ಮಾರಿಷಸ್ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು-ಕಹಳೆ ನ್ಯೂಸ್
ಮಾರಿಷಸ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಂದನ ಎಸ್. ಭಟ್ ಎಂಬುವವರು ಮೃತಪಟ್ಟಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸಳ್ಯಕ್ಕೆ ಅವರ ಮೃತದೇಹ ತರಲು ಸಂಬಂಧಿಕರು ಮತ್ತು ಸಂಸದರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಘಟನೆ ಸೋಮವಾರ ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿನ ಸರಕಾರಿ ವ್ಯವಸ್ಥೆ ಮೂಲಕ ಹಾಗೂ ಇಲ್ಲಿನ ಸರಕಾರದ ಸಹಾಯದಿಂದ...







