Thursday, May 14, 2026

ಉಡುಪಿ

ಉಡುಪಿ

ಹೆಬ್ರಿಯ ಶಿವಪುರ ಹೊಳೆಗೆ ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು – ಕಹಳೆ ನ್ಯೂಸ್

ಹೆಬ್ರಿ: ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹೆಬ್ರಿಯ ಶಿವಪುರ ಹೊಳೆಯಲ್ಲಿ ನಡೆದಿದೆ. ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ್ (16),ಸೋನಿತ್ (17) ಹಾಗೂ ಕಿರಣ್ (6) ಸಾವಿಗೀಡಾದ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ಸ್ಥಳೀಯರು ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಹೆಬ್ರಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಪೆರ್ಡೂರು ಮೇಳದಿಂದ ಜನ್ಸಾಲೆ ರಾಘವೇಂದ್ರ ಆಚಾರ್ಯ ಔಟ್ ; ಸುಬ್ರಹ್ಮಣ್ಯ ಧಾರೇಶ್ವರ ಇನ್..! ಗಾನವೈಭವ, ನಾಟ್ಯ ವೈಭವ – ಮೇಳಕ್ಕೆ ಗೈರು…! ಯಜಮಾನರು ಕಂಗಾಲು..! ಅಭಿಮಾನಿಗಳಿಗೆ ನಿರಾಸೆ..! – ಕಹಳೆ ನ್ಯೂಸ್

ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ 9 ವರ್ಷದ ಬಳಿಕ ಮತ್ತೆ ಈ ತಿರುಗಾಟದಿಂದ ರಂಗಮಂಚವೇರಲಿದ್ದಾರೆ. ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್‌ ನಿರ್ಗಮಿಸಿದ್ದಾರೆ. ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್‌ ಕಿರಣ್‌ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ...
ಉಡುಪಿ

ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಲ್ಲ : ಹಂಸಲೇಖ ಹೇಳಿಕೆಗೆ ತಿರುಗೇಟು ನೀಡಿದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ- ಕಹಳೆ ನ್ಯೂಸ್

ಉಡುಪಿ: ಪೇಜಾವರ ಶ್ರೀ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವಪ್ರಸನ್ನ ಶ್ರೀಗಳು, ಹಂಸಲೇಖ ಬಾಯಲ್ಲಿ ಇಂತಹ ಮಾತುಗಳು ಬರಬಾರದಿತ್ತು. ಪ್ರಚಾರಕ್ಕಾಗಿ ಸಾಕಷ್ಟು ಜನರು ಹೀಗೆ ಮಾತನಾಡುತ್ತಾರೆ. ಆದರೆ ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನನ್ನ ಗುರುಗಳು ಎಲ್ಲರ ಹೃದಯದಲ್ಲಿ ಕೃಷ್ಣನನ್ನು ಕಂಡವರು. ಆದ್ದರಿಂದ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆ ಹಾವಳಿ, ಭೂಕಂಪ ಆದಾಗಲೂ ಭೇಟಿ ಕೊಡುತ್ತಿದ್ದರು. ಸಮಾಜದ...
ಉಡುಪಿ

ಉಡುಪಿ :ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಸಾವು- ಕಹಳೆ ನ್ಯೂಸ್

ಉಡುಪಿ : ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದ್ದು, ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತು ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗಳು ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದರು. ಪ್ರಣಮ್ಯಳ ತಾಯಿ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾದರೆ,...
ಉಡುಪಿ

ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿ ಕಾರ್ಯಕ್ರಮ- ಕಹಳೆ ನ್ಯೂಸ್

ಯೂಥ್ ಫಾರ್ ಸೇವಾ, ಉಡುಪಿ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕಡ್ತಲ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ ಇವರ ಸಹಕಾರದೊಂದಿಗೆ ಸೇವಾ ಸಿಂಧು ಇವರ ಸಂಯೋಜನೆಯಲ್ಲಿ ಎಲ್ಲಾ ವರ್ಗದ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿ ಕಾರ್ಯಕ್ರಮವು ಎಳ್ಳಾರೆ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರಾದ ಬೈಲಂಗಡಿ ಜಯರಾಮ್ ನಾಯಕ್ ಅವರು ಕಾರ್ಯಕ್ರಮವನ್ನು...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

Breaking News : ಉಗ್ರರು ನುಸುಳಿರುವ ಶಂಕೆ ; ಕೇರಳ-ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್‌..! ಗಡಿಗಳಲ್ಲೂ ಬಿಗಿ ಭದ್ರತೆ – ಕಹಳೆ ನ್ಯೂಸ್

ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್​ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್​ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಶಂಕಿತರು ಕೇರಳದ ಅಲಪ್ಲುಳ ಬಂದರಿಗೆ ತಲುಪಿರುವ ಮಾಹಿತಿಯನ್ನ ಗುಪ್ತಚರ ಇಲಾಖೆಗೆ ರವಾನಿಸಿದೆ. ಪಾಕಿಸ್ತಾನಕ್ಕೆ ತೆರಳಲು ಕರಾವಳಿ ಭಾಗಕ್ಕೆ, 12 ಮಂದಿ ಶ್ರೀಲಂಕಾದ ಶಂಕಿತ ಉಗ್ರರು ಬಂದಿರೋ ಶಂಕೆಯಿದೆ ಎನ್ನಲಾಗಿದೆ. ಕೇರಳ ಅಥವಾ...
ಉಡುಪಿ

ಉಡುಪಿಯಲ್ಲಿ ಸರಳ ಸಂಪ್ರದಾಯಬದ್ಧ ಕೃಷ್ಣಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್

ಉಡುಪಿ : ಶ್ರೀ ಕೃಷ್ಣನ ನೆಲೆಬೀಡಾಗಿರುವ ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿಗೆ ಅದರದ್ದೇ ಆದ ವೈಭವ-ಸಂಭ್ರಮ ಇದೆ. ಕೋವಿಡ್‍ನಿಂದಾಗಿ ಕೃಷ್ಣಜನ್ಮಾಷ್ಟಮಿಯ ವೈಭವ ವಿಜೃಂಭಣೆ ಇಲ್ಲದೆ ಸರಳವಾಗಿ, ಸಂಪ್ರದಾಯಬದ್ಧವಾಗಿ ನಡೆಯಲಿದ್ದು, ಸಂಕೇತವಾಗಿ ಉತ್ಸವವನ್ನು ಆಚರಿಸಲು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಯೋಚಿಸಿದ್ದು, ಮಠದೊಳಗಿನ ಧಾರ್ಮಿಕ ಆಚರಣೆಗಳು ಎಂದಿನಂತೆ ಸಂಪ್ರದಾಯ ಬದ್ಧವಾಗಿ ನಡೆಯುತ್ತವೆ. ಅಘ್ರ್ಯ ಪ್ರದಾನ, ರಥಬೀದಿಯಲ್ಲಿ ಲೀಲೋತ್ಸವ - ವಿಟ್ಲಪಿಂಡಿ ಉತ್ಸವ ನಡೆಸಲು ಸಿದ್ದತೆಗಳನ್ನು ನಡೆಸಲಾಗುತ್ತದೆ....
ಉಡುಪಿ

ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆಗೆ ಸರಕಾರದಿಂದ ಚಿಂತನೆ: ಸಚಿವ ಸುನೀಲ್ ಕುಮಾರ್-ಕಹಳೆ ನ್ಯೂಸ್

ಉಡುಪಿ: ಬಿಲ್ಲವ ಸಮುದಾಯ ಹಲವು ಸಮಸ್ಯೆಗಳಿಗೆ ಪರಿಹಾರ ಹಾಗೂ ಆರ್ಥಿಕವಾಗಿ ಇನ್ನಷ್ಟು ಚೇತನ ನೀಡುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಸಹಕಾರದೊಂದಿಗೆ ಇಂದು ಬನ್ನಂಜೆ...
1 105 106 107 108 109 121
Page 107 of 121