Friday, July 24, 2026

ಉಡುಪಿ

ಉಡುಪಿಸುದ್ದಿ

ಉಡುಪಿ: ಕೆಎಸ್‍ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ : ತಂದೆ- ಮಗಳು ಮೃತ್ಯು – ಕಹಳೆ ನ್ಯೂಸ್

ಉಡುಪಿ : ಕೆಎಸ್‍ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಎಎಸ್‍ಐ ಯಾಗಿರುವ ತಂದೆ ಹಾಗೂ ಅವರ ಮಗಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ನಡೆದಿದೆ. ಕರಾವಳಿ ಕಾವಲು ಪಡೆಯ ಎಎಸ್‍ಐ ಗಣೇಶ್ ಪೈ ( 58 ವರ್ಷ)ಯವರು ಹುಬ್ಬಳ್ಳಿಯಿಂದ ಬಂದಿದ್ದ ಮಗಳು ಗಾಯತ್ರಿ ಪೈ (27 ವರ್ಷ)ನ್ನು ಮನೆಗೆ ಕರೆದುಕೊಂಡು ಹೋಗುವ ಸಲುವಾಗಿ ತಮ್ಮ ಬೈಕಿನಲ್ಲಿ ಸಂತೆಕಟ್ಟೆ ಬಸ್ ನಿಲ್ಡಾಣಕ್ಕೆ ಬಂದಿದ್ದು, ಮಗಳನ್ನು...
ಉಡುಪಿರಾಜಕೀಯರಾಜ್ಯಸುದ್ದಿ

ಹಿಜಬ್ ವಿವಾದ | ಹೋರಾಟಕ್ಕಾಗಿಯೇ ವಿದ್ಯಾರ್ಥಿಗಳು ಟ್ವಿಟ್ಟರ್ ಖಾತೆ ಓಪನ್..! ; ಹಿಜಾಬ್ ವಿವಾದಕ್ಕೆ ನವೆಂಬರ್ ತಿಂಗಳಲ್ಲೇ ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್

ಉಡುಪಿ: ರಾಜ್ಯದ ಹಿಜಬ್ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಹೋರಾಟಕ್ಕಾಗಿಯೇ ವಿದ್ಯಾರ್ಥಿಗಳು ಟ್ವಿಟ್ಟರ್ ಖಾತೆ ಓಪನ್ ಮಾಡಿದ್ದಾರೆ ಎಂಬ ಮಾಹಿತಿ ಕಹಳೆ ನ್ಯೂಸ್ ಗೆ ಲಭ್ಯವಾಗಿದೆ. ಹಿಜಬ್ ಹೋರಾಟದ ರೂಪುರೇಷೆ ಹಿಂದೆಯೇ ಮಾಡಲಾಗಿತ್ತು. ಅದಕ್ಕಾಗಿಯೇ ವಿದ್ಯಾರ್ಥಿಗಳ ಟ್ವಿಟ್ಟರ್ ಖಾತೆ ತೆರೆಯಲಾಯ್ತು. ಆ ನಂತರ ಉಡುಪಿ ಸರ್ಕಾರಿ ಮಹಿಳಾ ಪದವಿ ಕಾಲೇಜಿಗೆ ಹಿಜಬ್ ಗಾಗಿ ಮನವಿ ಕೊಟ್ಟರು. ಕಾಲೇಜು ಹಿಜಬ್ ಅವಕಾಶ ಕೊಡದಿದ್ದಾಗ ಅಂತಾರಾಷ್ಟ್ರೀಯ ಚರ್ಚೆಗೆ ವೇದಿಕೆ ಸಿದ್ಧ ಮಾಡಿದರು. ಕಾಲೇಜು, ಜಿಲ್ಲೆ...
ಉಡುಪಿರಾಜಕೀಯರಾಜ್ಯಸುದ್ದಿ

ಹಿಜಾಬ್ ವಿವಾದ ಹೈಕೋರ್ಟ್ ಉತ್ತಮ ಆದೇಶ ನೀಡಿದೆ ; ಶಾಸಕ ರಘುಪತಿ ಭಟ್ – ಕಹಳೆ ನ್ಯೂಸ್

ಉಡುಪಿ, ಫೆ 10 : ಹಿಜಾಬ್ ಮತ್ತು ಕೇಸರಿ ಶಾಲು ವಿಚಾರವಾಗಿದೆ ಹೈಕೋರ್ಟ್ ಉತ್ತಮ ಆದೇಶ ನೀಡಿದ್ದು, ನಾವೆಲ್ಲರೂ ಕೋರ್ಟ್ ಆದೇಶ ವನ್ನು ಪಾಲಿಸೋಣ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹಿಜಾಬ್ ವಿವಾದದ ಬಗ್ಗೆ ಮುಂದಿನ ವಾರದಿಂದ ಪ್ರತಿದಿನ ವಿಚಾರಣೆ ನಡೆಯುತ್ತದೆ. ಇದೊಂದು ಜವಾಬ್ದಾರಿಯುತ ನಿರ್ಣಯ. ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಈ ಆದೇಶ ನೀಡಿದೆ ಎಂದರು. ಇನ್ನು ಮುಂದಿನ...
ಉಡುಪಿಸುದ್ದಿ

ಹಿಜಾಬ್ ವಿವಾದ: ಇಂದು ಹೈಕೋರ್ಟ್‍ನಲ್ಲಿ ಮಹತ್ವದ ತೀರ್ಪು ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು : ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸುವುದಕ್ಕೆ ನಿಬರ್ಂಧ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಪ್ರತ್ಯೇಕ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಹಿಜಾಬ್ ಕುರಿತು ಎದ್ದಿರುವ ವಿವಾದದ ಬಗ್ಗೆ ಹೈಕೋರ್ಟ್ ನಲ್ಲಿ ಇಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ವಿಚಾರಣೆ ನಡೆಸಲಿದೆ. ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ತೃತೀಯ ಬಿಬಿಎ ವಿದ್ಯಾರ್ಥಿ ಸುಹಾ...
ಉಡುಪಿದಕ್ಷಿಣ ಕನ್ನಡಸಿನಿಮಾಸುದ್ದಿ

ಕೋಸ್ಟಲ್‌ವುಡ್‌ನ ಬಹು ನಿರೀಕ್ಷೆಯ, ಬೋಜರಾಜ್ ವಾಮಂಜೂರು ಮೊದಲ ಬಾರಿಗೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿರುವ ” ಬೋಜರಾಜ್ MBBS ” ತುಳುಚಿತ್ರ ಫೆ 18 ತೆರೆಗೆ – ಕಹಳೆ ನ್ಯೂಸ್

ಕೋಸ್ಟಲ್‌ವುಡ್‌ನ ಬಹು ನಿರೀಕ್ಷೆಯ, ಬೋಜರಾಜ್ ವಾಮಂಜೂರು ಮೊದಲ ಬಾರಿಗೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿರುವ " ಬೋಜರಾಜ್ MBBS " ತುಳುಚಿತ್ರ ಫೆ 18 ತೆರೆಗೆ ‘ತಾಂಟ್ಟ್ರೆ ಬಾ ತಾಂಟ್’ ಬ್ಯಾರಿ ಗೆಟಪ್‌ನಲ್ಲಿ ಅರವಿಂದ್ ಬೋಳಾರ್ ಕಾಪಿಕಾಡ್ ಮತ್ತು ಕೊಡಿಯಾಲ್ ಬೈಲ್ ಒಂದೇ ಚಿತ್ರದಲ್ಲಿ..! ಇಸ್ಮಾಯಿಲ್ ಮೂಡುಶೆಡ್ಡೆ ಆಕ್ಷನ್ ಕಟ್ ತುಳುವರು ಕಾತುರದಿಂದ ಕಾಯುತ್ತಿರುವ ಬಹು ನಿರೀಕ್ಷೆಯ ಬೋಜರಾಜ್ ಎಂ.ಬಿ.ಬಿ.ಎಸ್ ಚಿತ್ರ ಹೊಸತೊಂದು ಹವಾ ಕ್ರಿಯೇಟ್ ಮಾಡಿದೆ.ಬೋಜರಾಜ್ ವಾಮಂಜೂರು ಮೊದಲ ಬಾರಿಗೆ...
ಉಡುಪಿಸುದ್ದಿ

ಉಡುಪಿ: ಹಿಜಾಬ್ ಮೂಲಭೂತ ಹಕ್ಕು ಎಂದು ಘೋಷಿಸಲು ಹೈಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿ – ಕಹಳೆ ನ್ಯೂಸ್

ಉಡುಪಿ: ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್  ವಿವಾದ ಇದೀಗ ಕೋರ್ಟ್ ಮೆಟ್ಟಿಲೇರಿದ್ದು, ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ನ್ನು ಸಂವಿಧಾನದ 14 ಮತ್ತು 25 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಕೋರಿ ಉಡುಪಿ ಸರಕಾರಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ರಾಜ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಹಿಜಾಬ್ ಧರಿಸುವುದು ಧಾರ್ಮಿಕ ಹಕ್ಕಿನ ಭಾಗವಾಗಿದ್ದು, ಆದರೆ ಉಡುಪಿಯಲ್ಲಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ...
ಉಡುಪಿಸುದ್ದಿ

ಉಡುಪಿಯ ಬಸ್‌ ನಿಲ್ದಾಣದ ಸಂಕೀರ್ಣದಲ್ಲಿರುವ ಯಾತ್ರಿ‌ ‌ನಿವಾಸ ಲಾಡ್ಜ್ ನಲ್ಲಿ‌ ವೇಶ್ಯಾವಾಟಿಕೆ ; ಪೋಲಿಸ್ ದಾಳಿ – 4 ಪುರುಷರ ಬಂಧನ, ಇಬ್ಬರು ಮಹಿಳೆಯರ ರಕ್ಷಣೆ – ಕಹಳೆ ನ್ಯೂಸ್

ಉಡುಪಿ, ಜ 28 : ವೇಶ್ಯಾವಾಟಿಕೆ‌ ನಡೆಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರು ಪುರುಷರನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಬಂಧಿತರನ್ನು ಲಾಡ್ಜ್ ಕ್ಯಾಶಿಯರ್ ಗುರುರಾಜ್ (30), ವಿಜಯ್ ಶೆಟ್ಟಿ (26) ಮತ್ತು ಗ್ರಾಹಕರಾಗಿ‌ ಬಂದಿದ್ದ ಹೇಮಂತ್ ಕುಮಾರ್ (24), ಸಂದೀಪ್ (31) ಎಂದು ಗುರುತಿಸಲಾಗಿದೆ. ಉಡುಪಿಯ ಹೃದಯಭಾಗದಲ್ಲಿರುವ ಸರ್ವಿಸ್ ಬಸ್‌ ನಿಲ್ದಾಣದ ಸಂಕೀರ್ಣದಲ್ಲಿರುವ ಯಾತ್ರಿ‌ ‌ನಿವಾಸದಲ್ಲಿ‌ ವೇಶ್ಯಾವಾಟಿಕೆ ನಡೆಯುತ್ತಿರುವುದಾಗಿ ಮಾಹಿತಿ ತಿಳಿದ ತಕ್ಷಣ...
ಉಡುಪಿಸುದ್ದಿ

ಉಡುಪಿ: ನಾರಾಯಣ ಗುರುಗಳ ಸ್ತಬ್ದಚಿತ್ರ ನಿರಾಕರಣೆ ವಿಚಾರ : ಬೇಸರ ವ್ಯಕ್ತ ಪಡಿಸಿದ ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆ – ಕಹಳೆ ನ್ಯೂಸ್

ಉಡುಪಿ: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿರುವ ಕುರಿತು ಉಡುಪಿಯ ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆ ಬೇಸರ ವ್ಯಕ್ತಪಡಿಸಿದೆ. ಇಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್.ಜಿ. ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು, “ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದವರು. ವಿದ್ಯಾಭ್ಯಾಸ ಕ್ರಾಂತಿಮಾಡಿದವರು. ಇಂತಹ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ...
1 105 106 107 108 109 123
Page 107 of 123