ಉಡುಪಿ: ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ : ತಂದೆ- ಮಗಳು ಮೃತ್ಯು – ಕಹಳೆ ನ್ಯೂಸ್
ಉಡುಪಿ : ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಎಎಸ್ಐ ಯಾಗಿರುವ ತಂದೆ ಹಾಗೂ ಅವರ ಮಗಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ನಡೆದಿದೆ. ಕರಾವಳಿ ಕಾವಲು ಪಡೆಯ ಎಎಸ್ಐ ಗಣೇಶ್ ಪೈ ( 58 ವರ್ಷ)ಯವರು ಹುಬ್ಬಳ್ಳಿಯಿಂದ ಬಂದಿದ್ದ ಮಗಳು ಗಾಯತ್ರಿ ಪೈ (27 ವರ್ಷ)ನ್ನು ಮನೆಗೆ ಕರೆದುಕೊಂಡು ಹೋಗುವ ಸಲುವಾಗಿ ತಮ್ಮ ಬೈಕಿನಲ್ಲಿ ಸಂತೆಕಟ್ಟೆ ಬಸ್ ನಿಲ್ಡಾಣಕ್ಕೆ ಬಂದಿದ್ದು, ಮಗಳನ್ನು...






