Tuesday, September 8, 2026

ಉಡುಪಿ

ಉಡುಪಿ

ನ.28ಕ್ಕೆ ಉಡುಪಿಯ “ಗೀತಾ ಮಾಸೋತ್ಸವ” ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಆಗಮನ – ಕಹಳೆ ನ್ಯೂಸ್

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನ. 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಗವಹಿಸುತ್ತಿರುವುದು ನಮಗೆ ಗೊತ್ತೇ ಇದೆ. ಈಗ ಆ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರಂತೆ, ನ. 28ರಂದು ಶ್ರೀಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಮೋದಿಯವರು ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಡಿ, ಶ್ರೀಮಠದಲ್ಲಿ ನ. 30ರಂದು ನಡೆಯುವ ಸಂತ ಸಂಗಮ ಎಂಬ ಭಜನೋತ್ಸವದಲ್ಲಿ ಉತ್ತರ ಪ್ರದೇಶದ ಸಿಎಂ...
ಉಡುಪಿಸಂತಾಪಸಿನಿಮಾಸುದ್ದಿ

ಉಡುಪಿಯಲ್ಲಿ ಮಾಧ್ವ ಬ್ರಾಹ್ಮಣ ಸಾಂಪ್ರದಾಯದಂತೆ, ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ಅಂತ್ಯಕ್ರಿಯೆ- ಕಹಳೆ ನ್ಯೂಸ್

ಉಡುಪಿ : ಸ್ಯಾಂಡಲ್ವುಡ್ ಖಳನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ರಾಯ್ (55) ನಿಧಾನರಾದರು. ಇದೀಗ ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್ ರಾಯ್ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಹರೀಶ್ ಆಚಾರ್ಯ ಆಪ್ತರು, ಕುಟುಂಬದವರು ಭಾಗಿಯಾಗಿದ್ದರು. ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ‘ವೆಬ್ ಸೈಟ್’ ತೆರೆದು ವಂಚನೆ.! – ಕಹಳೆ ನ್ಯೂಸ್

ಕುಂದಾಪುರ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಓಪನ್ ಮಾಡಿ ವಂಚನೆ ಎಸಗಿರುವ ಘಟನೆ ನಡೆದಿದ್ದು, ದೂರು ದಾಖಲಾಗಿದೆ. ಹೌದು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೊಠಡಿ ಕಾಯ್ದಿರಿಸಲು ನಕಲಿ ವೆಬ್ ಸೈಟ್ ತಯಾರಿಸಿ ವಂಚನೆ ಮಾಡಿರುವ ಘಟನೆ ನಡೆದಿದ್ದು, ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೇವಸ್ಥಾನದ ಅಧಿಕೃತ ವೆಬ್ ಸೈಟ್ https://karnatakatemplesaccommodation.com ಬದಲಿಗೆ karnatakatempleaccommodation ಎಂಬ ಹೆಸರಿನ ಅನಧಿಕೃತ...
ಉಡುಪಿಜಿಲ್ಲೆಸುದ್ದಿ

ನ. 7ರಂದು ಶಿರೂರು ಪರ್ಯಾಯ ಪೂರ್ವಭಾವಿ ಸಭೆ: ಯಶ್‌ಪಾಲ್‌ ಸುವರ್ಣ – ಕಹಳೆ ನ್ಯೂಸ್

ಉಡುಪಿ: ಶಿರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಸಭೆ ನ. 7ರಂದು ಸಂಜೆ 4.30ಕ್ಕೆ ಉಡುಪಿಯ ಸೋದೆ ಮಠದ ಬಳಿಯ ವಿದ್ಯೋದಯ ಪಿ.ಯು. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು. ಶಿರೂರು ಮಠದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವಭಾವಿ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸುವರು ಎಂದು ತಿಳಿಸಿದರು. ಪರ್ಯಾಯ ಮಹೋತ್ಸವದ...
ಉಡುಪಿಜಿಲ್ಲೆಸುದ್ದಿ

ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ನೆರವಿಗೆ ನ. 19ರಂದು ‘ಅಕ್ಕ’ ಪಡೆ ಆರಂಭ ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – ಕಹಳೆ ನ್ಯೂಸ್

ಉಡುಪಿ: ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ 'ಅಕ್ಕ' ಪಡೆ ಆರಂಭಿಸಲಾಗುವುದು. ನವೆಂಬರ್ 19 ರಂದು ಬೆಂಗಳೂರಿನಲ್ಲಿ 'ಅಕ್ಕ' ಪಡೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಚಿವರು, ನವೆಂಬರ್ 19ರಂದು ಬೆಂಗಳೂರಿನಲ್ಲಿ 'ಅಕ್ಕ' ಪಡಕ್ಕೆ ಚಾಲನೆ ನೀಡಲಿದ್ದು, ನಂತರ ಮೈಸೂರು, ಉಡುಪಿ, ಮಂಗಳೂರು, ಬೆಳಗಾವಿಯಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಅಂಗನವಾಡಿ ಪ್ರಾರಂಭವಾಗಿ 50 ವರ್ಷದ ಪೂರ್ಣಗೊಂಡಿದ್ದು ನವೆಂಬರ್ 19ರಂದು...
ಉಡುಪಿಜಿಲ್ಲೆಸುದ್ದಿ

ಕಾಪು ಶ್ರೀ ಹೊಸ ಮಾರಿಯಮ್ಮ ಕ್ಷೇತ್ರಕ್ಕೆ ಟೀಮ್ ಇಂಡಿಯಾದ ಟಿ20 ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ – ಕಹಳೆ ನ್ಯೂಸ್

ಉಡುಪಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ...
ಉಡುಪಿಸುದ್ದಿ

ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ : ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್- ಕಹಳೆ ನ್ಯೂಸ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ನಮ್ಮ...
ಉಡುಪಿಸುದ್ದಿ

“ನಿರಾಮಯ ಸೊಸೈಟಿ” ಮೂಲಕ ಅನುಷ್ಠಾನಗೊಳ್ಳುತ್ತಿರುವ ” ಸಮುದಾಯ ಉಪ ಶಮನ ಆರೈಕೆ ಕೇಂದ್ರ” ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್- ಕಹಳೆ ನ್ಯೂಸ್

ಉಡುಪಿ: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ...
1 11 12 13 14 15 124
Page 13 of 124