ತಲವಾರಿನಲ್ಲಿ ಕೇಕ್ ಕತ್ತರಿಸಿ ಬರ್ತಡೆ ಆಚರಣೆ; ಬರ್ತಡೇ ಬಾಯ್ ಸೇರಿ ಮೂವರು ವಶಕ್ಕೆ – ಕಹಳೆ ನ್ಯೂಸ್
ಉಡುಪಿ: ತಲವಾರಿನಲ್ಲಿ ಕೇಕ್ ತುಂಡರಿಸಿ ಬರ್ತ್ಡೇ ಆಚರಿಸಿದ ಏಳು ಮಂದಿಯ ವಿರುದ್ಧ ಉಡುಪಿಯ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ವಶಕ್ಕೆ ಪಡೆಯಲಾಗಿದ್ದು , ಉಳಿದಂತೆ ತಲೆ ಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಇವರುಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕಳೆದ ಮೂವತ್ತನೇ ತಾರೀಕಿನಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಈ ಏಳು...






