Friday, March 13, 2026

ಜಿಲ್ಲೆ

ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 109 ಮಂದಿಗೆ ಕೊರೊನಾ ಪಾಸಿಟಿವ್‌‌ ; 2088ಕ್ಕೆ ಏರಿದ ಸೋಂಕಿತರ ಸಂಖ್ಯೆ – ಕಹಳೆ ನ್ಯೂಸ್

ಉಡುಪಿ, ಜು 18 : ಜಿಲ್ಲೆಯಲ್ಲಿ ಶನಿವಾರ ಮತ್ತೆ109 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಶತಕ ದಾಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ. 292 ವರದಿಯು ನೆಗೆಟಿವ್‌ ಆಗಿದ್ದು, ಇನ್ನು ಕೂಡಾ 537 ಜನರ ಕೊರೊನಾ ಪರೀಕ್ಷಾ ವರದಿ ಬರಬೇಕಾಗಿದೆ. ಇಂದು ಪತ್ತೆಯಾದ 109 ಕೊರೊನಾ ಪ್ರಕರಣಗಳ ಪೈಕಿ, ಉಡುಪಿ 58, ಕುಂದಾಪುರ 40, ಕಾರ್ಕಳ ತಾಲೂಕಿನಲ್ಲಿ 11 ಪಾಸಿಟಿವ್ ವರದಿಯಾಗಿದೆ. ಪ್ರಸ್ತುತ 492 ಸಕ್ರಿಯ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 237 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ನಾಲ್ಕು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಜು.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಶನಿವಾರದಂದು ಮತ್ತೆ 237 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3311ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 109 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ, ದಕ್ಷಿಣ ಕನ್ನಡದಲ್ಲಿ 1848 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿ : ದಕ್ಷಿಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಶಹಬ್ಬಾಸ್ ಭಜರಂಗಿ ” – ಪುತ್ತೂರಿನ ಎರಡು ತಿಂಗಳ ಕೊರೊನಾ ಪೀಡಿತ ಮೃತ ಮಗುವಿನ ಅಂತ್ಯಸಂಸ್ಕಾರ ನೆರವೇರಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಮಂಗಳೂರು : ಕೋವಿಡ್ ಸೋಂಕಿನಿಂದ ಮೃತಪಟ್ಟ ಮಗುವೊಂದನ್ನ ಬಜರಂಗದಳದ ಕಾರ್ಯಕರ್ತರು ಮಂಗಳೂರಿನ‌ ಸ್ಮಶಾನವೊಂದರಲ್ಲಿ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ಮೃತಪಟ್ಟ ಮಗು ಎರಡು ತಿಂಗಳಿನ ಹಸುಗೂಸಾಗಿದ್ದು, ಕೋವಿಡ್-19 ಸೋಂಕಿಗೆ ತುತ್ತಾಗಿ ಬಲಿಯಾಗಿದೆ. ಪುತ್ತೂರಿನ ದಂಪತಿಗಳಿಗೆ ಸೇರಿದ ಈ ಮಗುವನ್ನ ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಮಗುವಿನ ಪಾರ್ಥಿವ ಶರೀರವನ್ನ ಪಡೆದ ಬಜರಂಗದಳದ ಸದಸ್ಯರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿ, ನಂದಿಗುಡ್ಡೆಯ ರುದ್ರಭೂಮಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೂವರೂ ವೈದ್ಯರು, ಪುತ್ತೂರಿನಲ್ಲಿ ಜನಪ್ರಿಯತೆಯನ್ನು ಹೊಂದಿದ್ದು, ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದವರಾಗಿದ್ದು, ಕೊರೊನಾ ಪಾಸಿಟಿವ್ ಹೊಂದಿದ್ದ ರೋಗಿಗಳ ಸಂಪರ್ಕದಿಂದ ಇವರಿಗೂ ಸೋಂಕು‌ ತಗುಲಿದೆ ಎಂದು ತಿಳಿದು ಬಂದಿದೆ. ಸದ್ಯ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಮೂವರು ಗುಣಮುಖರಾಗಲಿ ಎಂಬುದು ಪುತ್ತೂರಿನ ಜನತೆಯ ಹಾರೈಕೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯ ಅಕ್ರಮ ಇಸ್ಟೀಟ್ ಅಡ್ಡೆಯಲ್ಲಿ ಪೊಲೀಸರಂತೆ ನಟಿಸಿ 10 ಲಕ್ಷ ನಗದು ದರೋಡೆಗೈದ ಮುಸ್ತಾಪ ಸಹಿತ ಮೂವರು ಆರೋಪಿಗಳು ಪೊಲೀಸರಿಗೆ ಶರಣು – ಕಹಳೆ ನ್ಯೂಸ್

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಮೇ 29ರಂದು ಅಕ್ರಮವಾಗಿ ಇಸ್ಪೀಟ್ ಆಟವಾಡಿ ಪೊಲೀಸರಂತೆ ನಟಿಸಿ ಆಟದಲ್ಲಿ ನಿರತರಾಗಿದ್ದ ಚಿಕ್ಕಮಗಳೂರು ಮಳಲೂರು ನಿವಾಸಿ ಹೊಯ್ಸಳ ಜೆ.ಪಿ ಎಂಬವರ ರೂ. 10 ಲಕ್ಷ ನಗದು ಇದ್ದ ಬ್ಯಾಗನ್ನು ದರೋಡೆಗೈದ ಮೂವರು ಆರೋಪಿಗಳು ಬೆಳ್ತಂಗಡಿ ಪೊಲೀಸರಿಗೆ ಶರಣಾಗಿದ್ದಾರೆ. ಗುರುವಾಯನಕೆರೆ ದಾವೂದ್ ಎಂಬಾತನ ತಂಡದ ಮುಸ್ತಾಪ, ಇಮ್ತಿಯಾಜ್ ಹಾಗೂ ಚೇರಿಮೋನು ಶರಣಾದ ಆರೋಪಿಗಳಾಗಿದ್ದು, ತನಿಖೆ ನಡೆಸಿದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆರೋಪಿಗಳಿಂದ ರೂ....
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ 238 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಆರು ಮಂದಿ ಸಾವನ್ನಪ್ಪಿದ್ದರು. ಆದರೆ, ಇಂದು‌ ಎಂಟು ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ....
ಕಾಸರಗೋಡುಮಂಜೇಶ್ವರ

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 32 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು 17 : ಜಿಲ್ಲೆಯಲ್ಲಿ ಶುಕ್ರವಾರ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 24 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.   ಚೆಂಗಳದ 12 ಮಂದಿ, ಚೆಮ್ನಾಡ್ ನ 6 ಮಂದಿ, ಮಂಜೇಶ್ವರದ 5 ಮಂದಿ, ಕುಂಬಳೆಯ ನಾಲ್ವರು, ಕಾರಡ್ಕದ ಇಬ್ಬರು, ಮೊಗ್ರಾಲ್ ಪುತ್ತೂರು, ಪಿಲಿಕ್ಕೋಡ್, ಕಾಸರಗೋಡಿನ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಐದು ಮಂದಿ ವಿದೇಶದಿಂದ, ಮೂವರು ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ. ಈ ನಡುವೆ 12...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿಯ ಪುತ್ತಿಲದ ವ್ಯಕ್ತಿ ಮೃತ್ಯು ; ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್‌

ಪುತ್ತೂರು: ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಜು. 17ರಂದು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜು.14ರಂದು ಬೆಳ್ತಂಗಡಿ ತಾಲೂಕಿನ ಪುತ್ತಿಲದ ಸುಮಾರು 57 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜು. 16ರಂದು ಅವರ ಗಂಟಲು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. 17ರಂದು ಆ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ವ್ಯಕ್ತಿ...
1 924 925 926 927 928 939
Page 926 of 939