Friday, July 24, 2026

ಉಡುಪಿ

ಉಡುಪಿಸುದ್ದಿ

ಉಡುಪಿ : ಶಾಲಾ ವಿದ್ಯಾರ್ಥಿಗಳ ಜೊತೆ ನಿಂತು ನಾಡಗೀತೆಗೆ ಗೌರವ ಸಲ್ಲಿಸಿದ ಹಸು- ಕಹಳೆ ನ್ಯೂಸ್

ಉಡುಪಿ : ರಾಷ್ಟ್ರಗೀತೆ, ನಾಡಗೀತೆಗೆ ಗೌರವ ಕೊಡಬೇಕು ಎಂಬುದು ನಿಯಮ. ಬುದ್ಧಿ ತಿಳಿದ ಮನುಷ್ಯರೇ ಕೆಲವೊಮ್ಮೆ ನಿಯಮ ಉಲ್ಲಂಘನೆ ಮಾಡಿ ಉಡಾಫೆ ತೋರಿಸುತ್ತಾರೆ. ಆದರೆ ಉಡುಪಿಯ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡುತ್ತಿದ್ದಂತೆ ನಾಡಗೀತೆ ಕೇಳಿದ ತಕ್ಷಣ ನಿಯಮ ಗೊತ್ತಿಲ್ಲದ ಹಸುವೊಂದು ಕೊಂಚವೂ ಅಲುಗಾಡದೆ ನಿಂತು ಗೌರವ ಸಲ್ಲಿಸಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬೈಂದೂರು ವಲಯದ ಮಾವಿನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದೃಶ್ಯ ಕಂಡುಬಂದಿದ್ದು, ಶಾಲಾ ವಿದ್ಯಾರ್ಥಿಗಳು...
ಉಡುಪಿಕ್ರೈಮ್ರಾಜಕೀಯಸುದ್ದಿ

ಗೋ ಕಳವು ತಡೆಯಲೆತ್ನಿಸಿದವರಿಗೆ ವಾಹನ ಢಿಕ್ಕಿ- ಗಾಯಾಳುಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಅರಗ ಜ್ಞಾನೆಂದ್ರ – ಕಹಳೆ ನ್ಯೂಸ್

ಉಡುಪಿ, ಡಿ. 01 : ತೀರ್ಥಹಳ್ಳಿಯ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳನ್ನು ಸಚಿವ ಅರಗ ಜ್ಞಾನೆಂದ್ರ ವಿಚಾರಿಸಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ ಅವರು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ. ಇನ್ನು ಗೋಸಾಗಾಟ ತಡೆಯುವ ವೇಳೆ ತೀರ್ಥಹಳ್ಳಿಯ ಕೂಳೂರಿನಲ್ಲಿ ಇಬ್ಬರು ಗೋರಕ್ಷಕರ ಮೇಲೆ ಟೆಂಪು ಹತ್ತಿಸಿದ್ದು, ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ...
ಉಡುಪಿಕೊಡಗುದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ..! ; ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು, ಡಿಸೆಂಬರ್ 01: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ...
ಉಡುಪಿರಾಜ್ಯಸುದ್ದಿ

ವಿದೇಶದಿಂದ ಬಂದವರಿಗೆ ಆರ್‌-ಟಿ-ಪಿಆರ್‌ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ; ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ – ಕಹಳೆ ನ್ಯೂಸ್

ಉಡುಪಿ, ನ 30 : ವಿದೇಶದಿಂದ ಬಂದವರ ಕೋವಿಡ್ ಆರ್‌-ಟಿ-ಪಿಆರ್‌ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ. ನ.20 ರ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ , ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕದ ಹಿನ್ನಲೆಯಲ್ಲಿ ವಿದೇಶದಿಂದ ಬಂದವರು ಮೇಲೆ ನಿಗಾ ವಹಿಸಲಾಗಿದೆ. ಆರ್‌-ಟಿ-ಪಿಆರ್‌ ನೆಗೆಟಿವ್ ವರದಿ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ...
ಉಡುಪಿ

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿ ಆಯ್ಕೆಯಾದ ಮೊದಲ ಕರಾವಳಿಯ ಯುವತಿ ಸುರೈಯ್ಯ ಅಂಜುಮ್- ಕಹಳೆ ನ್ಯೂಸ್

ಉಡುಪಿ- ರಾಷ್ಟ್ರೀಯ ಮಟ್ಟದ "ಯಂಗ್ ಇಂಡಿಯಾ ಕೇ ಬೋಲ್" ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದ ವಕ್ತಾರರ ಆಯ್ಕೆಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ದೇಶವ್ಯಾಪ್ತಿ 15,000 ಜನರು ಈ ಸ್ಪರ್ಧೆಯಲ್ಲಿ ಭಾಗವಹಿಸಿದು,್ದ ಕರ್ನಾಟಕದ ಹತ್ತು ವಾಗ್ಮಿಗಳು ದೆಹಲಿಯ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೇಶದಾದ್ಯಂತ 300 ಯುವ ಕಾಂಗ್ರೆಸ್ ವಕ್ತಾರರು ನವದೆಹಲಿಯ ಯುವ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದರು.   ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆಯಾದ...
ಉಡುಪಿ

ಹೆಬ್ರಿಯ ಶಿವಪುರ ಹೊಳೆಗೆ ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು – ಕಹಳೆ ನ್ಯೂಸ್

ಹೆಬ್ರಿ: ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹೆಬ್ರಿಯ ಶಿವಪುರ ಹೊಳೆಯಲ್ಲಿ ನಡೆದಿದೆ. ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ್ (16),ಸೋನಿತ್ (17) ಹಾಗೂ ಕಿರಣ್ (6) ಸಾವಿಗೀಡಾದ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ಸ್ಥಳೀಯರು ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಹೆಬ್ರಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಪೆರ್ಡೂರು ಮೇಳದಿಂದ ಜನ್ಸಾಲೆ ರಾಘವೇಂದ್ರ ಆಚಾರ್ಯ ಔಟ್ ; ಸುಬ್ರಹ್ಮಣ್ಯ ಧಾರೇಶ್ವರ ಇನ್..! ಗಾನವೈಭವ, ನಾಟ್ಯ ವೈಭವ – ಮೇಳಕ್ಕೆ ಗೈರು…! ಯಜಮಾನರು ಕಂಗಾಲು..! ಅಭಿಮಾನಿಗಳಿಗೆ ನಿರಾಸೆ..! – ಕಹಳೆ ನ್ಯೂಸ್

ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ 9 ವರ್ಷದ ಬಳಿಕ ಮತ್ತೆ ಈ ತಿರುಗಾಟದಿಂದ ರಂಗಮಂಚವೇರಲಿದ್ದಾರೆ. ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್‌ ನಿರ್ಗಮಿಸಿದ್ದಾರೆ. ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್‌ ಕಿರಣ್‌ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ...
ಉಡುಪಿ

ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಲ್ಲ : ಹಂಸಲೇಖ ಹೇಳಿಕೆಗೆ ತಿರುಗೇಟು ನೀಡಿದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ- ಕಹಳೆ ನ್ಯೂಸ್

ಉಡುಪಿ: ಪೇಜಾವರ ಶ್ರೀ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವಪ್ರಸನ್ನ ಶ್ರೀಗಳು, ಹಂಸಲೇಖ ಬಾಯಲ್ಲಿ ಇಂತಹ ಮಾತುಗಳು ಬರಬಾರದಿತ್ತು. ಪ್ರಚಾರಕ್ಕಾಗಿ ಸಾಕಷ್ಟು ಜನರು ಹೀಗೆ ಮಾತನಾಡುತ್ತಾರೆ. ಆದರೆ ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನನ್ನ ಗುರುಗಳು ಎಲ್ಲರ ಹೃದಯದಲ್ಲಿ ಕೃಷ್ಣನನ್ನು ಕಂಡವರು. ಆದ್ದರಿಂದ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆ ಹಾವಳಿ, ಭೂಕಂಪ ಆದಾಗಲೂ ಭೇಟಿ ಕೊಡುತ್ತಿದ್ದರು. ಸಮಾಜದ...
1 107 108 109 110 111 123
Page 109 of 123