Saturday, May 9, 2026

ಉಡುಪಿ

ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 09ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,694, ಉಡುಪಿ ಜಿಲ್ಲೆಯಲ್ಲಿ 692 ಮಂದಿಗೆ ಸೋಂಕು ದೃಢ ; ದಕ್ಷಿಣ ಕನ್ನಡದಲ್ಲಿ 2 ಮಂದಿ, ಉಡುಪಿಯಲ್ಲಿ 5 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 10 : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ರವಿವಾರದಂದು 1,694 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 692 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.   ದ.ಕ ಜಿಲ್ಲೆಯ ಕೋವಿಡ್ ಹೆಲ್ತ್ ಬುಲೆಟಿನ್ ಇಂದು 1694 ಮಂದಿಗೆ ಕೋವಿಡ್ ಪಾಸಿಟಿವ್ ಜಿಲ್ಲೆಯಲ್ಲಿ ಇಂದು ಕೊರೊನಾಗೆ 2 ಜನ ಬಲಿ ದ.ಕ ಜಿಲ್ಲೆಯಲ್ಲಿ ಇಂದು 854 ಮಂದಿ ಗುಣಮುಖ ಸದ್ಯ ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣ-12557 ಉಡುಪಿ ಜಿಲ್ಲೆಯ ಕೊರೋನಾ...
ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 8ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1513, ಉಡುಪಿ ಜಿಲ್ಲೆಯಲ್ಲಿ 1047 ಮಂದಿಯಲ್ಲಿ ಸೋಂಕು ದೃಢ ; ದಕ್ಷಿಣ ಕನ್ನಡದಲ್ಲಿ 3 ಮಂದಿ, ಉಡುಪಿಯಲ್ಲಿ 10 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು/ಉಡುಪಿ, ಮೇ. 09 : ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ನಿಯಂತ್ರಣ ಕ್ರಮಗಳು ಕೈಗೊಂಡಷ್ಟು ಪ್ರಕರಣಗಳು ಕೂಡ ಏರಿಕೆಯಾಗುತ್ತಿದೆ. ಶನಿವಾರದಂದು ದ.ಕ. ಜಿಲ್ಲೆಯಲ್ಲಿ 1513 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 1047 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.   ದ.ಕ. ಜಿಲ್ಲೆಯ ಕೊರೊನಾ ರಿಪೋರ್ಟ್: ಶನಿವಾರದಂದು ಪತ್ತೆಯಾದ ಸೋಂಕಿತರು-1513 ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು-54682 ಶನಿವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು-752 ಮಂದಿ 42180 -ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು...
ಉಡುಪಿದಕ್ಷಿಣ ಕನ್ನಡ

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 985ಮಂದಿಗೆ, ಉಡುಪಿಯಲ್ಲಿ 556 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು 985 ಮಂದಿಗೆ ಸೋಂಕು ದೃಢಪಟ್ಟಿದ್ದು, ಉಡುಪಿಯಲ್ಲಿ 556 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.   ಮೇ 4ರಂದು 450 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 48,281 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ 8,414 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು 9638 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಮಂಗಳವಾರದಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ...
ಉಡುಪಿದಕ್ಷಿಣ ಕನ್ನಡಸುದ್ದಿ

Corona Update : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 933 ಮಂದಿಗೆ ಹಾಗೂ ಉಡುಪಿಯಲ್ಲಿ 670 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 1 ರ ಶನಿವಾರ ಇಬ್ಬರು ಸೋಂಕಿಗೆ ಬಲಿಯಾಗಿದ್ದು, 933 ಹೊಸ ಪ್ರಕರಣಗಳನ್ನು ವರದಿಯಾಗಿವೆ.   ಜಿಲ್ಲೆಯಲ್ಲಿ ಇಲ್ಲಿಯವರೆಗೆ 46,042 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 7,013 ಸಕ್ರೀಯ ಪ್ರಕರಣಗಳಿವೆ. ಶನಿವಾರ ಆಸ್ಪತ್ರೆಯಿಂದ 404 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು 38,270 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 759 ಮಂದಿ ಸೋಂಕಿಗೆ...
ಉಡುಪಿಕುಂದಾಪುರಸುದ್ದಿ

ನಾಪತ್ತೆಯಾಗಿದ್ದ ಖ್ಯಾತ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಪತಿ, ಪೆರ್ಡೂರು ಮೇಳದ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಕೋಟ: ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ವಾಪಸಾಗಿರಲಿಲ್ಲ ಹಾಗೂ ಮೊಬೈಲ್ ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರುವುದಿಲ್ಲ. ಈ ಬಗ್ಗೆ ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಬಡಗುತಿಟ್ಟಿನ ಪ್ರಸಿದ್ದ ಮೇಳದ ಯಕ್ಷಗಾನ ಕಲಾವಿದ ಉದಯ ಹೆಗಡೆ ಕಡಬಾಳ ಆಶ್ಚರ್ಯಕರ ರೀತಿಯಲ್ಲಿ ನಾಪತ್ತೆ ; ಪತ್ನಿ ಅಶ್ವಿನಿ ಕೊಂಡದಕುಳಿಯಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಉಡುಪಿ, ಎ 28 : ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ನಾಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮತ್ಯಾಡಿಯ ಗುಡ್ಡೆಯಂಗಡಿ ನಿವಾಸಿ ಉದಯ ಹೆಗಡೆ ಕಡಬಾಳ ನಾಪತ್ತೆಯಾಗಿರುವ ವ್ಯಕ್ತಿ. ಪ್ರಸಿದ್ಧ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರ ಪುತ್ರಿ ಅಶ್ವಿನಿ ಕೊಂಡದಕುಳಿ ರವರನ್ನು ಪ್ರೀತಿಸಿ ವಿವಾಹವಾಗಿದ್ದರು. ಪೆರ್ಡೂರು ಮೇಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದಯ್ ಎ. 21 ರಂದು ಯಕ್ಷಗಾನದ ತಿರುಗಾಟಕ್ಕಾಗಿ ಮನೆಯಿಂದ ತೆರಳಿದ್ದರು. ಬಳಿಕ ಯಾವುದೇ ಫೋನ್ ಸಂಪರ್ಕಕ್ಕೆ ಸಿಗಲಿಲ್ಲ. ಗಾಬರಿಗೊಂಡ ಪತ್ನಿ...
ಉಡುಪಿ

ಉಡುಪಿಯ ಅಕ್ರಮ ಮರಳು ಗಣಿಗಾರಿಕೆಯ ದೂರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧಾರ-ಕಹಳೆ ನ್ಯೂಸ್

ಉಡುಪಿ : ಡಿಎಸ್ಪಿ ಎನ್ ವಿಷ್ಣುವರ್ಧನ್ ಅವರ ಅಧ್ಯಕ್ಷತೆಯಲ್ಲಿ ಬ್ರಹ್ಮಾವರ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮರಾಠೂರು, ಕೊನಿಹಾರ್ ಹಾಗೂ ಕೈಲ್ಕರದಲ್ಲಿ ಅಕ್ರಮ ಮರಳು ಗಣಿಗಾರಿಕೆಯ ದೂರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿತು. ಈ ಸಭೆ ಮೊಲಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭಾವನಾ, ಉಡುಪಿ ಉಪವಿಭಾಗ ಎಎಸ್ಪಿ ಸದಾನಂದ ಎಸ್ ನಾಯಕ್, ಗ್ರಾಮ ಲೆಕ್ಕಿಗ ಅನಿಲ್ ಕುಮಾರ್, ಕೋಟ ನಿಲ್ದಾಣ ಪಿಎಸ್‍ಐ ಪುಷ್ಪಾ,...
ಉಡುಪಿ

ಉಡುಪಿಯ ಪ್ರಖ್ಯಾತ ನೋವೆಲ್ಟಿ ಜ್ಯುವೆಲ್ಲರಿ ಮಾಲೀಕ ಜಿ. ಜಯ ಆಚಾರ್ಯ ಅವರಿಗೆ ಆಭರಣ ತಯಾರಿಸಿಕೊಡುವ ನೆಪದಲ್ಲಿ ವಂಚನೆ ; ದೂರು ದಾಖಲು-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಪ್ರಖ್ಯಾತ ನೋವೆಲ್ಟಿ ಜ್ಯುವೆಲ್ಲರಿ ಮಾಲೀಕ ಜಿ. ಜಯ ಆಚಾರ್ಯ ಅವರಿಗೆ ಆಭರಣ ತಯಾರಿಸಿಕೊಡುವ ನೆಪದಲ್ಲಿ ವ್ಯಕ್ತಿಯೋರ್ವ 4 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಚಿನ್ನದ ಕರಿಮಣಿ ತಯಾರಿಸಿ ಕೊಡುವುದಾಗಿ ಹೇಳಿ, ಜಯ ಆಚಾರ್ಯ ಅವರಿಗೆ ಪರಿಚಯಸ್ಥ ಮಂಜುನಾಥ ಆಚಾರ್ಯ ಎಂಬಾತ ಫೆ.13 ರಂದು 92.970 ಗ್ರಾಂ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ಹೋಗಿದ್ದು, ಬಳಿಕ ಅಭರಣವಾಗಲಿ ಅಥವಾ ಚಿನ್ನದ ಗಟ್ಟಿಯಾಗಲಿ ಹಿಂತಿರುಗಿಸದೆ ವಂಚನೆ ಎಸಗಿದ್ದಾನೆ. ಈ ಬಗ್ಗೆ...
1 109 110 111 112 113 121
Page 111 of 121