ಕಿದಿಯೂರು ಮಧುಶ್ರೀ ಪ್ರಕಾಶನದ ನಲ್ವತ್ತನೇ ವರ್ಷದ ಸಂಭ್ರಮಕ್ಕೆ ಚಾಲನೆ -ಕಹಳೆ ನ್ಯೂಸ್
ಉಡುಪಿಃ ತುಳುಕೂಟ ಉಡುಪಿ (ರಿ.) ಮತ್ತು ವಿಶ್ವಪ್ರಭ ಪ್ರತಿಷ್ಠಾನ ಜಂಟಿ ಸಹಯೋಗದಲ್ಲಿ ಮಧುಶ್ರೀ ಪ್ರಕಾಶನ ಕಿದಿಯೂರು ಇದರ ವತಿಯಿಂದ ಮಧುಶ್ರೀ ಪ್ರಕಾಶನದ ನಲ್ವತ್ತನೇ ವರ್ಷದ ಸಂಭ್ರಮಕ್ಕೆ ಭಾನುವಾರ ಸಂಜೆ ಉಡುಪಿ ಕಿದಿಯೂರು ಹೋಟೇಲಿನ ಅನಂತಶಯನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳು ಸಾಹಿತ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ತುಳುಕೂಟದ ಕಾರ್ಯದರ್ಶಿ, ಸಾಹಿತಿ ಗಂಗಾಧರ್ ಕಿದಿಯೂರು ಅವರು ೪೦ ವರ್ಷಗಳಲ್ಲಿ...







