Wednesday, March 11, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಮೀನುಗಾರರು ಸುರಕ್ಷತೆಗೆ ಒತ್ತು ನೀಡಿ: ಲಕ್ಷ್ಮಿ ಹೆಬ್ಬಾಳಕರ -ಕಹಳೆ ನ್ಯೂಸ್

ಉಡುಪಿ: 'ನಿಮ್ಮ ಸುರಕ್ಷತೆ ನಿಮ್ಮ ಜವಾಬ್ದಾರಿ ಎಂದು ಅರಿತುಕೊಂಡು ಮೀನುಗಾರರು ಮೀನುಗಾರಿಕೆಗೆ ತೆರಳುವ ವೇಳೆ ತಪ್ಪದೆ ಜೀವ ರಕ್ಷಕ ಸಾಧನಗಳನ್ನು ಬಳಸಬೇಕು. ಕುಟುಂಬದ ಜವಾಬ್ದಾರಿ ನಿಮ್ಮ ಹೆಗಲ ಮೇಲಿರುತ್ತದೆ, ಅವರನ್ನು ಅನಾಥರನ್ನಾಗಿಸಬೇಡಿ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ 'ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ' ಕುರಿತು ಗುರುವಾರ ಹಮ್ಮಿಕೊಂಡಿದ್ದ...
ಉಡುಪಿಜಿಲ್ಲೆಸುದ್ದಿ

10 ಸಾವಿರ ಗೌರವಧನ ನೀಡಿ: ಆಶಾ ಕಾರ್ಯಕರ್ತೆಯರ ಧರಣಿ -ಕಹಳೆ ನ್ಯೂಸ್

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಧರಣಿ ನಡೆಯಿತು. ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆ.ವಿ. ಭಟ್‌ ಮಾತನಾಡಿ, ಮುಖ್ಯಮಂತ್ರಿ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ₹10 ಸಾವಿರ ಗೌರವನಿಧಿಯನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಬೇಕು ಎಂದು ಆಗ್ರಹಿಸಿದರು. ಆಶಾ ಕಾರ್ಯಕರ್ತೆಯರ ಅವೈಜ್ಞಾನಿಕ...
ಉಡುಪಿಜಿಲ್ಲೆಸುದ್ದಿ

ಸ್ವಾಂತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ -ಕಹಳೆ ನ್ಯೂಸ್

ಉಡುಪಿ : ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಧಿಕಾರಿಗಳಿಗೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ, ಎಲ್ಲಾ ತಾಲೂಕುಗಳ ತಹಶೀಲ್ದಾರರಿಗೆ, ಜಿಲ್ಲಾ ಮತ್ತು ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಹಾಗೂ ಐವತ್ತಕ್ಕೂ ಅಧಿಕ ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು. ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಅಗಸ್ಟ್ 15 ಮತ್ತು ಜನವರಿ 26ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ -ಕಹಳೆ ನ್ಯೂಸ್

ಮೂಡುಬಿದಿರೆ : ಪರಿವರ್ತನಾಶೀಲವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ ಇಂದಿನ ಸಮಾಜಕ್ಕೆ ಅವಕಾಶಗಳು ಮುಕ್ತವಾಗಿದೆ. ಚೇತನವನ್ನು ಕೇಂದ್ರವಾಗಿರಿಸಿಕೊAಡು , ವೃತ್ತಿ ನಿರಂತರ ಮಾರ್ಗದರ್ಶನದೊಂದಿಗೆ ಶ್ರದ್ಧೆ, ಅಭ್ಯಾಸದೊಂದಿಗೆ ಮಂದುವರಿದಲ್ಲಿ ವೃತ್ತಿಯಲ್ಲಿ ಯಶಸ್ಸು ಶತಸಿದ್ಧ. ಎರಡು ದಶಕಗಳ ಹಿಂದೆ ಇದ್ದಷ್ಟು ಕಷ್ಟ ಈಗಿಲ್ಲ ಈಗ ಸರಿಯಾದ ವೃತ್ತಿಯಲ್ಲಿ ಮುಂದೆ ಸಾಗುವುದಕ್ಕೆ ಬೇಕಾದಷ್ಟು ಅವಕಾಶಗಳಿವೆ. ಮಾರ್ಗದರ್ಷನ ನೀಡುವ ತಜ್ಞರಿದ್ದಾರೆ. ವಾಣಿಜ್ಯ ವಿಭಾಗದ ಭವಿಷ್ಯ ಉಜ್ವಲವಾಗಿದೆ ಎಂದು ಹಿರಿಯ ಚಾರ್ಟೆಡ್...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಲಾಸ್ಯ ಮದ್ಯಸ್ಥ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಉಡುಪಿ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೇರೆಂಜಾಲು ಕಂಬದಕೋಣೆ ಇವರು ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮದ್ಯಸ್ಥ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ....
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಯಶಸ್ಸಿನ ಬದುಕಿಗೆ ಕೌಶಲಯುತ ಶಿಕ್ಷಣ ಅತ್ಯಗತ್ಯ -ಕೆ ಆರ್ ಪಂಡಿತ್ -ಕಹಳೆ ನ್ಯೂಸ್

ಮೂಡುಬಿದಿರೆ : ಶಿಸ್ತು ಸಂಯಮದ ನಡವಳಿಕೆ ಬೌದ್ಧಿಕ ವಿಕಾಸಕ್ಕೆ ಪೂರಕ. ಸ್ವಯಂಪ್ರೇರಣೆಯಿಂದ ಪ್ರಾಮಾಣಿಕವಾಗಿ ಸಲ್ಲಿಸುವ ಸೇವೆ ಸಾರ್ಥಕ ಬದುಕಿಗೆ, ಸಮಾಜದ ಉನ್ನತಿಗೆ ಸಹಾಯಕ.ಕಠಿಣ ಪರಿಶ್ರಮ ಮತ್ತು ಕೌಶಲಗಳು ಯಶಸ್ಸಿನ ಆಧಾರಸ್ತಂಭಗಳು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಬೆಳೆವಣಿಗೆ ಸಾಧ್ಯ. ಮನಸಾರೆ ಕಲಿತು ಹೃದಯಪೂರ್ವಕವಾಗಿ ಅನುಷ್ಠಾನ ಮಾಡಿದರೆ ಪ್ರತಿಫಲವೂ ಒಳ್ಳೆಯದಾಗಿರುತ್ತದೆ ಎಂದು ಮೂಡುಬಿದಿರೆ ಹಿರಿಯ ನ್ಯಾಯವಾದಿಗಳಾದ ಶ್ರೀ ಕೆ ಆರ್ ಪಂಡಿತ್ ಹೇಳಿದರು. ಅವರು ಎಕ್ಸಲೆಂಟ್ ಪದವಿ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ರಾಷ್ಟ್ರೀಯ  ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ -ಕಹಳೆ ನ್ಯೂಸ್

ಕಾರ್ಕಳ : ಎನ್.ಎಸ್.ಎಸ್‌ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜಸೇವಕ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಅವಿನಾಶ್ ಜಿ. ಶೆಟ್ಟಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು: ಶಾಸಕ ಎ.ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ : ವಿಜಯ ಕರ್ನಾಟಕ ಐಎಂಜೆ ಇನ್ಸ್ಟಿ ಟ್ಯೂಷನ್ಸ್ ಮೂಡ್ಲಕಟ್ಟೆ ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮೂಡ್ಲಕಟ್ಟೆ ಎಂ.ಐ.ಟಿ. ಆವರಣದಲ್ಲಿ ಸಸಿ ನೆಡುವ ಮೂಲಕ ದೀಪವನ್ನು ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರ ದಿನಾಚರಣೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಗಿಡ...
1 13 14 15 16 17 119
Page 15 of 119