Friday, July 24, 2026

ಉಡುಪಿ

ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 15 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1787, ಉಡುಪಿಯಲ್ಲಿ1146 ಮಂದಿಯಲ್ಲಿ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ.15 : ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಸೋಂಕಿತರ ಪ್ರಮಾಣ ಹೆಚ್ಚಳವಾಗಿದ್ದು, ಶನಿವಾರದಂದು ಉಭಯ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದ್ದು, ದ.ಕ. ಜಿಲ್ಲೆಯಲ್ಲಿ 1787 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 1146 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.   ದ.ಕ. ಜಿಲ್ಲೆಯಲ್ಲಿ ಮತ್ತೆ ಸಾವಿರ ದಾಟಿದ ಪಾಸಿಟಿವ್ ಕೇಸ್‌ಗಳು : ಶನಿವಾರದಂದು ದ.ಕ.ದಲ್ಲಿ ಮತ್ತೆ 1787 ಮಂದಿಯಲ್ಲಿ ಪಾಸಿಟಿವ್ 1490...
ಉಡುಪಿದಕ್ಷಿಣ ಕನ್ನಡಸುದ್ದಿ

Breaking News : ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಪಡುಬಿದ್ರೆ ಬಿಚ್‌ನಲ್ಲಿ ಬೋಟ್ ಪಲ್ಟಿ ; ಓರ್ವ ಸಾವು, ಐವರು ನಾಪತ್ತೆ – ಕಹಳೆ ನ್ಯೂಸ್

ಪಡುಬಿದ್ರೆ, ಮೇ.15 : ತೌಕ್ತೆ ಚಂಡಮಾರುತಕ್ಕೆ ಸಿಲುಕಿದ ಬೋಟು ಪಲ್ಟಿಯಾಗಿ ಓರ್ವ ಮೃತಪಟ್ಟು, ಐವರು ನಾಪತ್ತೆಯಾದ ಘಟನೆ ಪಡುಬಿದ್ರೆ ಬಿಚ್‌ನಲ್ಲಿ ನಡೆದಿದೆ.   ಚಂಡಮಾರುತ ಬೀಸಿದ ಪರಿಣಾಮ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ಸಮುದ್ರ ಪಾಲಾದ ಬೋಟೊಂದು ಪಡುಬಿದ್ರಿ ಕಾಡಿಪಟ್ನ ಸಮುದ್ರ ತೀರದಲ್ಲಿ ಬಂದು ದಡಕ್ಕೆ ಅಪ್ಪಳಿಸಿದೆ. ಬೆಳಿಗ್ಗೆ 10ಗಂಟೆಯಿಂದ ಈ ಸಿಂಗಲ್ ಮೆಂಟೆನೆನ್ಸ್ ಬೋಟ್ ಸಂಪರ್ಕ ಕಡಿದು ಕಂಡಿತ್ತು. ಬೋಟಿನಲ್ಲಿ ಎಂಟು ಜನರಿದ್ದು ಇಬ್ಬರು ಈಜಿಕೊಂಡು ಮಟ್ಟು ಬೀಚಿನಲ್ಲಿ ದಡ ಸೇರಿದ್ದಾರೆ....
ಉಡುಪಿದಕ್ಷಿಣ ಕನ್ನಡಸುದ್ದಿ

ತೌಕ್ತೆ ಚಂಡಮಾರುತದ ಎಚ್ಚರಿಕೆ ಮಧ್ಯೆಯೂ ದುರಂತಕ್ಕೀಡಾದ ಅರಬ್ಬೀ ಸಮುದ್ರಕ್ಕಿಳಿದ ದೋಣಿ ; 7 ಮಂದಿಗಾಗಿ ಮುಂದುವರಿದ ಶೋಧ ಕಾರ್ಯ – ಕಹಳೆ ನ್ಯೂಸ್

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತ ಭಾರೀ ಪ್ರಮಾಣದಲ್ಲಿ ಅಪ್ಪಳಿಸುತ್ತಿದೆ. ಚಂಡಮಾರುತದ ಎಚ್ಚರಿಕೆ ಮಧ್ಯೆಯೂ ಅರಬ್ಬೀ ಸಮುದ್ರಕ್ಕಿಳಿದ ದೋಣಿ ದುರಂತಕ್ಕೀಡಾಗಿದೆ. ಮಂಗಳೂರಿನ ಎಂಆರ್ ಪಿಎಲ್ ಕಚ್ಛಾ ತೈಲ ಹಡಗಿನ ಪೈಪ್ ಲೈನ್ ನಿರ್ವಹಣೆ ಮಾಡುತ್ತಿದ್ದ ಬೋಟ್ 17 ನಾಟಿಕಲ್ ದೂರದಲ್ಲಿ ದುರಂತಕ್ಕೀಡಾಗಿ 7 ಮಂದಿ ನಾಪತ್ತೆಯಾಗಿದ್ದಾರೆ. ದೋಣಿ ಮಗುಚಿ ಟ್ಯೂಬ್ ನಲ್ಲಿ ಈಜಿ ಜೀವ ಉಳಿಸಿ ಕೊಂಡ ಇಬ್ಬರು ದಡ ಸೇರಿದ್ದಾರೆ. ಉಡುಪಿ ಜಿಲ್ಲೆಯ ಮಟ್ಟು ಕೊಪ್ಲ ಪರಿಸರದಲ್ಲಿ ಇಬ್ಬರು...
ಉಡುಪಿಕುಂದಾಪುರಬೈಂದೂರುರಾಜ್ಯಸುದ್ದಿ

ತೌಕ್ತೆ ಚಂಡಮಾರುತ ಎಫೆಕ್ಟ್ | ಉಡುಪಿ ಜಿಲ್ಲೆಯಾದ್ಯಂತ ಭಾರಿ ಅವಾಂತರ ; ಕೃಷಿಕ ಸಾವು – ಕಹಳೆ ನ್ಯೂಸ್

ಉಡುಪಿ: ಅರಬ್ಬೀ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಬಿದ್ದಿದೆ. ಹೀಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಕಾಪು ತಾಲೂಕಿನಲ್ಲಿ ವಿದ್ಯುತ್ ತಂತಿ ಕೆಳಗೆ ಬಿದ್ದು ವಿದ್ಯುತ್ ತಗುಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲೂಕಿನಲ್ಲಿ 4 ಮನೆಗಳಗೆ, ಬೈಂದೂರು ತಾಲೂಕಿನಲ್ಲಿ 3 ಮನೆಗಳಿಗೆ, 5 ತಾತ್ಕಾಲಿಕ ಶೆಡ್‍ಗಳಿಗೆ ಹಾಗೂ ಉಡುಪಿ ತಾಲೂಕಿನಲ್ಲಿ 1 ಮನೆಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಾದ್ಯಂತ...
ಉಡುಪಿಕಾಸರಗೋಡುದಕ್ಷಿಣ ಕನ್ನಡ

ಮಂಗಳೂರು: ತೌಕ್ತೇ ಚಂಡಮಾರುತ ಎದುರಿಸಲು ದ.ಕ. ಜಿಲ್ಲಾಡಳಿತ ಸಿದ್ಧತೆ – ಮೀನುಗಾರರಿಗೆ ಎಚ್ಚರಿಕೆ- ಕಹಳೆ ನ್ಯೂಸ್

ಮಂಗಳೂರು:- ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, “ತೌಕ್ತೇ" ಚಂಡಮಾರುತ ಕಾಣಿಸಿಕೊಳ್ಳಲಿರುವ ಹಿನ್ನಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಸಂಭಾವ್ಯ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ. ಇದಕ್ಕಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆ ಗೃಹರಕ್ಷಕ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ. ಸುಮಾರು20 ಸದಸ್ಯರ ಎಸ್ ಡಿ ಆರ್ ಎಫ್ ತಂಡವನ್ನು ಸಿದ್ಧಗೊಳಿಸಲಾಗಿದೆ. ಇದಲ್ಲದೆ ಸುಮಾರು ತುರ್ತು ಕಾರ್ಯಾಚರಣೆಗೆ 16 ದೋಣಿಗಳು ಸಿದ್ಧವಾಗಿದೆ. ಇನ್ನೊಂದೆಡೆ ಚಂಡಮಾರುತದ...
ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 09ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,694, ಉಡುಪಿ ಜಿಲ್ಲೆಯಲ್ಲಿ 692 ಮಂದಿಗೆ ಸೋಂಕು ದೃಢ ; ದಕ್ಷಿಣ ಕನ್ನಡದಲ್ಲಿ 2 ಮಂದಿ, ಉಡುಪಿಯಲ್ಲಿ 5 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 10 : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ರವಿವಾರದಂದು 1,694 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 692 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.   ದ.ಕ ಜಿಲ್ಲೆಯ ಕೋವಿಡ್ ಹೆಲ್ತ್ ಬುಲೆಟಿನ್ ಇಂದು 1694 ಮಂದಿಗೆ ಕೋವಿಡ್ ಪಾಸಿಟಿವ್ ಜಿಲ್ಲೆಯಲ್ಲಿ ಇಂದು ಕೊರೊನಾಗೆ 2 ಜನ ಬಲಿ ದ.ಕ ಜಿಲ್ಲೆಯಲ್ಲಿ ಇಂದು 854 ಮಂದಿ ಗುಣಮುಖ ಸದ್ಯ ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣ-12557 ಉಡುಪಿ ಜಿಲ್ಲೆಯ ಕೊರೋನಾ...
ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 8ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1513, ಉಡುಪಿ ಜಿಲ್ಲೆಯಲ್ಲಿ 1047 ಮಂದಿಯಲ್ಲಿ ಸೋಂಕು ದೃಢ ; ದಕ್ಷಿಣ ಕನ್ನಡದಲ್ಲಿ 3 ಮಂದಿ, ಉಡುಪಿಯಲ್ಲಿ 10 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು/ಉಡುಪಿ, ಮೇ. 09 : ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ನಿಯಂತ್ರಣ ಕ್ರಮಗಳು ಕೈಗೊಂಡಷ್ಟು ಪ್ರಕರಣಗಳು ಕೂಡ ಏರಿಕೆಯಾಗುತ್ತಿದೆ. ಶನಿವಾರದಂದು ದ.ಕ. ಜಿಲ್ಲೆಯಲ್ಲಿ 1513 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 1047 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.   ದ.ಕ. ಜಿಲ್ಲೆಯ ಕೊರೊನಾ ರಿಪೋರ್ಟ್: ಶನಿವಾರದಂದು ಪತ್ತೆಯಾದ ಸೋಂಕಿತರು-1513 ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು-54682 ಶನಿವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು-752 ಮಂದಿ 42180 -ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು...
ಉಡುಪಿದಕ್ಷಿಣ ಕನ್ನಡ

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 985ಮಂದಿಗೆ, ಉಡುಪಿಯಲ್ಲಿ 556 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು 985 ಮಂದಿಗೆ ಸೋಂಕು ದೃಢಪಟ್ಟಿದ್ದು, ಉಡುಪಿಯಲ್ಲಿ 556 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.   ಮೇ 4ರಂದು 450 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 48,281 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ 8,414 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು 9638 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಮಂಗಳವಾರದಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ...
1 111 112 113 114 115 123
Page 113 of 123