Friday, July 24, 2026

ಉಡುಪಿ

ಉಡುಪಿದಕ್ಷಿಣ ಕನ್ನಡಸುದ್ದಿ

Corona Update : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 933 ಮಂದಿಗೆ ಹಾಗೂ ಉಡುಪಿಯಲ್ಲಿ 670 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 1 ರ ಶನಿವಾರ ಇಬ್ಬರು ಸೋಂಕಿಗೆ ಬಲಿಯಾಗಿದ್ದು, 933 ಹೊಸ ಪ್ರಕರಣಗಳನ್ನು ವರದಿಯಾಗಿವೆ.   ಜಿಲ್ಲೆಯಲ್ಲಿ ಇಲ್ಲಿಯವರೆಗೆ 46,042 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 7,013 ಸಕ್ರೀಯ ಪ್ರಕರಣಗಳಿವೆ. ಶನಿವಾರ ಆಸ್ಪತ್ರೆಯಿಂದ 404 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು 38,270 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 759 ಮಂದಿ ಸೋಂಕಿಗೆ...
ಉಡುಪಿಕುಂದಾಪುರಸುದ್ದಿ

ನಾಪತ್ತೆಯಾಗಿದ್ದ ಖ್ಯಾತ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಪತಿ, ಪೆರ್ಡೂರು ಮೇಳದ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಕೋಟ: ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ವಾಪಸಾಗಿರಲಿಲ್ಲ ಹಾಗೂ ಮೊಬೈಲ್ ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರುವುದಿಲ್ಲ. ಈ ಬಗ್ಗೆ ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಬಡಗುತಿಟ್ಟಿನ ಪ್ರಸಿದ್ದ ಮೇಳದ ಯಕ್ಷಗಾನ ಕಲಾವಿದ ಉದಯ ಹೆಗಡೆ ಕಡಬಾಳ ಆಶ್ಚರ್ಯಕರ ರೀತಿಯಲ್ಲಿ ನಾಪತ್ತೆ ; ಪತ್ನಿ ಅಶ್ವಿನಿ ಕೊಂಡದಕುಳಿಯಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಉಡುಪಿ, ಎ 28 : ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ನಾಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮತ್ಯಾಡಿಯ ಗುಡ್ಡೆಯಂಗಡಿ ನಿವಾಸಿ ಉದಯ ಹೆಗಡೆ ಕಡಬಾಳ ನಾಪತ್ತೆಯಾಗಿರುವ ವ್ಯಕ್ತಿ. ಪ್ರಸಿದ್ಧ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರ ಪುತ್ರಿ ಅಶ್ವಿನಿ ಕೊಂಡದಕುಳಿ ರವರನ್ನು ಪ್ರೀತಿಸಿ ವಿವಾಹವಾಗಿದ್ದರು. ಪೆರ್ಡೂರು ಮೇಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದಯ್ ಎ. 21 ರಂದು ಯಕ್ಷಗಾನದ ತಿರುಗಾಟಕ್ಕಾಗಿ ಮನೆಯಿಂದ ತೆರಳಿದ್ದರು. ಬಳಿಕ ಯಾವುದೇ ಫೋನ್ ಸಂಪರ್ಕಕ್ಕೆ ಸಿಗಲಿಲ್ಲ. ಗಾಬರಿಗೊಂಡ ಪತ್ನಿ...
ಉಡುಪಿ

ಉಡುಪಿಯ ಅಕ್ರಮ ಮರಳು ಗಣಿಗಾರಿಕೆಯ ದೂರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧಾರ-ಕಹಳೆ ನ್ಯೂಸ್

ಉಡುಪಿ : ಡಿಎಸ್ಪಿ ಎನ್ ವಿಷ್ಣುವರ್ಧನ್ ಅವರ ಅಧ್ಯಕ್ಷತೆಯಲ್ಲಿ ಬ್ರಹ್ಮಾವರ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮರಾಠೂರು, ಕೊನಿಹಾರ್ ಹಾಗೂ ಕೈಲ್ಕರದಲ್ಲಿ ಅಕ್ರಮ ಮರಳು ಗಣಿಗಾರಿಕೆಯ ದೂರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿತು. ಈ ಸಭೆ ಮೊಲಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭಾವನಾ, ಉಡುಪಿ ಉಪವಿಭಾಗ ಎಎಸ್ಪಿ ಸದಾನಂದ ಎಸ್ ನಾಯಕ್, ಗ್ರಾಮ ಲೆಕ್ಕಿಗ ಅನಿಲ್ ಕುಮಾರ್, ಕೋಟ ನಿಲ್ದಾಣ ಪಿಎಸ್‍ಐ ಪುಷ್ಪಾ,...
ಉಡುಪಿ

ಉಡುಪಿಯ ಪ್ರಖ್ಯಾತ ನೋವೆಲ್ಟಿ ಜ್ಯುವೆಲ್ಲರಿ ಮಾಲೀಕ ಜಿ. ಜಯ ಆಚಾರ್ಯ ಅವರಿಗೆ ಆಭರಣ ತಯಾರಿಸಿಕೊಡುವ ನೆಪದಲ್ಲಿ ವಂಚನೆ ; ದೂರು ದಾಖಲು-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಪ್ರಖ್ಯಾತ ನೋವೆಲ್ಟಿ ಜ್ಯುವೆಲ್ಲರಿ ಮಾಲೀಕ ಜಿ. ಜಯ ಆಚಾರ್ಯ ಅವರಿಗೆ ಆಭರಣ ತಯಾರಿಸಿಕೊಡುವ ನೆಪದಲ್ಲಿ ವ್ಯಕ್ತಿಯೋರ್ವ 4 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಚಿನ್ನದ ಕರಿಮಣಿ ತಯಾರಿಸಿ ಕೊಡುವುದಾಗಿ ಹೇಳಿ, ಜಯ ಆಚಾರ್ಯ ಅವರಿಗೆ ಪರಿಚಯಸ್ಥ ಮಂಜುನಾಥ ಆಚಾರ್ಯ ಎಂಬಾತ ಫೆ.13 ರಂದು 92.970 ಗ್ರಾಂ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ಹೋಗಿದ್ದು, ಬಳಿಕ ಅಭರಣವಾಗಲಿ ಅಥವಾ ಚಿನ್ನದ ಗಟ್ಟಿಯಾಗಲಿ ಹಿಂತಿರುಗಿಸದೆ ವಂಚನೆ ಎಸಗಿದ್ದಾನೆ. ಈ ಬಗ್ಗೆ...
ಉಡುಪಿ

ಉಡುಪಿ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ಅಪಾರ ಹಾನಿ-ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಹಾಗೂ ಮಂಗಳವಾರ ಮುಂಜಾನೆ ಧಾರಾಕಾರ ಮಳೆ ಸುರಿದು ಮನೆ ಹಾನಿಯಾಗಿ, ಮರಗಳು ಬಿದ್ದ ಘಟನೆ ನಡೆದಿದೆ. ಮಿಂಚಿನಿಂದಾಗಿ ಬ್ರಹ್ಮಾವರ ತಾಲೂಕಿನ ನಾಗರತ್ನ ಭುಜಂಗ ಶೆಟ್ಟಿಗೆ ಸೇರಿದ ಮನೆ ಹಾನಿಯಾಗಿದ್ದು, ಈ ಘಟನೆ ನಡೆದಾಗ ಮನೆಯಲ್ಲಿ 6 ಜನರಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮನೆಯ ಅನೇಕ ಉಪಕರಣಗಳು ಹಾನಿಗೊಂಡಿದ್ದು, ಮರವೊಂದು ಕೆಮ್ಮಣ್ಣುವಿನ ಮುಖ್ಯ ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ಸ್ಥಗಿತಗೊಳಿಸಿ ಬಳಿಕ ಸ್ಥಳೀಯ ಪಂಚಾಯತ್...
ಉಡುಪಿ

ಈದು ಶ್ರೀ ವನದುರ್ಗಾ ದೇವಸ್ಥಾನದ ವರ್ಧಂತ್ಯುತ್ಸವ ಹಾಗೂ ಶ್ರೀ ಪಂಚದುರ್ಗಾ ಮಂತ್ರ ಹೋಮ-ಕಹಳೆ ನ್ಯೂಸ್

ಉಡುಪಿ : ಈದು ಶ್ರೀ ವನದುರ್ಗಾ ದೇವಸ್ಥಾನ ಇದರ ವರ್ಧಂತ್ಯುತ್ಸವ ಹಾಗೂ ಶ್ರೀ ಪಂಚದುರ್ಗಾ ಮಂತ್ರ ಹೋಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಏಪ್ರಿಲ್ 9ರಂದು ಜರಗಿತು. ಪ್ರಾತಃಕಾಲ ಗಣಹೋಮ, ಶ್ರೀ ಪಂಚದುರ್ಗಾ ಮಂತ್ರ ಹೋಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿ ಈ ಪ್ರಯುಕ್ತ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಹೊಸ್ಮಾರು ಶ್ರೀ ಗುರುಕೃಪಾ ಸೇವಾಶ್ರಮದ ಶ್ರೀ ಶ್ರೀ ಶ್ರೀ...
ಉಡುಪಿ

ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದಾಗ ಕಲ್ಲೆಸೆದ ಕೀಡಿಕೇಡಿಯನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು-ಕಹಳೆ ನ್ಯೂಸ್

ಉಡುಪಿ : ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದ ವೇಳೆ ಕಟ್ಟಡದ ಮೇಲೆ ನಿಂತು ವ್ಯಕ್ತಿಯೊಬ್ಬ ಪೊಲೀಸರ ವಾಹನಕ್ಕೆ ಕಲ್ಲೆಸೆದು ಗಲಭೆ ಉಂಟುಮಾಡಲು ಯತ್ನಿಸಿದ ಘಟನೆ ಸಂಭವಿಸಿದೆ. ವ್ಯಕ್ತಿಯನ್ನು ಸ್ಥಳದಲ್ಲೇ ಇದ್ದ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ಹಫೀಜ್ ಎಂದು ಗುರುತಿಸಲಾಗಿದೆ. ಕೊರಗಜ್ಜನ ಕೋಲ ನಡೆಯುತ್ತಿದ್ದಾಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದು, ಈ ವೇಳೆ ಗಲಭೆ ಸೃಷ್ಟಿಸಲು ಪ್ರಯತ್ನಿಸಿರುವ ಹಫೀಜ್, ಕಟ್ಟಡದ ಮೇಲಿನಿಂದ ಕಲ್ಲೊಂದನ್ನು...
1 112 113 114 115 116 123
Page 114 of 123