Tuesday, April 28, 2026

ಜಿಲ್ಲೆ

ಜಿಲ್ಲೆಸುದ್ದಿಸುಳ್ಯ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ; ಭಾಗೀರಥಿ ಮುರುಳ್ಯ-ಕಹಳೆ ನ್ಯೂಸ್

ಸುಳ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 65ಕ್ಕಿಂತ ಹೆಚ್ಚು ಮಹಿಳೆಯರ ಹತ್ಯೆಯಾಗಿದೆ. 1,300ಕ್ಕಿಂತ ಹೆಚ್ಚು ಮಹಿಳಾ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮೈಸೂರಿನಲ್ಲಿ ಸಣ್ಣ ಬಾಲಕಿ ಮೇಲೆ, ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್, ಕಾಲೇಜು ವಿದ್ಯಾರ್ಥಿನಿ ಮೇಲಿನ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಮಂಡ್ಯದಲ್ಲಿ ಅಕ್ರಮವಾಗಿ 50ಕ್ಕೂ ಹೆಚ್ಚು ದನದ ಕರುಗಳನ್ನು ಮಾರಾಟಕ್ಕೆ ಯತ್ನ – ಕಹಳೆ ನ್ಯೂಸ್

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕರುಗಳ ಮಾರಾಟಕ್ಕೆ ಗ್ಯಾಂಗ್ ಮುಂದಾಗಿತ್ತು. ವಿಷಯ ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹೋಗ್ತಿದ್ದಂತೆ ಕರುಗಳನ್ನ ಬಿಟ್ಟು ಎಸ್ಕೇಪ್ ಆಗಿರುವಂತ ಘಟನೆ ತೆಂಡೆಕೆರೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ‌ ತಾಲೂಕಿನ ತೆಂಡೆಕೆರೆ ಗ್ರಾಮದ ಸಂತೆಯಲ್ಲಿ 50 ಕ್ಕೂ ಹೆಚ್ಚು ಕರುಗಳನ್ನ ಖರೀದಿಸಿ ಕಟ್ಟಡವೊಂದರಲ್ಲಿ ಕೂಡಿಟ್ಟದದ್ದರು. ವಿಷಯ ತಿಳಿದ ಮೈಸೂರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಹೀಗೆ ದಾಳಿ ಮಾಡ್ತಿದ್ದಂತೆ ಅಕ್ರಮ ಗೋ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಿ.ಹಿಂ.ಪರಿಷದ್‌ ಬಜರಂಗದಳ ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇಲ್ಲಿ ರಕ್ತದಾನ ಶಿಬಿರ ನಡೆಯಿತು. ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಖ್ಯಾತ ವೈದ್ಯ ಸುರೇಶ್ ಪುತ್ತೂರಾಯ ಸಹಿತ 33 ಜನ ಕಾರ್ಯಕರ್ತರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗುರುತತ್ವವಾಹಿನಿ ಮಾಲಿಕೆ 58 ಹಾಗೂ ತುಳಸಿ ಪೂಜಾ ಕಾರ್ಯಕ್ರಮ : ಸಮಾನತೆ ಮತ್ತು ಸಂಘಟನೆಯ ಸಂಯುಕ್ತ ಸಂದೇಶ ನೀಡಿದ ನಾರಾಯಣಗುರುಗಳು.: ನವೀನ್ ಕುಮಾರ್-ಕಹಳೆ ನ್ಯೂಸ್

ಕಲ್ಲಡ್ಕ: ನಾರಾಯಣಗುರುಗಳು ಮಾನವ ಸಮಾಜಕ್ಕೆ ಶಾಶ್ವತ ದಾರಿದೀಪವಾದ ತಾತ್ವಿಕ ಮತ್ತು ಸಾಮಾಜಿಕ ಸಂದೇಶಗಳನ್ನು ನೀಡಿದ ಮಹತ್ವದ ಯುಗಪ್ರವರ್ತಕರು. ಇಂದು ಜಗತ್ತು ಸಂಘರ್ಷ, ವಿಭಿನ್ನತೆ ಮತ್ತು ಅಸಹಿಷ್ಣುತೆಯಿಂದ ಕೂಡಿರುವಾಗ, ನಾರಾಯಣಗುರುಗಳ ಈ ಸಂದೇಶಗಳು ಇನ್ನಷ್ಟು ಪ್ರಸ್ತುತ. ಮಾನವೀಯತೆ ಮತ್ತು ಒಗ್ಗಟ್ಟೇ ನಿಜವಾದ ಪ್ರಗತಿ ಎಂಬ ಸಂದೇಶ ಕಾಲಾತೀತ ಎಂದು ಬಂಟ್ವಾಳ ಉಪ ತಹಶಿಲ್ದಾರರಾದ ನವೀನ್ ಕುಮಾರ್ ತಿಳಿಸಿದರು ಅವರು ರವಿವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ರಾಜೇಶ್ ಅಮ್ಟೂರ್ ಇವರ ಮನೆಯಲ್ಲಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿದ ಸಿಬ್ಬಂದಿ – ಕಹಳೆ ನ್ಯೂಸ್

ಬಳ್ಳಾರಿ: ರಾಜ್ಯಾಧ್ಯಂತ ಇದು ಕೆ-ಸೆಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೇ ಸಿಬ್ಬಂದಿಗಳು ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ಇಂದು ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯದಂತ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ,...
ಕೊಡಗುಬೆಂಗಳೂರುಮಡಿಕೇರಿರಾಜ್ಯಸುದ್ದಿ

ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ರೂ. ಅನುದಾನ ಘೋಷಿಸಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು - ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಚೇನಂಡ ಹಾಕಿ ಪಂದ್ಯಾವಳಿಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸೌಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮೆ ಮತ್ತು...
ಉಡುಪಿಜಿಲ್ಲೆಸುದ್ದಿ

ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ನೆರವಿಗೆ ನ. 19ರಂದು ‘ಅಕ್ಕ’ ಪಡೆ ಆರಂಭ ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – ಕಹಳೆ ನ್ಯೂಸ್

ಉಡುಪಿ: ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ 'ಅಕ್ಕ' ಪಡೆ ಆರಂಭಿಸಲಾಗುವುದು. ನವೆಂಬರ್ 19 ರಂದು ಬೆಂಗಳೂರಿನಲ್ಲಿ 'ಅಕ್ಕ' ಪಡೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಚಿವರು, ನವೆಂಬರ್ 19ರಂದು ಬೆಂಗಳೂರಿನಲ್ಲಿ 'ಅಕ್ಕ' ಪಡಕ್ಕೆ ಚಾಲನೆ ನೀಡಲಿದ್ದು, ನಂತರ ಮೈಸೂರು, ಉಡುಪಿ, ಮಂಗಳೂರು, ಬೆಳಗಾವಿಯಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಅಂಗನವಾಡಿ ಪ್ರಾರಂಭವಾಗಿ 50 ವರ್ಷದ ಪೂರ್ಣಗೊಂಡಿದ್ದು ನವೆಂಬರ್ 19ರಂದು...
ಉಡುಪಿಜಿಲ್ಲೆಸುದ್ದಿ

ಕಾಪು ಶ್ರೀ ಹೊಸ ಮಾರಿಯಮ್ಮ ಕ್ಷೇತ್ರಕ್ಕೆ ಟೀಮ್ ಇಂಡಿಯಾದ ಟಿ20 ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ – ಕಹಳೆ ನ್ಯೂಸ್

ಉಡುಪಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ...
1 92 93 94 95 96 958
Page 94 of 958