ರಾಜೇಂದ್ರ ಕೆ.ವಿ ಇದೀಗ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ.! – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ.ಓ ಆಗಿದ್ದ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾಗಿರುವ ಇವರು ಸಿ.ಇ.ಎಸ್ ಹೈ ಸ್ಕೂಲ್ ಚಳಗೇರಿ ಹಾವೇರಿ ಯಲ್ಲಿ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಪೂರೈಸಿದ್ದರು. ಜಗದ್ಗುರು ಜಯದೇವ ಮುರುಘರಾಜೇಂದ್ರ ವೈದ್ಯಕೀಯ ಮಹಾವಿದ್ಯಾಲಯ ದಾವಣಗೆರೆಯಲ್ಲಿ ತಮ್ಮ ವೈದ್ಯಕೀಯ ಶಿಕ್ಷಣ ಪೂರೈಸಿದ್ದರು. ವೈದ್ಯ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಇವರು ನಂತರ ನಾಗರಿಕ ಸೇವೆ...
ದಕ್ಷಿಣ ಕನ್ನಡ

ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ದಿಢೀರ್ ವರ್ಗಾವಣೆ – ಡಾ.ರಾಜೇಂದ್ರ ಕೆ.ವಿ ನೂತನ ಡಿಸಿ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ‌ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ದ. ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ. ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ. ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಇಂದು ಕೊರೊನಾ ಅಟ್ಟಹಾಸ ; ಮಂಗಳವಾರ ಒಂದೇ ದಿನ  23 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು.28: ರಾಜ್ಯದಲ್ಲೇ ಕೊರೊನಾ ರುದ್ರ ನರ್ತನ ಮಾಡುತ್ತಿದ್ದು, ಮರಣ ಮೃದಂಗ ಭಾರಿಸುತ್ತಿದೆ. ಇಂದು ತಾಲೂಕಿನಲ್ಲಿ ಕೊರೊನಾ ಸೋಂಕು ತನ್ನ ಆಟ್ಟಹಾಸ ಮುಂದುವರಿಸಿದ್ದು, ಒಂದೇ ದಿನ ತಾಲೂಕಿನಲ್ಲಿ 23 ಹೊಸ ಪ್ರಕರಣಗಳು ಪತ್ತೆಯಾಗುವುದರ ಮೂಲಕ ಆತಂಕ ಸೃಷ್ಟಿಸಿದೆ. ಇಂದು ಒಂದೇ ದಿನ ತಾಲೂಕಿನಲ್ಲಿ ಪತ್ತೆಯಾದ ಗರಿಷ್ಟ ಪ್ರಕರಣ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಮಂಗಳವಾರ ಒಟ್ಟು 26 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಕಡಬ ತಾಲೂಕಿನ ಮೂರು ಮುಂದಿಗೆ ಸೋಂಕು ದೃಢಪಟ್ಟರೆ,...
ದಕ್ಷಿಣ ಕನ್ನಡಸುದ್ದಿ

ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ, ವಧೆ ವಿರುದ್ದ ಕಠಿಣ ಕ್ರಮ ; ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಖಡಕ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 28 : ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪಶುಪಾಲನಾ ಇಲಾಖೆಯವರಿಗೆ ಸೂಚಿಸಿದ್ದಾರೆ.   ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಜಾನುವಾರು ಸಾಗಾಣಿಕೆಗೆ ಪರವಾನಿಗೆ ನೀಡಬಹುದಾಗಿದ್ದು, ಈ...
ಉಡುಪಿ

ಉಡುಪಿ ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಪಾಸಿಟಿವ್-ಕಹಳೆ ನ್ಯೂಸ್

ಉಡುಪಿ, ಜು.26: ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೇ ದಿನದಲ್ಲಿ 706 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ. ರವಿವಾರ ಕೊರೋನ ಸೋಂಕು ಪತ್ತೆಯಾದ 169 ಮಂದಿಯಲ್ಲಿ ಉಡುಪಿ ತಾಲೂಕಿನ 86 ಮಂದಿ, ಕುಂದಾಪುರ ತಾಲೂಕಿನ 31 ಮಂದಿ ಹಾಗೂ ಕಾರ್ಕಳ ತಾಲೂಕಿನ 52 ಮಂದಿ ಸೇರಿದ್ದಾರೆ. 89...
ದಕ್ಷಿಣ ಕನ್ನಡಸುದ್ದಿ

ದ.ಕ. ಜಿಲ್ಲೆಯಲ್ಲಿ 199 ಮಂದಿಯಲ್ಲಿ ಸೋಂಕು-90 ಮಂದಿ ಗುಣಮುಖ :ಸೋಂಕಿತರ ಸಂಖ್ಯೆ 4811ಕ್ಕೆ ಏರಿಕೆ-ಕಹಳೆ ನ್ಯೂಸ್

ದ.ಕ. ಜಿಲ್ಲೆಯಲ್ಲಿ 199 ಹೊಸ ಪಾಸಿಟಿವ್ ಪ್ರಕರಣಗಳು ರವಿವಾರದಂದು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4811ಕ್ಕೆ ಏರಿಕೆಯಾಗಿದೆ. ರವಿವಾರದಂದು 90 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2217 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನು 2471 ಮಂದಿಗೆ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ರವಿವಾರ ಪತ್ತೆಯಾದ ಪ್ರಕರಣಗಳ ಪೈಕಿ 31 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಐ ಎಲ್ ಐ ಪ್ರಕರಣಗಳಾಗಿವೆ. 10 ಸಾರಿ ಪ್ರಕರಣಗಳಾಗಿವೆ. ಇಬ್ಬರು ವಿದೇಶದಿಂದ ಮರಳಿದವರಲ್ಲಿ ಸೋಂಕು...
ದಕ್ಷಿಣ ಕನ್ನಡ

ಮಂಗಳೂರು: ದ.ಕ. ಜಿಲ್ಲೆಯಲ್ಲಿ 218 ಮಂದಿಗೆ ಕೊರೊನಾ ದೃಢ – 8 ಜನರು ಸೋಂಕಿಗೆ ಬಲಿ, ಸೋಂಕಿತರ ಸಂಖ್ಯೆ 4612ಕ್ಕೆ ಏರಿಕೆ-ಕಹಳೆ ನ್ಯೂಸ್

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಲ್ಲೇ ಇದ್ದು ಇಂದು ಮತ್ತೆ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. 46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಐಎಲ್‌ಐ ಪ್ರಕರಣ, 15 ಎಸ್‌ಎಆರ್‌ಐ ಪ್ರಕರಣ ಹಾಗೂ 70 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ. ಈ ನಡುವೆ ಜಿಲ್ಲೆಯಲ್ಲಿ ಇಂದು 140 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 180 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 24 : ದ.ಕ. ಜಿಲ್ಲೆಯಲ್ಲಿ ಮತ್ತೆ 180 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4394ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಶುಕ್ರವಾರದಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಒಟ್ಟು 187 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 2300 ಮಂದಿ ಪ್ರಸ್ತುತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಸಂಪರ್ಕದಿಂದ 56ಯಲ್ಲಿ ಸೋಂಕು ಪತ್ತೆಯಾಗಿದೆ. 68 ಮಂದಿಯಲ್ಲಿ ಐಎಲ್ ಐ ಪ್ರಕರಣಗಳು ದೃಢಪಟ್ಟಿದೆ....
1 920 921 922 923 924 940
Page 922 of 940