Recent Posts

Saturday, May 9, 2026

ಉಡುಪಿ

ಉಡುಪಿರಾಜ್ಯಸುದ್ದಿ

ಉಡುಪಿ ಅಷ್ಟಮಠಕ್ಕೂ ಕಾಲಿಟ್ಟ ಕೊರೊನಾ – ಪುತ್ತಿಗೆ ಶ್ರೀಗಳಿಗೆ ಕೊರೊನಾ ಪಾಸಿಟಿವ್..! ; ಶ್ರೀಗಳ ಆರೋಗ್ಯ ವೃದ್ಧಿಗೆ ಭಕ್ತರ ಹಾರೈಕೆ – ಕಹಳೆ ನ್ಯೂಸ್

ಉಡುಪಿ : ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳಲ್ಲಿ ಕೊರೊನ ಪಾಸಿಟಿವ್ ದೃಢಪಟ್ಟಿದ್ದು ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳು ಕೆಲದಿನಗಳಿಂದ ಜ್ವರ, ಗಂಟಲುನೋವಿನಿಂದ ಬಳಲುತ್ತಿದ್ದು ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ ವ್ರತವನ್ನು ಅರಂಭಿಸಬೇಕಾಗಿತ್ತು. ಸದ್ಯ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಅವರು...
ಉಡುಪಿಸುದ್ದಿ

ಉಡುಪಿ ಕೋರ್ಟ್‌ನ ನ್ಯಾಯಾಧೀಶರಿಗೆ ಕೊರೊನಾ ಪಾಸಿಟಿವ್‌ ; 2 ದಿನ ನ್ಯಾಯಾಲಯ ಸೀಲ್‌ಡೌನ್ – ಕಹಳೆ ನ್ಯೂಸ್

ಉಡುಪಿ, ಜು. 21  : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಮಂಗಳವಾರ ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ವರದಿ ಪಾಸಿಟಿವ್‌ ಆಗಿದೆ.   ನ್ಯಾಯಾಧೀಶರಿಗೆ ಕೊರೊನಾ ಇರುವುದು ದೃಢಪಟ್ಟ ಕಾರಣ ಕೋರ್ಟ್ ಆವರಣವನ್ನು ಎರಡು ದಿನ ಸೀಲ್‌ಡೌನ್‌ ಮಾಡಿ ಸ್ಯಾನಿಟೈಸ್ ಮಾಡಲಿದ್ದು ಈ ನಿಟ್ಟಿನಲ್ಲಿ ಜು. 21 ಮತ್ತು 22ರಂದು ಕೋರ್ಟ್ ಸೀಲ್‌ಡೌನ್‌ ಆಗಿರಲಿದೆ ಎಂದು ತಿಳಿದು ಬಂದಿದೆ. ಇನ್ನು ಉಡುಪಿಯಲ್ಲಿ ಸೋಮವಾರ 98 ಜನರಿಗೆ ಕೊರೊನಾ...
ಉಡುಪಿರಾಷ್ಟ್ರೀಯಸುದ್ದಿ

ಭವ್ಯ ಶ್ರೀ ರಾಮಮಂದಿರ ಭೂಗರ್ಭಕ್ಕೆ ‘ಕೃಷ್ಣ ನಗರಿಯ ಮಣ್ಣು’ ; ಅಯೋಧ್ಯೆಯತ್ತ ಪವಿತ್ರ ಮೃತ್ತಿಕೆ – ಕಹಳೆ ನ್ಯೂಸ್

ಉಡುಪಿ, ಜು 21 : ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ!     ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ . ಈ ಹಿನ್ನಲೆಯಲ್ಲಿ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 99 ಮಂದಿಗೆ ಕೊರೊನಾ ಪಾಸಿಟಿವ್ ; 22 ಮಂದಿ ಗುಣಮುಖ – ಕಹಳೆ ನ್ಯೂಸ್

ಉಡುಪಿ, ಜು 20 : ಜಿಲ್ಲೆಯಲ್ಲಿ ಮತ್ತೆ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1221ಕ್ಕೆ ಏರಿಕೆಯಾಗಿದೆ.   ಅಲ್ಲದೆ, ಮತ್ತೆ 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ  560 ಮಂದಿಯ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಇಂದು 251 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ 661 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.  ...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 134 ಮಂದಿಗೆ ಕೊರೊನಾ ಪಾಸಿಟಿವ್ ; ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆ – ಕಹಳೆ ನ್ಯೂಸ್

ಉಡುಪಿ‌‌, ಜು 19 : ಜಿಲ್ಲೆಯಲ್ಲಿ ಮತ್ತೆ134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ. 349 ವರದಿಯು ನೆಗೆಟಿವ್‌ ಆಗಿದ್ದು, ಇನ್ನು ಕೂಡಾ 509 ಜನರ ಕೊರೊನಾ ಪರೀಕ್ಷಾ ವರದಿ ಬರಬೇಕಾಗಿದೆ. ಪ್ರಸ್ತುತ 584 ಸಕ್ರಿಯ ಪ್ರಕರಣಗಳಿವೆ. ಇಂದು 42 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1628 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 24,837 ಜನರ ಗಂಟಲು ದ್ರವ...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 109 ಮಂದಿಗೆ ಕೊರೊನಾ ಪಾಸಿಟಿವ್‌‌ ; 2088ಕ್ಕೆ ಏರಿದ ಸೋಂಕಿತರ ಸಂಖ್ಯೆ – ಕಹಳೆ ನ್ಯೂಸ್

ಉಡುಪಿ, ಜು 18 : ಜಿಲ್ಲೆಯಲ್ಲಿ ಶನಿವಾರ ಮತ್ತೆ109 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಶತಕ ದಾಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ. 292 ವರದಿಯು ನೆಗೆಟಿವ್‌ ಆಗಿದ್ದು, ಇನ್ನು ಕೂಡಾ 537 ಜನರ ಕೊರೊನಾ ಪರೀಕ್ಷಾ ವರದಿ ಬರಬೇಕಾಗಿದೆ. ಇಂದು ಪತ್ತೆಯಾದ 109 ಕೊರೊನಾ ಪ್ರಕರಣಗಳ ಪೈಕಿ, ಉಡುಪಿ 58, ಕುಂದಾಪುರ 40, ಕಾರ್ಕಳ ತಾಲೂಕಿನಲ್ಲಿ 11 ಪಾಸಿಟಿವ್ ವರದಿಯಾಗಿದೆ. ಪ್ರಸ್ತುತ 492 ಸಕ್ರಿಯ...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 84 ಜನರಿಗೆ ಪಾಸಿಟಿವ್‌ – 2 ಸಾವಿರದ ಗಡಿಯತ್ತ ಸೋಂಕಿತರ ಸಂಖ್ಯೆ – ಕಹಳೆ ನ್ಯೂಸ್

ಉಡುಪಿ, ಜು.17 : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದ್ದು ಇಂದು ಮತ್ತೆ 84 ಜನರಲ್ಲಿ ಕೊರೊನಾ ಪಾಸಿಟಿವ್‌ ಆಗಿದೆ. ಜಿಲ್ಲೆಯಲ್ಲಿ ಒಟ್ಟು ದಾಖಲಾದ ಸೋಂಕು ಪ್ರಕರಣಗಳು 2 ಸಾವಿರದ ಗಡಿಯತ್ತ ತಲುಪಿದ್ದು ಈವರೆಗೆ 1979 ಪ್ರಕರಣ ದಾಖಲಾಗಿದೆ. ಇಂದು ಜಿಲ್ಲೆಯಲ್ಲಿ 393 ಕೊರೊನಾ ವರದಿಗಳು ಲಭ್ಯವಾಗಿದ್ದು ಈ ಪೈಕಿ 309 ವರದಿಯು ನೆಗೆಟಿವ್‌ ಆಗಿದ್ದರೆ ಉಳಿದ 84 ವರದಿ ಪಾಸಿಟಿವ್‌ ಆಗಿದೆ. ಇನ್ನು ಕೂಡಾ 84 ಜನರ...
ಉಡುಪಿಸುದ್ದಿ

ಉಡುಪಿಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿದವರನ್ನು ವೈಜ್ಞಾನಿಕವಾಗಿ ಪತ್ತೆ ಹಚ್ಚಿ ಕಠಿಣ ಕ್ರಮ ; ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ – ಕಹಳೆ ನ್ಯೂಸ್

ಉಡುಪಿ, ಜು 17 : ಜಾಗತಿಕ ಸೋಂಕಾಗಿರುವ ಕೋವಿಡ್-19 ರೋಗವು ಹರಡುವುದನ್ನುನಿಯಂತ್ರಣ ಮಾಡುವ ಹಾಗೂ ಇದರಿಂದಾಗಿ ಉಂಟಾಗುವ ಅನಾರೋಗ್ಯ ಸ್ಥಿತಿ ಮತ್ತು ಮರಣಗಳನ್ನು ತಡೆಗಟ್ಟುವ ಸಲುವಾಗಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿಗಳನ್ನು ,ಪ್ರಥಮ ಸಂಪರ್ಕಿಸಿರುವ ವ್ಯಕ್ತಿಗಳನ್ನು ಹಾಗೂ ಹೊರ ರಾಜ್ಯ/ದೇಶ ದಿಂದ ಬರುವ ವ್ಯಕ್ತಿಗಳನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತದೆ.   ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮದ ಹಿತದೃಷ್ಟಿಯಿಂದ ಹೊರ ರಾಜ್ಯ/ದೇಶ ಪ್ರಯಾಣಿಕರು, ಕೋವಿಡ್-19 ಸೋಂಕಿತರು...
1 117 118 119 120 121
Page 119 of 121