Friday, July 24, 2026

ಉಡುಪಿ

ಉಡುಪಿ

ಉಡುಪಿ :ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಸಾವು- ಕಹಳೆ ನ್ಯೂಸ್

ಉಡುಪಿ : ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದ್ದು, ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತು ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗಳು ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದರು. ಪ್ರಣಮ್ಯಳ ತಾಯಿ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾದರೆ,...
ಉಡುಪಿ

ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿ ಕಾರ್ಯಕ್ರಮ- ಕಹಳೆ ನ್ಯೂಸ್

ಯೂಥ್ ಫಾರ್ ಸೇವಾ, ಉಡುಪಿ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕಡ್ತಲ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ ಇವರ ಸಹಕಾರದೊಂದಿಗೆ ಸೇವಾ ಸಿಂಧು ಇವರ ಸಂಯೋಜನೆಯಲ್ಲಿ ಎಲ್ಲಾ ವರ್ಗದ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿ ಕಾರ್ಯಕ್ರಮವು ಎಳ್ಳಾರೆ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರಾದ ಬೈಲಂಗಡಿ ಜಯರಾಮ್ ನಾಯಕ್ ಅವರು ಕಾರ್ಯಕ್ರಮವನ್ನು...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

Breaking News : ಉಗ್ರರು ನುಸುಳಿರುವ ಶಂಕೆ ; ಕೇರಳ-ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್‌..! ಗಡಿಗಳಲ್ಲೂ ಬಿಗಿ ಭದ್ರತೆ – ಕಹಳೆ ನ್ಯೂಸ್

ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್​ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್​ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಶಂಕಿತರು ಕೇರಳದ ಅಲಪ್ಲುಳ ಬಂದರಿಗೆ ತಲುಪಿರುವ ಮಾಹಿತಿಯನ್ನ ಗುಪ್ತಚರ ಇಲಾಖೆಗೆ ರವಾನಿಸಿದೆ. ಪಾಕಿಸ್ತಾನಕ್ಕೆ ತೆರಳಲು ಕರಾವಳಿ ಭಾಗಕ್ಕೆ, 12 ಮಂದಿ ಶ್ರೀಲಂಕಾದ ಶಂಕಿತ ಉಗ್ರರು ಬಂದಿರೋ ಶಂಕೆಯಿದೆ ಎನ್ನಲಾಗಿದೆ. ಕೇರಳ ಅಥವಾ...
ಉಡುಪಿ

ಉಡುಪಿಯಲ್ಲಿ ಸರಳ ಸಂಪ್ರದಾಯಬದ್ಧ ಕೃಷ್ಣಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್

ಉಡುಪಿ : ಶ್ರೀ ಕೃಷ್ಣನ ನೆಲೆಬೀಡಾಗಿರುವ ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿಗೆ ಅದರದ್ದೇ ಆದ ವೈಭವ-ಸಂಭ್ರಮ ಇದೆ. ಕೋವಿಡ್‍ನಿಂದಾಗಿ ಕೃಷ್ಣಜನ್ಮಾಷ್ಟಮಿಯ ವೈಭವ ವಿಜೃಂಭಣೆ ಇಲ್ಲದೆ ಸರಳವಾಗಿ, ಸಂಪ್ರದಾಯಬದ್ಧವಾಗಿ ನಡೆಯಲಿದ್ದು, ಸಂಕೇತವಾಗಿ ಉತ್ಸವವನ್ನು ಆಚರಿಸಲು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಯೋಚಿಸಿದ್ದು, ಮಠದೊಳಗಿನ ಧಾರ್ಮಿಕ ಆಚರಣೆಗಳು ಎಂದಿನಂತೆ ಸಂಪ್ರದಾಯ ಬದ್ಧವಾಗಿ ನಡೆಯುತ್ತವೆ. ಅಘ್ರ್ಯ ಪ್ರದಾನ, ರಥಬೀದಿಯಲ್ಲಿ ಲೀಲೋತ್ಸವ - ವಿಟ್ಲಪಿಂಡಿ ಉತ್ಸವ ನಡೆಸಲು ಸಿದ್ದತೆಗಳನ್ನು ನಡೆಸಲಾಗುತ್ತದೆ....
ಉಡುಪಿ

ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆಗೆ ಸರಕಾರದಿಂದ ಚಿಂತನೆ: ಸಚಿವ ಸುನೀಲ್ ಕುಮಾರ್-ಕಹಳೆ ನ್ಯೂಸ್

ಉಡುಪಿ: ಬಿಲ್ಲವ ಸಮುದಾಯ ಹಲವು ಸಮಸ್ಯೆಗಳಿಗೆ ಪರಿಹಾರ ಹಾಗೂ ಆರ್ಥಿಕವಾಗಿ ಇನ್ನಷ್ಟು ಚೇತನ ನೀಡುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಸಹಕಾರದೊಂದಿಗೆ ಇಂದು ಬನ್ನಂಜೆ...
ಉಡುಪಿ

ಖಾಸಗಿ ಬಸ್‌ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ದರ ರಿಯಾಯಿತಿಯನ್ನು ನೀಡುವಂತೆ ಉಡುಪಿ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರಿಂದ ಮನವಿ-ಕಹಳೆ ನ್ಯೂಸ್

ಉಡುಪಿ: ಖಾಸಗಿ ಬಸ್ ಗಳಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪ್ರಯಾಣಕ್ಕೆ ಅವಕಾಶವನ್ನು ಈ ಹಿಂದೆಯಿAದಲೂ ನೀಡುತ್ತಾ ಬಂದಿದ್ದು, ಸಧ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರವನ್ನು ಸ್ಥಗಿತಗೊಳಿಸಲಾಗಿದೆ. ಈ ವಿಷಯವಾಗಿ ಕರ್ನಾಟಕ ರಾಜ್ಯ ಖಾಸಗಿ ಬಸ್ಸು ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಭೇಟಿಯಾಗಿ ಮನವಿ ಸಲ್ಲಿಸಿದರು. ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಧ್ಯಕ್ಷರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ ೩೦ರ ವರೆಗೆ ಕಾಲೇಜು...
ಉಡುಪಿಕೊಡಗುದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟರಿಗೆ ಕೊಡಗು, ಅಂಗಾರಗೆ ದಕ್ಷಿಣ ಕನ್ನಡ, ಸುನಿಲ್ ಕುಮಾರ್ ಗೆ ಉಡುಪಿ ; ಯಾವ ಯಾವ ಸಚಿವರಿಗೆ ಯಾವ ಯಾವ ಜಿಲ್ಲೆ…!? ಯಾವ ಜಿಲ್ಲೆಗೆ ಉಸ್ತುವಾರಿ ಯಾರು ಸಚಿವರು..!? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳು ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ...
ಉಡುಪಿ

ಕೃಷಿಯತ್ತ ಒಲವು ತೋರಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು- ಕಹಳೆ ನ್ಯೂಸ್

ಉಡುಪಿ : ವಿದ್ಯಾರ್ಥಿಗಳು ಕೃಷಿ ಕಾರ್ಯದಲ್ಲಿ ಮುಂಚೂಣಿಯಲ್ಲಿರಬೇಕೆಂಬ ಆಶಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಉಡುಪಿ ನಗರ ಕಾರ್ಯಕರ್ತರು ಕೇದಾರೋತ್ತಾನ ಟ್ರಸ್ಟ್ ನ ಹಡಿಲು ಭೂಮಿ ಕೃಷಿ ಆಂದೋಲನದಡಿ ಕನ್ನರಪಾಡಿಯ ಕೃಷಿನಾಟಿ ಮಾಡಿದ ಗದ್ದೆಯಲ್ಲಿ ಕಳೆ ಕೀಳುವ ಮೂಲಕ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಕೇದಾರೋತ್ತಾನ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿಗಳಾದ ಮುರಳೀ ಕಡೆಕ್ಕಾರ್, ರಿಕೇಶ್ ಕಡೆಕ್ಕಾರ್, ವಿಜಯ್ ಕಡೆಕ್ಕಾರ್ ಎಬಿವಿಪಿ ಹಿರಿಯ ಕಾರ್ಯಕರ್ತರಾದ ಡಾ.ಶಿವಾನಂದ ನಾಯಕ್,ಜಿಲ್ಲಾ ಸಹಸಂಚಾಲಕ್...
1 108 109 110 111 112 123
Page 110 of 123