ಸಂಘಟನೆ ಅಗತ್ಯ ಸಂಘಟನೆಗಳ ಕೂಗಿಗೆ ಸರ್ಕಾರ ಹಾಗೂ ಬೇರೆ ಬೇರೆ ಸಂಸ್ಥೆಗಳು ಮನ್ನಣೆ ನೀಡುತ್ತದೆ : ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್
ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪಡೆದ ಒಳ್ಳೆಯ ಪರಿಕಲ್ಪನೆಯೊಂದಿಗೆ ಸಂಸ್ಥೆಯನ್ನು ಹುಟ್ಟು ಹಾಕಿ ಸಮಾಜಮುಖಿ ಕೆಲಸ ಒಂದು ವೃತ್ತಿ ಬಾಂಧವರ ಹಿತ ಚಿಂತನೆಯೊಂದಿಗೆ ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿರುವುದರಿಂದ ಈ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತಾ ಇಂದು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಬೈಂದೂರು ಭಾಗದ ಫೋಟೋಗ್ರಾಫರ್ ಅಸೋಸಿಯೇಷನ್ ಆಯೋಜಿಸಿದ ಕ್ರೀಡಾಕೂಟವನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದ ಅವರು ಇವತ್ತು ವೃತ್ತಿಯಲ್ಲಿ ಎಷ್ಟೇ...







