Friday, July 24, 2026

ಉಡುಪಿ

ಉಡುಪಿರಾಜ್ಯಸುದ್ದಿ

Breaking News : ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ; ಬಿಜೆಪಿ ವರಿಷ್ಠರಿಗೆ ಪೇಜಾವರ ಶ್ರೀ ಸಲಹೆ – ಕಹಳೆ ನ್ಯೂಸ್

ಉಡುಪಿ: ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕಹಳೆ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು. ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು...
ಉಡುಪಿ

ಶೀಘ್ರವೇ ಉಡುಪಿಯಲ್ಲೊಂದು ಸರ್ಕಾರಿ ವೈದ್ಯಕೀಯ ಕಾಲೇಜು ತೆರೆಯುವಂತೆ ಎಬಿವಿಪಿ ಆಗ್ರಹ-ಕಹಳೆನ್ಯೂಸ್

ಉಡುಪಿ : ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿಗೊಂದು ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯತೆಯನ್ನು ಮನಗೊಂಡ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳೆದ ಹಲವು ವರ್ಷಗಳಿಂದ ಕಾಲೇಜು ತೆರೆಯಬೇಕೆಂದು ಒತ್ತಾಯಿಸುತ್ತಾ ಬಂದಿದೆ. ಕಳೆದ ಬಾರಿ ಸಂಸದರಿಂದ ಉತ್ತಮ ಪ್ರತಿಕ್ರಿಯೆ ಬಂದಿತ್ತಾದರೂ ಭರವಸೆ ಈಡೇರಲಿಲ್ಲ. ಶೀಘ್ರವೇ ಸರ್ಕಾರಿ ವೈದ್ಯಕೀಯ ಕಾಲೇಜು ತೆರೆಯುವಂತೆ ಶಾಸಕರ ಬಳಿ ಎಬಿವಿಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮನವಿಗೆ ಉತ್ತಮವಾಗಿ ಸ್ಪಂದಿಸಿದ ಶಾಸಕರು ಪಿಪಿಪಿ ಮಾಡೆಲ್ ನ ಅಡಿಯಲ್ಲಿ ವೈದ್ಯಕೀಯ...
ಉಡುಪಿರಾಜಕೀಯಸುದ್ದಿ

ಉಡುಪಿ ಜಿಲ್ಲಾಧಿಕಾರಿಯವರು ಉದ್ದೇಶಪೂರ್ವಕವಾಗಿ ಮತ್ತು ಯಾವುದೋ ರಾಜಕೀಯ ಒತ್ತಡಕ್ಕೆ ಮಣಿದು ಉಡುಪಿ ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಯ ಸದಸ್ಯ ಪಟ್ಟಿಯಲ್ಲಿದ್ದ ನನ್ನ ಹೆಸರನ್ನು ತೆಗಿದಿದ್ದು, ನನಗೆ ಮಾನನಷ್ಟವಾಗಿದೆ ” ; ವಕೀಲೆ ಸಹನಾ ಕುಂದರ್‌ ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಉಡುಪಿ, ಜು 15 : "ಉಡುಪಿ ಜಿಲ್ಲಾಧಿಕಾರಿಯವರು ಉದ್ದೇಶಪೂರ್ವಕವಾಗಿ ಮತ್ತು ಯಾವುದೋ ರಾಜಕೀಯ ಒತ್ತಡಕ್ಕೆ ಮಣಿದು ಉಡುಪಿ ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಯ ಸದಸ್ಯ ಪಟ್ಟಿಯಲ್ಲಿದ್ದ ನನ್ನ ಹೆಸರನ್ನು ತೆಗಿದಿದ್ದು, ನನಗೆ ಮಾನನಷ್ಟವಾಗಿದೆ. ಸದ್ಯ ಡಿಸಿಯವರ ಸೂಕ್ತ ಪ್ರತಿಕ್ರಿಯೆಗೆ ಕಾಯುತ್ತಿದ್ದೇನೆ. ಒಂದು ವೇಳೆ ಏನೂ ಪ್ರತಿಕ್ರಿಯೆ ಬಂದಿಲ್ಲವಾದರೆ, ಅಂತ ಸಂದರ್ಭ ಬಂದಾಗ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ಮಾಡುತ್ತೇನೆ, ನನ್ನ ಸಾಮಾಜಿಕ ಬದುಕಿಗೆ, ಗೌರವಕ್ಕೆ ಧಕ್ಕೆಯಾಗಿದೆ. ಇಂತಹ ಅನ್ಯಾಯ ಇನ್ಯಾರಿಗೂ...
ಉಡುಪಿರಾಜಕೀಯರಾಜ್ಯಸುದ್ದಿ

ಫೇಸ್ ಬುಕ್ ನಲ್ಲಿ ಯೋಧರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ | ಸಿದ್ದರಾಮಯ್ಯ ಸಮರ್ಥನೆ, ” ಸಮರ್ಥಿಸುವ ಭರದಲ್ಲಿ ಸೈನಿಕರನ್ನು ಸಿದ್ದರಾಮಯ್ಯ ಅವಮಾನಿಸುತ್ತಿದ್ದಾರೆ..! ” ಶಾಸಕ ಸುನೀಲ್ ತಿರುಗೇಟು, ತಪ್ಪು ಮಾಡಿಲ್ಲ ಎಂದ ಎಸ್ ಐ : ಏನಿದು ಕಾರ್ಕಳ ಘಟನೆ..? – ಕಹಳೆ ನ್ಯೂಸ್

ಮಣಿಪಾಲ: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿಚಾರಣೆ ನೆಪದಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ವಿಚಾರ ಇದೀಗ ರಾಜಕೀಯ ಬಣ್ಣ ಪಡೆಯುತ್ತಿದೆ. ಕಾಂಗ್ರೆಸ್- ಬಿಜೆಪಿ ನಾಯಕರ ಆರೋಪ- ಪ್ರತ್ಯಾರೋಪಗಳಿಗೆ ಕೇಳಿಬರುತ್ತಿದೆ. ಏನಿದು ಘಟನೆ: ರಾಧಾಕೃಷ್ಣ ಹಿರ್ಗಾನ ಎಂಬಾತ ವರ್ಷದ ಹಿಂದೆ ಫೇಸ್ ಬುಕ್ ನಲ್ಲಿ ಯೋಧರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ಕೆಲವರು ಇದರ ಬಗ್ಗೆ ಠಾಣೆ ಮೆಟ್ಟಿಲೇರಿದ್ದರು. ಹೀಗಾಗಿ ಕಾರ್ಕಳ ಟೌನ್ ಪೊಲೀಸರು ವಿಚಾರಣೆಗೆ ಕರೆದಿದ್ದರು. ಆದರೆ ರಾಧಾಕೃಷ್ಣ ಹಿರ್ಗಾನ...
ಉಡುಪಿರಾಜ್ಯಸುದ್ದಿ

ಉಡುಪಿಯ ಶ್ರೀ ಕೃಷ್ಣನ ದರ್ಶನಕ್ಕೆ ಇನ್ನೂ ಒಂದು ವಾರ ಕಾಯಬೇಕು – ಕಹಳೆ ನ್ಯೂಸ್

ಉಡುಪಿ, ಜುಲೈ 04; ಕರ್ನಾಟಕ  ಸರ್ಕಾರ ಜುಲೈ 5ರಿಂದ ಅನ್ವಯವಾಗುವಂತೆ ಅನ್‌ಲಾಕ್ ಮಾರ್ಗಸೂಚಿ ಪ್ರಕಟಿಸಿದೆ. ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಅದರಲ್ಲೂ ಭಕ್ತರಿಗಂತೂ ದೇವಾಲಯದ ಬಾಗಿಲು ತೆರೆದಿರೋದು ಖುಷಿಯನ್ನು ಇಮ್ಮಡಿಗೊಳಿಸಿದೆ. ಆದರೆ ಉಡುಪಿಯ ಶ್ರೀ ಕೃಷ್ಣನನ್ನು ಕಾಣಲು ಇನ್ನೂ ಒಂದು ವಾರ ಕಾಯಲೇಬೇಕಿದೆ. ಉಡುಪಿಯ ಕೃಷ್ಣಮಠ ಇನ್ನೂ ಒಂದು ವಾರಗಳ ಕಾಲ ತೆರೆಯುವುದಿಲ್ಲ ಎಂದು ಪರ್ಯಾಯ ಅದಮಾರು ಈಶಪ್ರೀಯ ತೀರ್ಥ ಸ್ವಾಮಿಜಿ ಹೇಳಿದ್ದಾರೆ. ಒಂದುವಾರ...
ಉಡುಪಿದಕ್ಷಿಣ ಕನ್ನಡಸುದ್ದಿ

ಪಡುಕರೆ ಕಡಲ ಕಿನಾರೆಯಲ್ಲಿ ಭಾರಿ ಗಾತ್ರದ ಕಡಲಾಮೆ ರಕ್ಷಣೆ – ಕಹಳೆ ನ್ಯೂಸ್

ಕೋಟ ಮಣೂರು ಪಡುಕರೆ ಕಡಲ ಕಿನಾರೆಯಲ್ಲಿ, ಶುಕ್ರವಾರ ಹಳೇ ಬಲೆಗೆ ಸಿಕ್ಕಿಹಾಕಿಕೊಂಡು ದಡ ಸೇರಿದ ಎರಡು ಭಾರಿ ಗಾತ್ರದ ಕಡಲಾಮೆಗಳನ್ನು ಮಣೂರು ಪಡುಕರೆ ಶ್ರೀರಾಮ್ ಫ್ರೆಂಡ್ಸ್ ಯುವಕರು ರಕ್ಷಿಸಿ ಮರಳಿ ಕಡಲಿಗೆ ಬಿಟ್ಟಿದ್ದಾರೆ. ಸಮುದ್ರದಲ್ಲಿ ಬೋಟ್‌ಗಳ ಕಡಿದು ಹೋದ ಬಲೆಗಳಿಗೆ ಸಿಲುಕಿ ಈ ಕಡಲಾಮೆಗಳು ಶುಕ್ರವಾರ ದಡ ಸೇರಿದ್ದು, ಸ್ಥಳೀಯರು ಶ್ರೀರಾಮ್ ಫ್ರೆಂಡ್ಸ್ ಸದಸ್ಯರ ಗಮನಕ್ಕೆ ತಂದಿದ್ದರು. ಯುವಕರು ಶೀಘ್ರ ಅದನ್ನು ತೆರವುಗೊಳಿಸಿ ಸಮುದ್ರಕ್ಕೆ ಮರಳಿಸಿದ್ದಾರೆ. ಶ್ರೀರಾಮ್ ಫ್ರೆಂಡ್ಸ್ನ ಕಾರ್ತಿಕ್...
ಉಡುಪಿದಕ್ಷಿಣ ಕನ್ನಡಸಿನಿಮಾಸುದ್ದಿ

ತೆರೆ ಕಾಣಲು ಸಜ್ಜಾಗಿದೆ ‘ಕಲ್ಜಿಗಡೊಂಜಿ ಬಿನ್ನಯ’ – ಸತ್ಯದ ತುಳುವೆರ್(ರಿ.) ಉಡುಪಿ ಮಂಗಳೂರು ಅರ್ಪಿಸುವ ತುಳು ಗೀತೆ – ಕಹಳೆ ನ್ಯೂಸ್

ಸತ್ಯದ ತುಳುವೆರ್(ರಿ.) ಉಡುಪಿ ಮಂಗಳೂರು ಅರ್ಪಿಸುವ, ‘ಕಲ್ಜಿಗಡೊಂಜಿ ಬಿನ್ನಯ’ ತುಳು ಗೀತೆ ವಿಕ್ಷಕರ ಮುಂದೆ ಬರಲು ಸಜ್ಜಾಗಿದೆ. ಕೊರೋನಾ ಕಷ್ಟದ ಸಮಯದಲ್ಲಿ ಕಾಲದ ಜೊತೆ ಮಾಡುವ ವಿನಂತಿ ಎಂಬ, ‘ಕಲ್ಜಿಗಡೊಂಜಿ ಬಿನ್ನಯ’ ತುಳು ಗೀತೆ ಇದೆ ಬರುವ ತಾರೀಕು ೦೫-೦೭-೨೦೨೧ಕ್ಕೆ ಸತ್ಯದ ತುಳುವೆರ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಳ್ಳಲಿದೆ. ಶಿವಪ್ರಕಾಶ್.ಎಸ್, ಪ್ರವೀಣ್ ಕುರ್ಕಾಲ್, ಜಗನ್ ಕೋಟ್ಯಾನ್, ಪ್ರಸಾದ್ ಪೂಜಾರಿ ಬಂಟ್ವಾಳ ನಿರ್ಮಾಣದಲ್ಲಿ ಮೂಡಿ ಬರಲಿರುವ ಈ ಗೀತೆಗೆ ಅಮರ್‌ನಾಥ್ ಪೂಪಾಡಿಕಲ್ಲು ಇವರ...
ಉಡುಪಿರಾಜ್ಯಸುದ್ದಿ

ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ; ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ – ಕಹಳೆ ನ್ಯೂಸ್

ಉಡುಪಿ, ಜೂ 24 : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮದ ಅನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್...
1 109 110 111 112 113 123
Page 111 of 123