Friday, July 24, 2026

ಉಡುಪಿ

ಉಡುಪಿಸುದ್ದಿ

ಉಡುಪಿ – ಕೊಲ್ಲೂರು ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ ಹಲವರಿಗೆ ಗಾಯ – ಕಹಳೆ ನ್ಯೂಸ್

ಉಡುಪಿ : ಕೊಲ್ಲೂರು ಯಾತಾರ್ಥಿಗಳಿಂದ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ನಡೆದಿದೆ.   ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದ ಪರಿಣಾಮ ಹಲವರು ಗಾಯಗೊಂಡಿದ್ದು, ಕುಂದಾಪುರ ಸರಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪೋಲಿಸರು ಭೇಟಿ ನೀಡಿದ್ದು, ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಉಡುಪಿಸುದ್ದಿ

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಭೇಟಿ- ಕಹಳೆ ನ್ಯೂಸ್

ಉಡುಪಿ : ಉಡುಪಿ ಪರ್ಯಾಯ ಪೀಠಾರೋಹಣಗೈಯಲ್ಲಿರುವ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಜ9ರಂದು ಆಗಮಿಸಿ ಪರ್ಯಾಯ ಮಹೋತ್ಸವಕ್ಕೆ ಆಮಂತ್ರಣ ನೀಡಿದರು. ಶ್ರೀ ಕೃಷ್ಣ ಮಠಕ್ಕೂ ವಿಶ್ವಕರ್ಮ ಸಮಾಜಕ್ಕೂ ಇರುವ ಉತ್ತಮ ಸಂಬAಧ ಗಳ ಬಗ್ಗೆ ಪ್ರಶಂಸಿಸುತ್ತಾ, ಶ್ರೀ ಕಾಳಿಕಾಂಬಾ ಕ್ಷೇತ್ರದ ಜೀರ್ಣೋದ್ದಾರ ಕಾಮಗಾರಿ ಪೂರ್ಣಗೊಳ್ಳುತ್ತಿದ್ದು, ವಿಶ್ವಬ್ರಾಹ್ಮಣ ಸಮಾಜಕ್ಕೆ ತಕ್ಕಂತೆ ಶಿಲ್ಪ ಕಾಷ್ಟ ನೈಪುಣ್ಯ್ತೆತೆಯಿಂದ ಮೂಡಿ ಬಂದಿದ್ದು, ಪರಿಪೂರ್ಣ ಕ್ಷೇತ್ರ ಆಗುವಿದರಲ್ಲಿ...
ಉಡುಪಿಕ್ರೈಮ್ಸುದ್ದಿ

ಗೋ ದರೋಡೆಕೋರರಿಗೆ ವರವಾಯಿತ್ತೇ ‘ನೈಟ್ ಕರ್ಫ್ಯೂ ‘ ..? ಕಾರ್ಕಳದಲ್ಲಿ ಹಟ್ಟಿಯಲ್ಲಿ ಕಟ್ಟಿದ್ದ ಹಸುವನ್ನು ಕದ್ದೊಯ್ದ ಗೋ ಕಟುಕರು ; ಘಟನಾ ಸ್ಥಳಕ್ಕೆ ಹಿಂದು ಜಾಗರಣಾ ವೇದಿಕೆಯ ಪ್ರಮುಖರು ಭೇಟಿ – ಕಹಳೆ ನ್ಯೂಸ್

ಕಾರ್ಕಳ, ಜ 08 : ಹಟ್ಟಿಯಲ್ಲಿ ಕಟ್ಟಿದ್ದ ಹಸುವನ್ನು ದರೋಡೆಕೋರರು ಕದ್ದೊಯ್ದ ಘಟನೆ ಕಾರ್ಕಳದ ಮಿಯ್ಯಾರಿನ ಕಜೆ ಎಂಬಲ್ಲಿ ನಡೆದಿದೆ. ಕರಿಯಕಲ್ಲು ಕಜೆ ನಿವಾಸಿ ಯಶೋಧ ಆಚಾರ್ಯರ ಹಟ್ಟಿಯಲ್ಲಿದ್ದ ಹಸುವೊಂದನ್ನು ಕಟುಕರು ಕದ್ದೊಯ್ಯಿದ್ದಾರೆ. ಕಳೆದ ಒಂದು ವರ್ಷದಲ್ಲಿ ಇವರ ಹಟ್ಟಿಯಿಂದ ಗೋ ಕಟುಕರು ಕದ್ದು ದರೋಡೆಗೈದ ಹಸುಗಳು ಬರೋಬರಿ 16. ಹೈನುಗಾರಿಕೆಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿರುವ ಯಶೋಧ ಆಚಾರ್ಯ ಅವರ ಕುಟುಂಬವು ಈ ಎಲ್ಲಾ ಘಟನೆಯಿಂದ ಕಂಗಾಲಾಗಿದೆ. ಇದೇ ಮನೆಯ ಸ್ವಲ್ಪ...
ಉಡುಪಿದಕ್ಷಿಣ ಕನ್ನಡರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 295, ಉಡುಪಿಯಲ್ಲಿ 186 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ- ಕಹಳೆ ನ್ಯೂಸ್

ಮಂಗಳೂರು, ಜ. 08 : ದ.ಕ. ಜಿಲ್ಲೆಯಲ್ಲಿ ಇಂದು 295 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 186 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.   ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್: ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-295 14-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು 994-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ: ಉಡುಪಿಯಲ್ಲಿ...
ಉಡುಪಿಸುದ್ದಿ

ಅಮಲು ಪದಾರ್ಥ ಸೇವಿಸಿ ನಡುರಸ್ತೆಯಲ್ಲಿ ಹೈಡ್ರಾಮ : “ನಮ್ಮನ್ನು ಮುಟ್ಟಿದರೆ ಚೆನ್ನಾಗಿರೋಲ್ಲ” ಪೊಲೀಸರಿಗೆ ಅವಾಜ್ ಹಾಕಿದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪಡುಬಿದ್ರಿ : ಡಿ.07 ರ ಸಂಜೆ ಚೆನೈ ಮೂಲದ ಖಾಸಗಿ ಕಾಲೇಜಿನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳು ಅಮಲು ಪದಾರ್ಥ ಸೇವಿಸಿ ನಡುರಸ್ತೆಯಲ್ಲೇ ಹೊಡೆದಾಟ ನಡೆಸಿ ರಂಪಾಟ ಮಾಡಿದ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲ್ಲಿ ನಡೆದಿದೆ. “ಇಬ್ಬರು ಯುವಕರು ಹಾಗೂ ಒರ್ವ ಯುವತಿಯ ಮೂವರು ಕೂಡಾ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪೆಟ್ರೋಲ್ ಖಾಲಿಯಾಗಿ ಸ್ಕೂಟರ್ ನಿಂತಾಗ ಗಲಾಟೆ ಆರಂಭಿಸಿದ್ದಾರೆ. ವಿದ್ಯಾರ್ಥಿಗಳ ಬೀದಿ ರಂಪಾಟ ಹೆಚ್ಚಾದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ....
ಉಡುಪಿಸುದ್ದಿ

ಶ್ರೀಕೃಷ್ಣಮಠದಲ್ಲಿ ಕೈಮಗ್ಗದ ಸೀರೆ ಉಟ್ಟ ನಾಗಕನ್ನಿಕೆ, ಗ್ಯಾಸ್‍ಲೈಟ್ ಬೆಳಕಿನಲ್ಲಿ ನಡೆದ ನಾಗಮಂಡಲೋತ್ಸವ – ಕಹಳೆ ನ್ಯೂಸ್

ಉಡುಪಿ: ಶ್ರೀಕೃಷ್ಣಮಠದಲ್ಲಿ ಪ್ರತಿ ಪರ್ಯಾಯದಲ್ಲಿ ನಡೆಯುವ ನಾಗಮಂಡಲವು ಶುಕ್ರವಾರ ನಡೆದಿದೆ. ನಿನ್ನೆ ನಡೆದ ನಾಗಮಂಡಲವು ಹಲವು ವಿಶಿಷ್ಟತೆಯಿಂದ ಕೂಡಿತ್ತು. ಸುಮಾರು 40-50 ವರ್ಷಗಳ ಹಿಂದಿನ ನಾಗಮಂಡಲೋತ್ಸವದ ಕ್ಷಣಗಳು ಇಲ್ಲಿ ಮತ್ತೆ ನೋಡಲು ಸಿಕ್ಕಿದೆ. ನಾಗಕನ್ನಿಕೆ ಕೈಮಗ್ಗದ ಸೀರೆ ಉಟ್ಟು ನರ್ತನ ಮಾಡಿದರೆ, ಇತ್ತ ಗ್ಯಾಸ್‍ಲೈಟ್ ಬೆಳಕಿನಲ್ಲೆ ಸಂಪೂರ್ಣ ನಾಗಮಂಡಲೋತ್ಸವ ನಡೆದಿದ್ದು ವಿಶೇಷವಾಗಿತ್ತು. ನಾಗಕನ್ನಿಕೆಯ ಪಾತ್ರ ವಹಿಸಿದ ಡಮರು ಕಲಾವಿದ ಮುದ್ದೂರು ನಟರಾಜ ವೈದ್ಯರು ಕೈಮಗ್ಗದ, ನೈಸರ್ಗಿಕ ಬಣ್ಣ ಹಾಕಿದ ಸೀರೆಯನ್ನು...
ಉಡುಪಿಕುಂದಾಪುರಸುದ್ದಿ

ಮೆಹೆಂದಿ ಮನೆಯಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಟ್ವಿಸ್ಟ್, ಪೊಲೀಸರಿಂದ ದಾಖಲಾಯಿತು ದೂರು…!- ಕಹಳೆ ನ್ಯೂಸ್

ಕೋಟ: ಡಿಜೆ ಸೌಂಡ್ ವಿಚಾರವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಕೊರಗ ಸಮುದಾಯದ 7 ಮಂದಿಯ ಮೇಲೆ ದೂರು ದಾಖಲಿಸಿದ ಪೊಲೀಸರು, ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ. ಈ ಬಗ್ಗೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಕಾನ್‍ಸ್ಟೆಬಲ್ ಜಯರಾಮ್ ಅವರು ಪ್ರತಿದೂರು ನೀಡಿದ್ದು, ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ರಾಜೇಶ್ ಅವರ ಮನೆಯಲ್ಲಿ ಏರುಧ್ವನಿಯಲ್ಲಿ ಡಿಜೆ ಹಾಕಿರುವ ಕುರಿತು ಸ್ಥಳೀಯರಿಂದ ದೂರು ಬಂದಿತ್ತು....
ಉಡುಪಿರಾಜಕೀಯರಾಜ್ಯಸುದ್ದಿ

ಯುವತಿಯರ ಮದುವೆ ವಯಸ್ಸು 21ಕ್ಕೆ ಏರಿಕೆ ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ: ಉಡುಪಿಯಲ್ಲಿ ಶೋಭಾ ಕರಂದ್ಲಾಜೆ – ಕಹಳೆ ನ್ಯೂಸ್

ಉಡುಪಿ: ದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿರುವ ಕಾನೂನು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಕಾನೂನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಮದುವೆ ವಯಸ್ಸು 21ಕ್ಕೆ ಏರಿಸಿರುವ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಇತ್ತೀಚಿಗೆ ಸ್ವರ್ಣವಲ್ಲಿ ಮಠದ ಸ್ವಾಮೀಜಿ ಉಡುಪಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಮದುವೆ ವಯಸ್ಸಿಗೂ ಜನಸಂಖ್ಯೆಗೆ ಸಂಬಂಧ...
1 106 107 108 109 110 123
Page 108 of 123