ಉಡುಪಿಯ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು-ಕಹಳೆ ನ್ಯೂಸ್
ಉಡುಪಿ : ಬಸವರಾಜು ಎಂಬವರು ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಪಾಕಿರ್ಂಗ್ ಸ್ಥಳದಲ್ಲಿ ಬೈಕ್ ಕಳವಾದ ಘಟನೆ ನಡೆದಿದೆ. ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ರಿಕ್ಷಾ ನಿಲ್ದಾಣದ ಎದುರು ಇರುವ ಪಾಕಿರ್ಂಗ್ ಸ್ಥಳದಲ್ಲಿ ಬೈಕನ್ನು ಹ್ಯಾಂಡ್ ಲಾಕ್ ಮಾಡದೇ ಬೈಕಿನಲ್ಲಿಯೇ ಕೀ ಇಟ್ಟು ಪಾರ್ಕ್ನೊಳಗೆ ಮೊಬೈಲ್ನಲ್ಲಿ ಮಾತನಾಡಿಕೊಂಡು ಹೋಗಿ ಸ್ವಲ್ಪ ಸಮಯ ಪಾರ್ಕ್ನಲ್ಲಿ ಕುಳಿತುಕೊಂಡು ಮಧ್ಯಾಹ್ನ 12:45 ಗಂಟೆಗೆ ಹಿಂದಿರುಗಿ ಬೈಕ್ ನಿಲ್ಲಿಸಿದ ಸ್ಥಳಕ್ಕೆ...







