Sunday, September 6, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಕೇಸ್ : ಉತ್ತರಾಖಂಡ್‌ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ -ಕಹಳೆ ನ್ಯೂಸ್

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೂರಜ್ (31) ಬಂಧಿತ ಆರೋಪಿ. ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ಸೂರಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಶೂಟೌಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಸೂರಜ್‌ ವಿರುದ್ಧ ಈ ಪ್ರಕರಣದಲ್ಲಿ ಒಳಸಂಚು ರೂಪಿಸಿ, ಹಣಕಾಸು ಪೂರೈಕೆ ಮಾಡಿದ್ದ ಆರೋಪ ಇದೆ. ಈಗಾಗಲೇ ಬಂಧಿತರಾಗಿರುವ...
ಉಡುಪಿಜಿಲ್ಲೆಸುದ್ದಿ

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ; 7 ಪ್ರಯಾಣಿಕರು ಪಾರು- ಕಹಳೆ ನ್ಯೂಸ್

ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್   ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ...
ಉಡುಪಿಜಿಲ್ಲೆಸುದ್ದಿ

ರೆಂಜಾಳ ಭೂಕುಸಿತದ ಪ್ರದೇಶಕ್ಕೆ ಸಚಿವ ಯು.ಟಿ.ಖಾದರ್ ಭೇಟಿ – ಕಹಳೆ ನ್ಯೂಸ್

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಭೂಕುಸಿತ ಅಪಾಯ ಎದುರಿಸುತ್ತಿರುವ ಕಾರ್ಕಳ ತಾಲೂಕು ರೆಂಜಾಳ  ಗ್ರಾಮದ ಪೆರಾಲ್ದಬೆಟ್ಟು ಹೇಷ್ಮೆ ಪ್ರದೇಶಕ್ಕೆ ಭೇಟಿ ನೀಡಿ ಅಪಾಯದ ಗಂಭೀರತೆಯನ್ನು ಅರಿತುಕೊಂಡರು. ಈ ಸಂದರ್ಭದಲ್ಲಿ ಭೂಕುಸಿತದಿಂದ ಅಪಾಯ 3 ಎದುರಿಸುತ್ತಿರುವ ಅಲ್ಲೇ ಸಮೀಪದಲ್ಲಿ ವಾಸವಾಗಿರುವ ಹರಿಪ್ರಸಾದ್ ಹಾಗೂ ಸುಮಿತ್ರಾ ಕುಟುಂಬಗಳನ್ನು ಕಂಡು ಮಾತನಾಡಿಸಿದ ಸಚಿವರು, ಅವರಿಗೆ ಎಲ್ಲಾ ರೀತಿಯ ಸಹಾಯದ ಭರವಸೆಯನ್ನು ನೀಡಿದರು. ಗ್ರಾಮ ಪಂಚಾಯಿತಿಯಿಂದ ಮನೆ ತೆರವು ಮಾಡಿ ರೆಂಜಾಳ ಶಾಲೆಯಲ್ಲಿ...
ಉಡುಪಿಜಿಲ್ಲೆಸುದ್ದಿ

ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಕೇಸ್;‌ ಆರೋಪಿ ಕಾಲಿಗೆ ಗುಂಡೇಟು – ಕಹಳೆ ನ್ಯೂಸ್

ಉಡುಪಿ: ಕಾಂಗ್ರೆಸ್‌ ಮುಖಂಡ ಹಾಗೂ ಉದ್ಯಮಿ ಡೇವಿಡ್‌ ಡಿಸೋಜಾ  ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಯುಪಿ ಮೂಲದ ಶೂಟರ್‌ ರಾಜು ಬಲಗಾಲಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡೇಟು ನೀಡಿದ್ದಾರೆ. ಉಡುಪಿ (Udupi) ಜಿಲ್ಲೆಯ ಗಡಿಭಾಗದಲ್ಲಿರುವ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಘಟನೆ ನಡೆದಿದೆ. ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬೈಂದೂರಿನ ಒತ್ತಿನಣೆಯಲ್ಲಿ ಪತ್ತೆ ಮಾಡಲಾಗಿದೆ. ಮಾಹಿತಿ ಅರಿತು ಎಸ್‌ಐ ತೇಜಸ್ವಿ ಹಾಗೂ ಪ್ರಸನ್ನ ಅವರ...
ಉಡುಪಿಜಿಲ್ಲೆಸುದ್ದಿ

ಬಸ್‌ ಡಿಕ್ಕಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್‌ ಮೃತ್ಯು – ಕಹಳೆ ನ್ಯೂಸ್

ಉಡುಪಿ : ರಸ್ತೆ ದಾಟುತ್ತಿದ್ದ ವೇಳೆ ಬಸ್‌ ವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್‌ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬಿಜೆಪಿ ಮುಖಂಡ ಮಂಜುಕೊಳ ಅವರ ಪತ್ನಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್‌ ಎಂದು ಗುರುತಿಸಲಾಗಿದೆ. ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಸಭೆ ಮುಗಿಸಿ, ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದು ಅಲ್ಲಿಂದ...
ಉಡುಪಿಜಿಲ್ಲೆಸುದ್ದಿ

ನೂತನ ಎಸ್.ವಿ.ಎಸ್. ಟೇಬಲ್ ಟೆನ್ನಿಸ್ ಅಂಕಣ ಉದ್ಘಾಟನೆ ಹಾಗೂ ಉಡುಪಿ ತಾಲೂಕು ಮಟ್ಟದ ಪಂದ್ಯಾವಳಿಗೆ ಚಾಲನೆ – ಕಹಳೆ ನ್ಯೂಸ್

ಕಟಪಾಡಿ: ​ಇಲ್ಲಿನ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ (ರಿ.) ಕಟಪಾಡಿ ಇದರ ವತಿಯಿಂದ ನೂತನ ಎಸ್.ವಿ.ಎಸ್. ಟೇಬಲ್ ಟೆನ್ನಿಸ್ ಅಂಕಣದ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಮತ್ತು ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕಟಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17 ವರ್ಷದೊಳಗಿನ ವಿದ್ಯಾರ್ಥಿಗಳ ಉಡುಪಿ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವು ಎಸ್.ವಿ.ಎಸ್. ಪ.ಪೂ....
ಉಡುಪಿಕುಂದಾಪುರಜಿಲ್ಲೆಪ್ರಾದೇಶಿಕಸುದ್ದಿ

ಕುಂದಾಪುರದಲ್ಲಿ ಬೆಳ್ಳಂಬೆಳಿಗ್ಗೆ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡ ಆರೋಪಿ ಡೆರಿಕ್‌ಗಾಗಿ ತೀವ್ರ ಶೋಧ – ಕಹಳೆ ನ್ಯೂಸ್

ಕುಂದಾಪುರ: ನಗರದ ಹೋಲಿ ರೋಜಾರಿಯೋ ಚರ್ಚ್‌ ಎದುರು ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಈ ಪ್ರಕರಣದ ಆರೋಪಿ ಡೆರಿಕ್‌ ಕ್ರಾಸ್ತಾ ಪತ್ತೆ ಬಗ್ಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರ ಪತ್ತೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ಮೂಲತಃ ಹೆಬ್ರಿ, ಪ್ರಸ್ತುತ ಬಾರ್ಕೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ ಎನ್ನುವರನ್ನು...
ಉಡುಪಿಜಿಲ್ಲೆಸುದ್ದಿ

ಅಗ್ನಿವೀರ್ ತರಬೇತಿಯಿಂದ ಯುವಜನತೆಗೆ ಉಜ್ವಲ ಭವಿಷ್ಯ ಹಾಗೂ ಶಿಸ್ತಿನ ಜೀವನ  ; ಶ್ರೀಪಾದ್ ಭಟ್ – ಕಹಳೆ ನ್ಯೂಸ್

​ಉಡುಪಿ : ತಾನು ಮುಂದೆ ಏನಾಗಬೇಕು, ಯಾವ ರೀತಿ ಬದುಕಬೇಕು, ಯಾವ ಶಿಕ್ಷಣ ಪಡೆಯಬೇಕು, ತನ್ನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಹಾಗೂ ದೇಶವನ್ನು ಹೇಗೆ ಗೌರವಿಸಬೇಕು ಎಂಬ ಉನ್ನತ ಮೌಲ್ಯಗಳು ಅಗ್ನಿವೀರ್ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು 'ಭಾರತ್ ಭಾರತಿ' ಸಂಸ್ಥೆಯ ಸೈನಿಕ ವಿಭಾಗದ ದಕ್ಷಿಣ ಪ್ರಾಂತ ಸಂಯೋಜಕರಾದ ಶ್ರೀಪಾದ್ ಭಟ್ ಹೇಳಿದರು. ನಗರದ ಸರಕಾರಿ ಬೋರ್ಡ್ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗಾಗಿ* *ಆಯೋಜಿಸಲಾಗಿದ್ದ* '*ಅಗ್ನಿಪಥ್*...
1 2 3 124
Page 1 of 124