Friday, July 24, 2026

ಉಡುಪಿ

ಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆ ; ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವ – ಹವಾಮಾನ ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 07 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ ಎಚ್ಚರಿಕೆ ; ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ – ಕಹಳೆ ನ್ಯೂಸ್

ಮಂಗಳೂರು, ಜು 06 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು...
ಉಡುಪಿಸುದ್ದಿ

ತೀವ್ರ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.5) ರಜೆ – ಕಹಳೆ ನ್ಯೂಸ್

ಉಡುಪಿ, ಜು 05 : ಭಾರಿ ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಜು. 05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ. ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ಅವರಿಸಿಕೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಜಿಲ್ಲಾಡಳಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ತರಗತಿಗಳಿಗೆ ರಜೆ...
ಉಡುಪಿಸುದ್ದಿ

ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ ವೇಳೆ ಹೃದಯಾಘಾತದಿಂದ ಮಹಿಳೆ ಸಾವು- ಕಹಳೆ ನ್ಯೂಸ್

ಉಡುಪಿ: ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದ ಬ್ಯಾಂಕ್ ಉದ್ಯೋಗಿ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ಪಿದ ಘಟನೆ ಉಡುಪಿಯ ಉದ್ಯಾವರದ ಗುಡ್ಡೆಯಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಉದ್ಯಾವರದ ವಸಂತಿ ಸಾವನ್ಪಿದ ಮಹಿಳೆ. ಕಂಟ್ಟಿಂಗೇರಿಯಲ್ಲಿರುವ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿರುವ, ವಸಂತಿ ಬೆಳಗ್ಗೆ ಕಚೇರಿಗೆ ತೆರಳಲು ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದರು. ಈ ವೇಳೆ ಕುಸಿದು ಬಿದ್ದಿದ್ದು ಇದನ್ನು ಗಮನಿಸಿದ ರಿಕ್ಷಾ ಚಾಲಕರು ಮಹಿಳೆಯನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದರು....
ಉಡುಪಿಕ್ರೈಮ್ಸುದ್ದಿ

ಕಿಡ್ನಾಪ್ ಮಾಡಿದ್ದಾರೆ ಎಂದು 5 ಲಕ್ಷ ರು. ಬೇಡಿಕೆ ಇಟ್ಟು, ಗೋವಾದಲ್ಲಿ‌ ಮಜಾ‌ಮಾಡುತ್ತಿದ್ದ ಉಡುಪಿಯ ಯುವಕ…! ; ಪೋಷಕರನ್ನು ವಂಚಿಸಿದ ಮಗ ಅಂದರ್..! – ಕಹಳೆ ನ್ಯೂಸ್

ಉಡುಪಿ (ಜೂ. 29): ಮೋಜು ಮಸ್ತಿಗಾಗಿ ಮಗನೇ ತಂದೆತಾಯಿಯರಲ್ಲಿ ಅಪಹರಣಕ್ಕೊಳಗಾದ ನಾಟಕವಾಡಿ 5 ಲಕ್ಷ ರು. ಬೇಡಿಕೆ ಇಟ್ಟಿದ್ದ ಘಟನೆ ಇಲ್ಲಿನ ಅಂಬಾಗಿಲಿನಲ್ಲಿ ನಡೆದಿದೆ. ಆರೋಪಿ ಮಗ ವರುಣ್‌ ನಾಯಕ್‌ (26) ಸಿಕ್ಕಿಬಿದ್ದು ಈಗ ಜೈಲು ಪಾಲಾಗಿದ್ದಾನೆ. ಏನಾಯ್ತು ಗೊತ್ತಾ?  ಜೂನ್ 26 ರಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ವರುಣ್ ತನ್ನ ತಂದೆ ತಾಯಿಗೆ ತನ್ನದೇ ಮೊಬೈಲ್ ನಂಬರ್ ನಿಂದ ಕರೆ ಮಾಡಿ ಆತಂಕದಿಂದ ಮಾತನಾಡಿದ್ದಾನೆ. ಯಾರೋ ದುಷ್ಕರ್ಮಿಗಳು ನನ್ನನ್ನು...
ಉಡುಪಿಸುದ್ದಿ

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಕೃಷಿಕರ ಕೈಸೇರಿತು ಸಾವಿರಾರು ರೂ. ಬೆಲೆ ಬಾಳುವ ಮೀನುಗಳು – ಕಹಳೆ ನ್ಯೂಸ್

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಕೋಟೆ ಅಂಬಾಡಿಯ ಕೃಷಿಕರ ಮನೆಯಲ್ಲಿ ಪತ್ತೆಯಾಗಿದೆ. ಕೋಟೆ ಅಂಬಾಡಿಯ ಪ್ರಗತಿಪರ ಕೃಷಿಕ ಸುಂದರ ಪೂಜಾರಿ ಅವರು ನೇಜಿ (ಭತ್ತದ ಸಸಿ) ಕೀಳುತ್ತಿದ್ದ ಸಂದರ್ಭ ಗದ್ದೆಯಲ್ಲಿ ಬೃಹತ್ ಗಾತ್ರದ 2 ಮುಗುಡು ಮೀನುಗಳು ಲಭಿಸಿದ್ದು, ಸುಮಾರು 4 ವರ್ಷಕ್ಕೂ ಮಿಕ್ಕಿ ಪ್ರಾಯದ ಬಲಿತಿರುವ ಮುಗುಡುಗಳು ತಲಾ 10 ಕೆಜಿ ಇದ್ದು, ಮಾರುಕಟ್ಟೆಯಲ್ಲಿ ಸಾವಿರಾರು ರೂ. ಬೆಲೆ ಬಾಳುತ್ತದೆ....
ಉಡುಪಿಕ್ರೈಮ್ರಾಜ್ಯಸುದ್ದಿ

ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ – ಕಹಳೆ ನ್ಯೂಸ್

ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ. ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು....
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ..! 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ರಾಜ್ಯಾದ್ಯಂತ ಮಳೆಯಾಗುವ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ...
1 103 104 105 106 107 123
Page 105 of 123