Monday, April 27, 2026

ಉಡುಪಿ

ಉಡುಪಿಸುದ್ದಿ

ಉಡುಪಿಯ ಕಲಾಲೋಕದ ಆಡುಂಬೊಲವಾಗಿರುವ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜು. 25 ಮತ್ತು 26ರಂದು  “ಸಂಸ್ಕೃತಿ ಸಂಭ್ರಮ”ದ ಸಡಗರ-ಕಹಳೆ ನ್ಯೂಸ್

ಉಡುಪಿ : ಕರಾವಳಿಯ ಉಡುಪಿ ನಗರದೊಳಗೆ ಅಷಾಢದ ಮಳೆಯ ನಡುವೆ ಸಂಸ್ಕೃತಿ ಸಂಭ್ರಮದ ರಂಗೇರುತ್ತಿದೆ. ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡಮಿ, ಕರ್ನಾಟಕ ಜಾನಪದ ಅಕಾಡಮಿ ಮತ್ತು ಕರ್ನಾಟಕ ನಾಟಕ ಅಕಾಡಮಿ ಹಾಗೂ ರಂಗಭೂಮಿ (ರಿ.) ಉಡುಪಿ, ಇವರೆಲ್ಲರ ಸಹಯೋಗದಲ್ಲಿ ಗೊಂಬೆಯಾಟ, ಜಾನಪದ ಕಲೆ, ಸಂಗೀತ, ನಾಟಕಗಳು ಮೇಲೈಸಿದ ಸಮರಸದ ರಸಪಾಕ ಸಿದ್ಧವಾಗುತ್ತಿದೆ. ಉಡುಪಿಯ ಕಲಾಲೋಕದ ಆಡುಂಬೊಲವಾಗಿರುವ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ...
ಉಡುಪಿಸುದ್ದಿ

ಪೊಲೀಸರಿಂದ ದಿಢೀರ್‌ ವಾಹನ ತಪಾಸಣೆ: ಹಲವು ವಾಹನ ವಶಕ್ಕೆ, ಹಲವರಿಗೆ ದಂಡ – ಕಹಳೆ ನ್ಯೂಸ್

ಉಡುಪಿ: ಉಡುಪಿ ಉಪವಿಭಾಗದ ಪೊಲೀಸರು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಸ್ಥಳಗಳಲ್ಲಿ ಶನಿವಾರ (ಜು.19) ರಾತ್ರಿ ನಾಕಾಬಂಧಿ ಹಾಕಿ ವಾಹನಗಳ ದಿಢೀರ್ ತಪಾಸಣೆ ನಡೆಸಿದ್ದು, ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿದ್ದವರನ್ನು ತಡೆದು ದಂಡ ವಿಧಿಸಿದ್ದಾರೆ. ಈ ಸಂದರ್ಭದಲ್ಲಿ 18 ಕಾರುಗಳು ಮತ್ತು 3 ಬೈಕ್ ಗಳು ಸೇರಿದಂತೆ 21 ವಾಹನಗಳನ್ನು ವಶಪಡಿಸಿಕೊಂಡ ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವವರನ್ನು ಪತ್ತೆ ಮಾಡಿ ಅವರ ವಿರುದ್ದ ವಿರುದ್ಧ ಮೋಟಾರು...
ಉಡುಪಿಜಿಲ್ಲೆಸುದ್ದಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ನೊಂದವಣಿ ಫಲಕ ಬಿಡುಗಡೆ ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಎ ಕಿರಣ್ ಕೊಡ್ಗಿ ಭಾಗಿ – ಕಹಳೆ ನ್ಯೂಸ್

ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ನಗರ ಅಭಿವೃದ್ಧಿ ಕೊಳ ಉಡುಪಿ, ಮತ್ತು ಉಡುಪಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ )2.0 ಯೋಜನೆಯ ಫಲಕ ಅನಾವರಣ ಹಾಗೂ ಅನುಷ್ಠಾನದ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿ ಕೇಂದ್ರ ಸರ್ಕಾರ ಆರಂಭಿಸಿದ ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)...
ಉಡುಪಿಸಂತಾಪಸುದ್ದಿ

ಮೀನುಗಾರರು ಸುರಕ್ಷಿತವಾಗಿ ಮರಳಲಿ : ನೀರು ಪಾಲಾದವರ ಹುಡುಕಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ-ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು. ಮೂವರನ್ನು ಸುರಕ್ಷಿತವಾಗಿ ಕರೆ‌‌ತರಲು ಕಾರ್ಯಾಚರಣೆ...
ಉಡುಪಿಕಾರ್ಕಳಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾರ್ಳಕದ ಪರಶುರಾಮನ ಮೂರ್ತಿ ಫೈಬರ್ ಎಂದ ಕಾಂಗ್ರೆಸ್ ನಾಯಕರಿಗೆ ಮುಖಭಂಗ ; ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಕನಸಿನ ಯೋಜನೆ ಉಮ್ಮಿಕಲ್ ಬೆಟ್ಟದ ಮೇಲೆನ ಪರಶುರಾಮ ಥೀಮ್ ಪಾರ್ಕ್ ಹಾಗೂ ಅಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ವಿವಾದದ ಕೇಂದ್ರವಾಗಿತ್ತು. ಇದೀಗ ಅದನ್ನು ಕಂಚಿನದ್ದಲ್ಲ ಫೈಬರ್ ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಗೆ ಮತ್ತೆ ಬಹುದೊಡ್ಡ ಮುಖಭಂಗವಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ....
ಉಡುಪಿಜಿಲ್ಲೆಸುದ್ದಿ

‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ರಿಂದ ಚಾಲನೆ -ಕಹಳೆ ನ್ಯೂಸ್

ಉಡುಪಿ: ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆಯಾದ 'ಮನೆ ಮನೆಗೆ ಪೊಲೀಸ್‌' ಕಾರ್ಯಕ್ರಮಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪೊಲೀಸ್ ಸೇವೆ ಪ್ರತಿ ಮನೆಗೂ ತಲುಪಲಿ. ಪೊಲೀಸ್ ತಂಡಗಳ ಈ ಕಾರ್ಯ ಯಶಸ್ವಿಯಾಗಲಿ ಎಂದು...
ಉಡುಪಿಜಿಲ್ಲೆಶಿಕ್ಷಣಸುದ್ದಿ

ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಓರಿಯಂಟೇಶನ್ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಯತ್ನಶೀಲತೆ ಮೊದಲ ಗೆಲುವು: ಸಿ.ಎ. ಗೋಪಾಲ ಕೃಷ್ಣ ಭಟ್ -ಕಹಳೆ ನ್ಯೂಸ್

ಮಣಿಪಾಲ : ಎಂತಹ ಕಷ್ಟದ ದಾರಿಯಿದ್ದರೂ ಆತ್ಮವಿಶ್ವಾಸದ ಪ್ರಯತ್ನಶೀಲತೆ ಮೊದಲ ಗೆಲುವಿದ್ದಂತೆ, ಅರ್ಧ ಸಾಧಿಸಿದಂತೆ, ಉಳಿದರ್ಧ ಆ ಪ್ರಯತ್ನಶೀಲತೆಯೇ ನಮ್ಮನ್ನು ಸಾಧಿಸುವಂತೆ ಪ್ರೇರೇಪಿಸುತ್ತದೆ ಎಂದು ತ್ರಿಷಾ ಸಮೂಹ ಶಿಕ್ಷಣ ಸಂಸ್ಥಗಳ ಸ್ಥಾಪಕರಾದ ಸಿ.ಎ. ಗೋಪಾಲಕೃಷ್ಣ ಭಟ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಇಲ್ಲಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಸಕ್ತ...
ಉಡುಪಿಸುದ್ದಿ

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ : ಪಡುವಲಪಾಯ ಯಕ್ಷಗಾನಕ್ಕೆ ಉತ್ತಮ ಭವಿಷ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ವಿಶ್ವಾಸ- ಕಹಳೆ ನ್ಯೂಸ್

ಉಡುಪಿ : ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಇಲ್ಲಿನ ಯಕ್ಷಗಾನ ಕಲೆಗೆ ಉತ್ತಮ ಭವಿಷ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಯು.ಆರ್.ರಾವ್ ಸಭಾಂಗಣದಲ್ಲಿ ವಿವಿಯ ಡಾ. ಪಿ....
1 16 17 18 19 20 120
Page 18 of 120