Tuesday, September 8, 2026

ಉಡುಪಿ

ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ಜಿಲ್ಲಾ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಸೆ. 22 ರಿಂದ ಆ .2 ರವರೆಗೆ ಸಡಗರ ದ ದಸರಾ- ಹಬ್ಬ – ಕಹಳೆ ನ್ಯೂಸ್

ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾದಿ ಗಳ ಸಹಕಾರದೊಂದಿಗೆ “ಉಡುಪಿ- ಜಿಲ್ಲಾ ಉಚ್ಚಿಲ ದಸರಾ-2025” ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2 ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್‌...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕ್ರಿಕೆಟ್: ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅನುಜ್ ಈಶ್ವರ ಅಂಬ್ಲಿ ರಾಜ್ಯಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುತ್ತಾನೆ. ಈತ ಬಾಗಲಕೋಟೆಯ ಬನಹಟ್ಟಿಯ ಈಶ್ವರ ಹಾಗೂ ಅಶ್ವಿನಿ ದಂಪತಿಯ ಪುತ್ರ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ,...
ಉಡುಪಿಕಾರ್ಕಳಜಿಲ್ಲೆಪ್ರಾದೇಶಿಕಶಿಕ್ಷಣಸುದ್ದಿ

ಕಾರ್ಕಳ ಜ್ಞಾನಸುಧಾ : ಥ್ರೋಬಾಲ್ ಪಂದ್ಯಾಟ ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಕಾರ್ಕಳ : ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪಂದ್ಯಾಟವನ್ನು...
ಉಡುಪಿಜಿಲ್ಲೆಸುದ್ದಿ

ಪ್ರಕೃತಿಯ ಸೊಬಗನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿಯುವುದೇ ರೋಮಾಂಚನ : ಶ್ರೀ ಸಂತೋಷ್ ಕುಂದೇಶ್ವರ್ -ಕಹಳೆ ನ್ಯೂಸ್

ಉಡುಪಿ: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಫೋಟೋಗ್ರಫಿ ಮತ್ತು ಡಿಜಿಟಲ್ ಕ್ಲಬ್ ನ ಆಶ್ರಯದಲ್ಲಿ ಫೋಟೋಗ್ರಫಿ ಕುರಿತು ವಿಚಾರ ಸಂಕಿರಣ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಜರುಗಿತು. ಅಂತರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಗಳಿಸಿದ ವನ್ಯಜೀವಿ ಛಾಯಾಚಿತ್ರಗ್ರಾಹಕರಾದ ಶ್ರೀ ಸಂತೋಷ್ ಕುಂದೇಶ್ವರ್ ರವರ ಛಾಯಾಚಿತ್ರ ಪ್ರದರ್ಶನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾಲೇಜಿನ ಫೋಟೋಗ್ರಾಫಿ ಅಂಡ್ ಡಿಜಿಟಲ್ ಕ್ಲಬ್ ನ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದ ಪಾಗಲ್ ಪ್ರೇಮಿ – ಕಹಳೆ ನ್ಯೂಸ್

ಉಡುಪಿ : ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಕಲಾಗಿದೆ. ಚೂರಿ ಇರಿದ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಚೂರಿ ಇರಿದು ಇದೀಗ ಪರಾರಿಯಾಗಿದ್ದಾನೆ. ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಆಕೆಯ...
ಉಡುಪಿಜಿಲ್ಲೆಸುದ್ದಿ

ವಿಷ ಬೀಜ ಬಿತ್ತಿ, ಭಾವನೆ ಒಡೆಯುವ ಕೆಲಸ : ಶಾಸಕ ಯಶಪಾಲ್‌ ಸುವರ್ಣ -ಕಹಳೆ ನ್ಯೂಸ್

ಬ್ರಹ್ಮಾವರ: ವಿಶ್ವದ ಒಂದೇ ಒಂದು ಹಿಂದೂ ರಾಷ್ಟ್ರವಾದ ಭಾರತದಲ್ಲಿ ಇರುವ ಹಿಂದುತ್ವದ ಭಾವನೆಯನ್ನು ಒಡೆಯುವ ಕೆಲಸ ಮಾಡಲಾಗುತ್ತಿದೆ. ವಿಷಬೀಜ ಬಿತ್ತಲಾಗುತ್ತಿದೆ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು. ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಬ್ರಹ್ಮಾವರ ತಾಲ್ಲೂಕು ವತಿಯಿಂದ ಗುರುವಾರ ಹಿಂದೂ ಧಾರ್ಮಿಕ ಕ್ಷೇತ್ರಗಳ ಮೇಲಿನ ವೈಚಾರಿಕ ದಾಳಿಯನ್ನು ಖಂಡಿಸಿ ಬ್ರಹ್ಮಾವರದ ಬಂಟರ ಭವನದಲ್ಲಿ ನಡೆದ ಧರ್ಮ ಸಂರಕ್ಷಣಾ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ಶ್ರದ್ಧೆಯ ಕೇಂದ್ರಗಳ ವಿರುದ್ಧ ಷಡ್ಯಂತರ ಮಾಡುವವರಿಗೆ ಸಾಗರದ...
ಉಡುಪಿಕಾಪುಜಿಲ್ಲೆಪ್ರಾದೇಶಿಕಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಆಯ್ಕೆ ಗೊಂಡಿರುವ 8 ಶಿಕ್ಷಕರಿಗೆ, ಮಂಜೂರಾತಿ ಪತ್ರ ವಿತರಣೆ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಖಾವಂದರಿಂದ ಶಿಕ್ಷಕಿಯರಿಗೆ ಶುಭಾಶಯ, ಉಡುಗೊರೆ -ಕಹಳೆ ನ್ಯೂಸ್

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಯ್ಕೆ ಗೊಂಡಿರುವ ಕಾಪು ತಾಲೂಕಿನ 8 ಸರಕಾರಿ ಶಾಲೆಗಳ ಜ್ಞಾನ ದೀಪಾ ಶಿಕ್ಷಕರಿಗೆ, ಮಂಜೂರಾತಿ ಪತ್ರ ವಿತರಣಾ ಪತ್ರವನ್ನು ಕಾಪುವಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯಲ್ಲಿ ವಿತರಿಸಲಾಯಿತು. ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ಶಿಕ್ಷಕರ ದಿನಾಚರಣೆಯ ಪ್ರಯುಕ್ತ, ಶುಭಾಶಯಗಳನ್ನು ತಿಳಿಸಿ ಉಡುಗೊರೆಯನ್ನು ನೀಡಿದ್ದು, ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಉಡುಗೊರೆಯನ್ನು ಶಿಕ್ಷಕರಿಗೆ ವಿತರಿಸಿ,...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಯಶಸ್ವಿ ಕಬಡ್ಡಿ ಪಂದ್ಯಾಟ : ಕ್ರೀಡೆಯಲ್ಲಿ ಬದುಕು ಕಟ್ಟಿಕೊಳ್ಳಲು ಅಪಾರ ಅವಕಾಶ-ರಮೇಶ್‌ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟವು ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಕಾಲೇಜಿನ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಅವರು ಮಾತನಾಡಿ, ಕ್ರೀಡೆಯನ್ನು ಪ್ರೀತಿಸಿ, ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು;...
1 15 16 17 18 19 124
Page 17 of 124