Sunday, March 8, 2026

ಉಡುಪಿ

ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿಯಲ್ಲಿ ನೂತನ ಬಿಜೆಪಿ ಜಿಲ್ಲಾ ಕಚೇರಿ ಕಟ್ಟಡದ ಶಿಲಾನ್ಯಾಸ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷ ಇವತ್ತಿನ ಸ್ವರೂಪ ತಾಳಲು ಅನೇಕ ಜನ ಪ್ರತ್ಯಕ್ಷ, ಇನ್ನೂ ಅನೇಕ ಜನರು ಪರೋಕ್ಷ, ಅನೇಕ ಜನರು ನೈತಿಕವಾಗಿ, ಅನೇಕ ಜನರು ಶಾರೀರಿಕವಾಗಿ- ಹೀಗೆ ಎಲ್ಲರೂ ಯೋಗದಾನ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು. ಶುಕ್ರವಾರ ಇಲ್ಲಿನ ಜಿಲ್ಲಾ ಕಾರ್ಯಾಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಸಿ ಕಟ್ಟಿದ ರೀತಿಯಲ್ಲಿ ಬೇರೆ ಬೇರೆ ಪಕ್ಷಗಳಿಂದ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ದೇವಸ್ಥಾನದಲ್ಲಿ ಸರಗಳ್ಳತನ -ಕಳ್ಳಿಯರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಉಡುಪಿ: ಅಂಬಲಪಾಡಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದ ನಡುವೆ ಮಹಿಳೆಯರಿಬ್ಬರು ವೃದ್ಧೆಯೊಬ್ಬರ ಚಿನ್ನದ ಸರವನ್ನು ಚಾಣಾಕ್ಷತನದಿಂದ ಎಗರಿಸಿದ್ದಾರೆ. ಸಂಶಯಗೊಂಡ ವೃದ್ಧೆ, ಮಹಿಳೆಯರಿಬ್ಬರ ಮೇಲೆ ಸಂಶಯ ಇದೆ ಎಂದು ಹೇಳಿದ್ದಾರೆ. ನಂತರ ಮಹಿಳೆಯರನ್ನು ಪರಿಶೀಲಿಸಿದಾಗ ಸರ ಸಿಕ್ಕಿದೆ. ವಿಷಯ ತಿಳಿಯುತ್ತಿದ್ದಂತೆ ಕೋಪಗೊಂಡ ಮಹಿಳೆಯರು ಆಪಾದಿತ ಮಹಿಳೆಯರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಬಳಿಕ ಪೆಟ್ಟು ತಿಂದ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಈ ಸಂದರ್ಭದಲ್ಲಿ ಅನಾರೋಗ್ಯದ ನೆಪ ಹೇಳಿ ಬಚಾವಾಗಲು ಯತ್ನಿಸಿದರು. ಸ್ಥಳಕ್ಕೆ ಬಂದ ಸಮಾಜ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ರಂಗಭೂಮಿ (ರಿ.) ಉಡುಪಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ : ರಾಜ್ಯದ ಪ್ರತಿಷ್ಠಿತ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ 'ರಂಗಭೂಮಿ (ರಿ.) ಉಡುಪಿ' ಯ 60ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 20ರಂದು ಉಡುಪಿ ಹೊಟೇಲ್ ಡಯಾನಾದಲ್ಲಿ ಜರುಗಿತು. ರಂಗಭೂಮಿ (ರಿ.) ಉಡುಪಿ" ಯ 2025-26 ನೇ ಸಾಲಿನ ಮಾರ್ಗದರ್ಶಕರಾಗಿ ಡಾ|| ಹೆಚ್. ಶಾಂತರಾಮ್, ಗೌರವಾಧ್ಯಕ್ಷರಾಗಿ ಡಾ| ಹೆಚ್. ಎಸ್. ಬಲ್ಲಾಳ್, ಅಧ್ಯಕ್ಷರಾಗಿ ಡಾ| ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾದರು. 2025-26ನೇ ಸಾಲಿನ ಉಪಾಧ್ಯಕ್ಷರಾಗಿ ಭಾಸ್ಕರ ರಾವ್ ಕಿದಿಯೂರು...
ಉಡುಪಿಜಿಲ್ಲೆಶಿಕ್ಷಣಸುದ್ದಿ

ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಘಟಕ ಉದ್ಘಾಟನೆ : ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಎನ್. ಎಸ್. ಎಸ್. ಸಹಕಾರಿ : ಡಾ. ಗಣನಾಥ ಎಕ್ಕಾರ್ – ಕಹಳೆ ನ್ಯೂಸ್

ಮಣಿಪಾಲ : ಶ್ರಮಯೇವ ಜಯತೆ ಎನ್ನುವ ಧ್ಯೇಯ ದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್.. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ.ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ ಸಾಧನಾ ಪಥದಲ್ಲಿ ಸಾಗುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುತ್ತಿದೆ. ಎಂದು ಕರ್ನಾಟಕ ಸರಕಾರ(ಎನ್.ಎಸ್.ಎಸ್ ಕೋಶ)ದ ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ. ಗಣನಾಥ ಎಕ್ಕಾರ್ ಅಭಿಪ್ರಾಯಪಟ್ಟಿದ್ದಾರೆ....
ಉಡುಪಿಜಿಲ್ಲೆಸುದ್ದಿ

ಸಮೀಕ್ಷೆ ಕಾರ್ಯನಿರ್ಲಕ್ಷ ತೋರಿದರೆ ಶಿಸ್ತುಕ್ರಮ ; ಉಡುಪಿ ಜಿಲ್ಲಾಧಿಕಾರಿ ಖಡಕ್ ಸೂಚನೆ – ಕಹಳೆ ನ್ಯೂಸ್

ಉಡುಪಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಸದರಿ ಸಮೀಕ್ಷೆಗೆ ನಿಯೋಜನೆಗೊಂಡ ಗಣತಿದಾರರು ತಮಗೆ ನಿಯೋಜಿಸಲಾಗಿರುವ ಸಮೀಕ್ಷಾ ಬ್ಲಾಕ್ ಗಳಲ್ಲಿ ಸಮೀಕ್ಷೆಯನ್ನು ನಿರ್ವಹಿಲು ಆದೇಶಿಸಲಾಗಿರುತ್ತದೆ. ಯಾವುದೇ ಗಣತಿದಾರರು ಸಮೀಕ್ಷೆಯಲ್ಲಿ ನಿಷ್ಕಾಳಜಿ ತೋರುವಂತಿಲ್ಲ. ಗಣತಿದಾರರು ಸಮೀಕ್ಷೆಯಲ್ಲಿ ನಿರಾಸಕ್ತಿ ಅಥವಾ ಅಸಡ್ಡೆ, ತೋರಿದ್ದಲ್ಲಿ, ಅನಗತ್ಯ ನೆಪಗಳನ್ನು ಹೇಳಿ ಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ...
ಉಡುಪಿಜಿಲ್ಲೆಸುದ್ದಿ

‘ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡ ಜಿಎಸ್ಟಿ ಸುಧಾರಣೆಯ ನಿರ್ಣಯ ವಿಶ್ವದಲ್ಲೇ ಅತ್ಯಂತ ತ್ವರಿತ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಪ್ರಗತಿಗೆ ಇನ್ನಷ್ಟು ವೇಗ ನೀಡುವಲ್ಲಿ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೇರಿಕಾ ಭಾರತದ ಅಭಿವೃದ್ಧಿಯ ನಾಗಾಲೋಟವನ್ನು ಸಹಿಸದೆ ಭಾರತಕ್ಜೆ ಗರಿಷ್ಠ 50% ತೆರಿಗೆಯನ್ನು ವಿಧಿಸುವ ಮೂಲಕ ದೇಶದ ಅಭಿವೃದ್ಧಿಯ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ್ಯಕ್ರಮ -ಕಹಳೆ ನ್ಯೂಸ್

ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನವರಾತ್ರಿಯ ಪ್ರಯುಕ್ತ “ನವರಾತ್ರಿ - ನವಶಕ್ತಿ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. “ಮಹಿಳಾ ಸ್ವಾವಲಂಬನೆ ಸಮಾಜದ ಪ್ರಗತಿಯ ಮೂಲವಾಗಿದೆ, ಹೆಣ್ಣುಮಕ್ಕಳಿಗೆ ಕನಸು ಕಾಣಲು ಹಕ್ಕು ಇದೆ ಸಾಧಿಸಲು ಶಕ್ತಿ ಇದೆ ಎಂದರು ಜೊತೆಗೆ ಎಕ್ಸಲೆಂಟ್ ಸಂಸ್ಥೆಯ ಸ್ವಚ್ಛ ಪರಿಸರ ವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ಇಂದು.ಎಂ. ಮುಖ್ಯ ಅಧಿಕಾರಿಗಳು ಮೂಡುಬಿದರೆ ಪುರಸಭೆ ಇವರು ಪ್ರಶಂಸಿಸಿದರು. ಈ ಕಾರ್ಯಕ್ರಮವು ನವರಾತ್ರಿಯ ಆಧ್ಯಾತ್ಮಿಕತೆಯ ಜೊತೆಗೆ ಹೆಣ್ಣಿನ...
ಉಡುಪಿಜಿಲ್ಲೆಸುದ್ದಿ

50 ಲಕ್ಷ ರೂಪಾಯಿ ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ -ಕಹಳೆ ನ್ಯೂಸ್

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್...
1 8 9 10 11 12 118
Page 10 of 118