Friday, July 24, 2026

ಉಡುಪಿ

ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
ಉಡುಪಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

“ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ” ; ದಿಗ್ವಿಜಯ್ ಸಿಂಗ್ ಹೇಳಿಕೆ ದೇಶ ವಿರೋಧಿ ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ – ಕಹಳೆ ನ್ಯೂಸ್

ಉಡುಪಿ, ಜೂ. 13 : "ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ" ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.   ಪಾಕಿಸ್ತಾನ ಮೂಲದ ಪತ್ರಕರ್ತ ಶಹಜೇಬ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ನಾನು ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಗಮನ ಹರಿಸುವುತ್ತೇನೆ ಎಂದು ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಶೋಭಾ, "ಕಾಂಗ್ರೆಸ್ ಪಕ್ಷವು ತನ್ನ ಮಾನಸಿಕ...
ಉಡುಪಿಕ್ರೈಮ್ಸುದ್ದಿ

Breaking News : ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಅಂತಿಮ ತೀರ್ಪು ಪ್ರಕಟಿಸಿದ ಉಡುಪಿ ಜಿಲ್ಲಾ ನ್ಯಾಯಾಲಯ ; ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ. ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ...
ಉಡುಪಿದಕ್ಷಿಣ ಕನ್ನಡಸಂತಾಪಸುದ್ದಿ

ಖ್ಯಾತ ಛಾಯಾಗ್ರಾಹಕ ಡೆನಿಸ್ ರೆಗೊ ನಿಧನ – ಕಹಳೆ ನ್ಯೂಸ್

ಮಂಗಳೂರು, ಮೇ.22 : ಖ್ಯಾತ ಛಾಯಾಗ್ರಾಹಕ ಡೆನಿಸ್ ಸ್ಟುಡಿಯೋದ ಡೆನಿಸ್ ರೆಗೊ ಶನಿವಾರ ನಿಧನರಾಗಿದ್ದಾರೆ.   ಡೆನಿಸ್ ಅವರು ಮೂರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಮಂಗಳೂರು ಮತ್ತು ಉಡುಪಿಯಲ್ಲಿ ಛಾಯಾಗ್ರಹಣ ಜಗತ್ತಿನಲ್ಲಿ ಡೆನಿಸ್ ಅವರು ಪರಿಚಿತ ಮುಖ. ಅವರ ಫೋಟೋ ಸ್ಟುಡಿಯೋ ಬಲ್ಮಠದಲ್ಲಿದೆ. ಇನ್ನು 50 ವರ್ಷಗಳಿಂದ ಛಾಯಾಗ್ರಾಹಣ ಕ್ಷೇತ್ರದಲ್ಲಿದ್ದು, ಜಿಲ್ಲೆಯ ಅನೇಕ ಹವ್ಯಾಸಿ ಛಾಯಾಗ್ರಾಹಕರಿಗೆ ಸ್ಫೂರ್ತಿ ನೀಡಿದರು. ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿನ...
ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಕಾಟ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಉಡುಪಿಯಲ್ಲಿ 9 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ದೃಢ – ಇಬ್ಬರ ಸಾವು – ಕಹಳೆ ನ್ಯೂಸ್

ಮಂಗಳೂರು, ಮೇ 22 : ಕೋವಿಡ್ 19 ಮಾರಣಾಂತಿಕ ಸೋಂಕು ಹರಡುವಿಕೆ ನಡುವೆ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ಬಹುದೊಡ್ಡ ಆತಂಕಕ್ಕೆ ಕಾರಣವಾಗಿದ್ದು ಕರಾವಳಿ ಜಿಲ್ಲೆಯಲ್ಲೂ ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಈವರೆಗೆ 7 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ದೃಢವಾಗಿದ್ದು, ಇನ್ನು ಉಡುಪಿಯಲ್ಲಿ 9 ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಏಳು ಮಂದಿ ಹೊರಜಿಲ್ಲೆಯ ರೋಗಿಗಳಾಗಿದ್ದು ಅನ್ಯ ಚಿಕಿತ್ಸೆಗೆ ಬಂದಾಗ ರೋಗ ಪತ್ತೆಯಾಗಿದ್ದು ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ...
ಉಡುಪಿಸಿನಿಮಾಸುದ್ದಿ

ಭುವನ ಸುಂದರಿ ಸ್ಪರ್ಧೆಯಲ್ಲಿ ಉಡುಪಿಯ ಆಯಡ್ಲಿನ್‌ಗೆ ಮೂರನೇ ರನ್ನರ್‌ಅಪ್‌ ಸ್ಥಾನ – ಕಹಳೆ ನ್ಯೂಸ್

ಉಡುಪಿ, ಮೇ.17 : ಅಮೇರಿಕಾದ ಫ್ಲೋರಿಡಾದಲ್ಲಿ ನಡೆದ 2021ನೇ ಸಾಲಿನ ಭುವನ ಸುಂದರಿ ಸ್ಪರ್ಧೆಯಲ್ಲಿ ಉಡುಪಿಯ ಉದ್ಯಾವರದ ಆಯಡ್ಲಿನ್‌ ಕಸ್ತಲಿನೊ ಮೂರನೇ ರನ್ನರ್‌ಅಪ್‌ ಪ್ರಶಸ್ತಿ ಪಡೆದುಕೊಂಡಿದ್ದಾರೆ.   ಆಯಡ್ಲಿನ್‌ ಅವರು ಉದ್ಯಾವರದ ಕೊರಂಗ್ರಪಾಡಿಯ ನಿವಾಸಿಯಾಗಿರುವ ಆಲ್ಫೊನ್ಸಸ್‌ ಕಸ್ತಲಿನೊ ಹಾಗೂ ಮೀರಾ ಕಸ್ತಲಿನೊ ದಂಪತಿ ಪುತ್ರಿಯಾಗಿದ್ದು, ಇತ್ತೀಚೆಗೆ ಮುಂಬೈನಲ್ಲಿ ನಡೆದ ಲಿವಾ ಮಿಸ್‌ ದಿವಾ ಯುನಿವರ್ಸ್‌-2020 ಸ್ಪರ್ಧೆಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಆಯಡ್ಲಿನ್ ಮಂಬೈನಲ್ಲಿ ಶಿಕ್ಷಣ ಪಡೆದಿದ್ದು, ನಟನೆ, ಕೊರಿಯೊಗ್ರಫಿ ಮಾಡುತ್ತಿದ್ದಾರೆ. ಇನ್ನು ಅಮೇರಿಕಾದ...
ಉಡುಪಿದಕ್ಷಿಣ ಕನ್ನಡಸುದ್ದಿ

ಸೋಮವಾರ ಮೇ 17ರ0ದು ದಕ್ಷಿಣ ಕನ್ನಡದಲ್ಲಿ 817, ಉಡುಪಿ ಜಿಲ್ಲೆಯಲ್ಲಿ 897 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ; ದ.ಕ.ದಲ್ಲಿ 6 ಮಂದಿ, ಉಡುಪಿಯಲ್ಲಿ 5 ಮಂದಿ ಕೋವಿಡ್ ಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 17 : ಸೋಮವಾರದಂದು ದ.ಕ. ಜಿಲ್ಲೆಯಲ್ಲಿ 817 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 897 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.   ದ.ಕ. ಜಿಲ್ಲೆಯ ಸೋಮವಾರದ ಕೋವಿಡ್ ರಿಪೋರ್ಟ್: ಸೋಮವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-817 ಸೋಮವಾರ ಗುಣಮುಖರಾದವರು-1656 11661-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು 6 ಮಂದಿ ಮತ್ತೆ ಸೋಂಕಿಗೆ ಬಲಿ ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್: ಸೋಮವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳು-897 ಸೋಮವಾರದಂದು ಗುಣಮುಖರಾದವರು-836 ಮಂದಿ ಪ್ರಸ್ತುತ...
ಉಡುಪಿದಕ್ಷಿಣ ಕನ್ನಡಸುದ್ದಿ

ರವಿವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ; ದ.ಕ.ದಲ್ಲಿ 957, ಉಡುಪಿಯಲ್ಲಿ 745 ಮಂದಿಯಲ್ಲಿ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 16 : ರವಿವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಶನಿವಾರದಂದು ದ.ಕ. ಜಿಲ್ಲೆಯಲ್ಲಿ ಅತ್ಯಧಿಕ ಪ್ರಕರಣಗಳು ಪತ್ತೆಯಾಗಿದ್ದವು. ಮತ್ತೊಂದೆಡೆ ಉಡುಪಿಯಲ್ಲೂ ಕೂಡ ಸಾವಿರದ ಗಡಿ ದಾಟಿತ್ತು. ಆದರೆ, ರವಿವಾರದಂದು ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ದ.ಕ. ಜಿಲ್ಲೆಯಲ್ಲಿ 957 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 745 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.   ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ: ರವಿವಾರ ಪತ್ತೆಯಾದ ಒಟ್ಟು...
1 110 111 112 113 114 123
Page 112 of 123