Recent Posts

Saturday, April 25, 2026

ಉಡುಪಿ

ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಜಾವೆಲಿನ್ ಎಸೆತ; ಮೂರನೇ ಸ್ಥಾನ ಗಳಿಸಿದ ಸುಜ್ಞಾನ ಪಿಯು ಕಾಲೇಜಿನ ಸಮಿತ್ -ಕಹಳೆ ನ್ಯೂಸ್

ಉಡುಪಿ ಜಿಲ್ಲೆ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಉಡುಪಿ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಜೂನಿಯರ್ ಮತ್ತು ಸೀನಿಯರ್-23 ಅಥ್ಲೆಟಿಕ್ ಮೀಟ್-2025ರಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಜಾವೆಲಿನ್ ಎಸೆತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ. ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ. ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ....
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸಂಘಟನೆ ಅಗತ್ಯ ಸಂಘಟನೆಗಳ ಕೂಗಿಗೆ ಸರ್ಕಾರ ಹಾಗೂ ಬೇರೆ ಬೇರೆ ಸಂಸ್ಥೆಗಳು ಮನ್ನಣೆ ನೀಡುತ್ತದೆ : ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪಡೆದ ಒಳ್ಳೆಯ ಪರಿಕಲ್ಪನೆಯೊಂದಿಗೆ ಸಂಸ್ಥೆಯನ್ನು ಹುಟ್ಟು ಹಾಕಿ ಸಮಾಜಮುಖಿ ಕೆಲಸ ಒಂದು ವೃತ್ತಿ ಬಾಂಧವರ ಹಿತ ಚಿಂತನೆಯೊಂದಿಗೆ ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿರುವುದರಿಂದ ಈ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತಾ ಇಂದು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಬೈಂದೂರು ಭಾಗದ ಫೋಟೋಗ್ರಾಫರ್ ಅಸೋಸಿಯೇಷನ್ ಆಯೋಜಿಸಿದ ಕ್ರೀಡಾಕೂಟವನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದ ಅವರು ಇವತ್ತು ವೃತ್ತಿಯಲ್ಲಿ ಎಷ್ಟೇ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ: ಕುತ್ಯಾರು ನವೀನ್‌ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫ‌ಲಗೊಳಿಸಿ ಹಿಂದೂಗಳ ಶ್ರದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ ಜಿಲ್ಲಾಯಾದ್ಯಂತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ 'ಧರ್ಮಸ್ಥಳ ಉಳಿಸಿ' ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್‌ ಶೆಟ್ಟಿ ಅವರು ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಮಾತನಾಡಿದ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : `ಮಹೇಶ್ ಶೆಟ್ಟಿ ತಿಮರೋಡಿ’ ಪೊಲೀಸರ ವಶಕ್ಕೆ.- ಕಹಳೆ ನ್ಯೂಸ್

ಉಡುಪಿ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯ ನಿವಾಸದಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಹಿರಿಯ ಪತ್ರಕರ್ತರಾದ ಕುಮಾರಸ್ವಾಮಿ ನುಡಿನಮನ ಸಲ್ಲಿಸಿ, ಮಂಜುನಾಥ್ ಭಟ್ ಕಷ್ಟದಿಂದ ಬೆಳೆದು ಬಂದವರು. ವಿದ್ಯಾರ್ಥಿ ಜೀವನದಲ್ಲಿ ಹಿರಿಯ ಸಾಹಿತಿಗಳ ಚರ್ಚಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತ ಅವರು ಸಾಹಿತ್ಯದತ್ತ ಒಲವು ಬೆಳೆಸಿಕೊಂಡರು. ಉಪ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ವಿದ್ಯಾರಣ್ಯ ಅಂಗಳದಲ್ಲಿ ʼಮುದ್ದುಕೃಷ್ಣʼರ ಕಲರವ ; ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಕ್ಕಳಿಗೆ ಸಮಗ್ರ ವ್ಯಕ್ತಿತ್ವ -‘ಸು ಫ್ರಮ್ ಸೋ’ ರವಿಯಣ್ಣ -ಕಹಳೆ ನ್ಯೂಸ್

ಕುಂದಾಪುರ: ಸಾಂಸ್ಕೃತಿಕ ಸ್ಪರ್ಧಾ ವೇದಿಕೆಗಳು ಮಕ್ಕಳ ಪ್ರತಿಭೆಯನ್ನು ಹೊರತರಲು ಸಹಾಯಕವಾಗುತ್ತವೆ. ಮಕ್ಕಳೊಳಗಿನ ಭಯವನ್ನು ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುತ್ತವೆ ಎಂದು ‘ಸು ಫ್ರಮ್ ಸೋ’ ಸಿನಿಮಾ ನಟ ಸನಿಲ್ ಗೌತಮ್ (ರವಿಯಣ್ಣ) ಹೇಳಿದರು. ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಶಾಲೆಯ ಅಂಗಳದಲ್ಲಿ ಕೃಷ್ಟಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಮುದ್ದುಕೃಷ್ಣ ಸ್ಪರ್ಧೆ ಉದ್ಘಾಟನೆ ನೆರವೇರಿಸಿದ ಅವರು, “ಇಂತಹ ಸ್ಪರ್ಧೆಗಳೇ ನನಗೆ ಕಲಾವಿದನಾಗುವುದಕ್ಕೆ ಅಡಿಪಾಯವಾಗಿದ್ದು. ನಾನು ಮೊದಲು ಹಾಕಿದ್ದು ರಾಧೆಯ ವೇಷ. ನಂತರ ಕೃಷ್ಣ ವೇಷ...
ಉಡುಪಿಜಿಲ್ಲೆಸುದ್ದಿ

ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಮೇಳಕ್ಕೆ ಹತ್ತು ವರ್ಷ ಒಂದು ಮಹಾನ್ ಸಾಧನೆ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು -ಕಹಳೆ ನ್ಯೂಸ್

ಉಡುಪಿ : ಯಕ್ಷಗಾನವನ್ನು ನಾವು ಕೂತು ಚೆನ್ನಾಗಿ ಆಸ್ವಾದಿಸಬಹುದು, ಬೇಕಾಬಿಟ್ಟಿ ಟೀಕೆ ಕೂಡಾ ಮಾಡಬಹುದು. ಆದರೆ ಮೇಳಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಇದೊಂದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಆಚರಿಸುತ್ತಿರುವುದು ಮಹಾನ್ ಸಾಧನೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ದ್ಯುತಿಪರ್ವ ಯಕ್ಷ ಟ್ರಸ್ಟ್ ಕುಂದಾಪುರ ಹಾಗೂ ನಮ್ಮ ಕಲಾಕೇಂದ್ರ ಕೋಟೇಶ್ವರ ಇವರ ಜಂಟಿ...
ಉಡುಪಿಜಿಲ್ಲೆಸುದ್ದಿ

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ -ಕಹಳೆ ನ್ಯೂಸ್

ಉಡುಪಿ : ಅಸಂಖ್ಯಾತ ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ...
1 13 14 15 16 17 120
Page 15 of 120