Thursday, April 23, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರು

ಚೀನಾ ಆಕ್ರಮಣಕ್ಕೆ ಹುತಾತ್ಮರಾದ ಯೋಧರಿಗೆ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಅಮರ್ ಜವಾನ್ ಜ್ಯೋತಿ ಬಳಿ ಗೌರವ ಸಮರ್ಪಣೆ – ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ – ಕಹಳೆ ನ್ಯೂಸ್

ಪುತ್ತೂರು: ಭಾರತ ದೇಶದ ವೀರ ಸೈನಿಕರು ಸಾಯುವುದಿಲ್ಲ. ದೇಶದ ಗಡಿ ಭಾಗದಲ್ಲಿ ದೇಶಕ್ಕಾಗಿ ಹೋರಾಟ ಮಾಡುತ್ತಾರೆ. ಚೀನಾ ಪಡೆ ವಿರುದ್ಧ ನಡೆದ ಘರ್ಷಣೆಯಲ್ಲಿ ನಮ್ಮ ಸೈನಿಕರು ಬಲಿದಾನ ಆಗಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೂಡಾ ಚೀನಾದ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ದೇಶದ ಒಳಗಿನ ಯೋಧರಾಗಿ ಹೋರಾಟ ಮಾಡೋಣ ಎಂದು ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ ಅವರು ಹೇಳಿದರು. ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ...
ದಕ್ಷಿಣ ಕನ್ನಡಪುತ್ತೂರು

” ಚೀನಾದ ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ” – ವಿಶ್ವಹಿಂದೂ ಪರಿಷತ್ತು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಆಗ್ರಹ – ಕಹಳೆ ನ್ಯೂಸ್

ಪುತ್ತೂರು: ಭಾರತದ ಗಡಿಯಲ್ಲಿ ವಿನಃ ಕಾರಣ ತಗಾದೆ ತೆಗೆಯುತ್ತಿರುವ ಚೀನಾಕ್ಕೆ ನಮ್ಮ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ನಮ್ಮ 20 ಯೋಧರ ಬಲಿದಾನವಾಗಿದೆ. ಇಂತಹ ಸಂದರ್ಭದಲ್ಲಿ ನಾವು ಚೀನಾದ ಸರಕು, ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರು ಹೇಳಿದರು. ಅವರು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾ ಸೇನಾಪಡೆ ವಿರುದ್ಧ ನಡೆದ ಸಂಘರ್ಷದ ವೇಳೆ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ಫೈನಲ್ ; ಬಿಜೆಪಿಯ ಹಿರಿಯ ಮುಖಂಡ, ನಿಷ್ಠಾವಂತ ಕಾರ್ಯಕರ್ತ ಪ್ರತಾಪ್ ಸಿಂಹ ನಾಯಕ್ ಗೆ ಟಿಕೆಟ್ – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮ ಮಾಡಿದೆ. ಎಂಟಿಬಿ ನಾಗರಾಜ್ ಆರ್.ಶಂಕರ್, ಸುನಿಲ್ ವಯ್ಯಾಪುರೆ ಹಾಗೂ ಪ್ರತಾಪ ಸಿಂಹ ನಾಯಕ್ ಅವರಿಗೆ ಟಿಕೆಟ್ ನೀಡಿದ್ದು, ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ವಿಧಾನಸಭಾ ಬಲಾ ಬಲದ ಆಧಾರದ ಮೇಲೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಬಂಟ್ವಾಳಬೆಳ್ತಂಗಡಿವಾಣಿಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ಬೆಲೆ ಉತ್ತುಂಗಕ್ಕೆ ; ಕೆಜಿಗೆ 350ರೂ ನಿಂದ 400ರೂ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ. ಲಾಕ್ ಡೌನ್ ನಿಂದ ಕಂಗೆಟ್ಟ ಕೃಷಿಕರ ಮುಖದಲ್ಲಿ‌ ಮಂದಹಾಸ ಮೂಡಿದೆ....
1 953 954 955
Page 955 of 955