Tuesday, September 8, 2026

ಉಡುಪಿ

ಉಡುಪಿಕುಂದಾಪುರಜಿಲ್ಲೆಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ;ವಿದ್ಯಾರ್ಥಿಗಳು ಕಲೆಯನ್ನು ಅಸ್ವಾಧಿಸುವ ಗುಣವನ್ನು ಬೆಳೆಸಿಕೊಳ್ಳಲಿ-ಡಾ.ರಮೇಶ್ ಶೆಟ್ಟಿ – ಕಹಳೆ ನ್ಯೂಸ್

ಕುಂದಾಪುರ: ಆಗಷ್ಟೇ ಜಡಿ ಮಳೆ ಸುರಿದು ಧರೆಯಲ್ಲಾ ತಂಪಾದ ಗಳಿಗೆ! ಒಂದು ಕಡೆ ಮಕ್ಕಳೆಲ್ಲಾ ಹೊಸ ಬಟ್ಟೆ ತೊಟ್ಟುಕೊಂಡು ಖುಷಿಯಿಂದ ಓಡಾಡುತ್ತಿದ್ದರೆ, ಇನ್ನೊಂದು ಕಡೆ ಘಂ ಎನ್ನುವ ಹಬ್ಬದೂಟದ ಪರಿಮಳ. ಪೂಜೆ ಪುನಸ್ಕಾರಗಳು ಮತ್ತೊಂದು ಕಡೆ...ಅರೇ ಏನಿದು ಸಂಭ್ರಮ, ಸಡಗರವೆಂದು ಎಲ್ಲರೊಳಗೊಂದು ಕುತೂಹಲ! ಇದು ಯಡಾಡಿ-ಮತ್ಯಾಡಿಯ ಸುಂದರವಾದ ಪರಿಸರದಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆ ಹಾಗೂ ಸುಜ್ಞಾನ ಪಿಯು ಕಾಲೇಜಿನಲ್ಲಿ ಕಂಡು ಬಂದ ಗೌರಿ-ಗಣೇಶ ಹಬ್ಬದ ಸಂಭ್ರಮ....
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನೂತನ ದಳಗಳ ಉದ್ಘಾಟನೆ ; ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಏಕತೆಯ ಮನೋಭಾವ-ಪಿ.ಜಿ.ಆರ್.ಸಿಂಧ್ಯ -ಕಹಳೆ ನ್ಯೂಸ್

ಕುಂದಾಪುರ: ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕಾರಿಯಾಗಿದೆ. ಶಿಸ್ತುಬದ್ಧ ಜೀವನ ನಡೆಸುವುದಕ್ಕೆ ಇದು ದಾರಿದೀಪ. ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗಿಯಾಗಿ ಸೇವೆ ಮಾಡುವ ಮೂಲಕ ನಾವೆಲ್ಲರೂ ಒಂದು ಎಂಬ ಭಾವ ಮೂಡುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಜಿ.ಆರ್.ಸಿಂಧ್ಯ ಮಂಗಳವಾರ ನುಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಹಾಗೂ...
ಉಡುಪಿಕ್ರೈಮ್ಜಿಲ್ಲೆಸುದ್ದಿ

ಕಾರ್ಕಳದ ಕುಂಟಲ್ಪಾಡಿಯಲ್ಲಿ ನವೀನ್ ಕುಮಾರ್ ವ್ಯಕ್ತಿಯ ಬರ್ಬರ ಹತ್ಯೆ -ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ ನವೀನ್ ಕುಮಾರ್ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಮೂಲದ ನವೀನ್ ಕುಮಾರ್ ಎಂಬವರು ಕಾರ್ಕಳದ ಎಸ್‌ ಜೆ ಆರ್ಕೇಡ್ ‌ನಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಹತ್ಯೆಗೆ ನಿಖರ ಕಾರಣಗಳು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳದಲ್ಲಿ ಉಡುಪಿ ಎಸ್‌ಪಿ ಹರಿರಾಂ ಶಂಕರ್‌, ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷಪ್ರಿಯಂವದ,...
ಉಡುಪಿಜಿಲ್ಲೆಶಿಕ್ಷಣಸುದ್ದಿ

ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್ ಮತ್ತು ಬುಲ್ಬುಲ್ ಉತ್ಸವದ ತಯಾರಿ ಆರಂಭ – ಕಹಳೆ ನ್ಯೂಸ್

ಉಡುಪಿ, : ಪಾಜಕದ ಆನಂದತೀರ್ಥ ವಿದ್ಯಾಲಯದಲ್ಲಿ ಪ್ರತಿಷ್ಠಿತ ರಾಜ್ಯಮಟ್ಟದ ಕಬ್ ಮತ್ತು ಬುಲ್ಬುಲ್ ಉತ್ಸವವನ್ನು ಆತಿಥ್ಯ ವಹಿಸಲು ತಯಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಶಾಲಾ ಆವರಣದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಹಲವು ಗಣ್ಯರು ಪಾಲ್ಗೊಂಡು ಸಭೆ ನಡೆಸಿದರು. ಡಾ. ಪಿ. ಜಿ. ಆರ್. ಸಿಂಧಿಯಾ, ರಾಜ್ಯ ಮುಖ್ಯ ಆಯುಕ್ತರು, ಜಯಕರ ಶೆಟ್ಟಿ ಇಂದ್ರಾಳಿ , ಉಡುಪಿ ಜಿಲ್ಲಾ ಮುಖ್ಯ ಆಯುಕ್ತರು, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು,...
ಉಡುಪಿಜಿಲ್ಲೆಶಿಕ್ಷಣಸುದ್ದಿ

ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸವ ಚಿಂತನೆ ; ಪಿ ಜಿ ಆರ್ ಸಿಂದ್ಯಾ -ಕಹಳೆನ್ಯೂಸ್

ಉಡುಪಿ: ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸವ ಚಿಂತನೆ ಇದೆ. ಇದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್​ ಸ್ಕೌಟ್ಸ್​ ಮತ್ತು ಗೈಡ್ಸ್​ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್​. ಸಿಂಧ್ಯಾ ಹೇಳಿದರು. ಬೋರ್ಡ್​ ಹೈಸ್ಕೂಲಿನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಭಾರತ್​ ಸೌಟ್ಸ್​ ಮತ್ತು ಗೈಡ್ಸ್​ ಸಂಯುಕ್ತಾಶ್ರಯದಲ್ಲಿ ಉಡುಪಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ, ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕ- ಮತ್ತು ಉಪನ್ಯಾಸಕಿಯರಿಗೆ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಜಾವೆಲಿನ್ ಎಸೆತ; ಮೂರನೇ ಸ್ಥಾನ ಗಳಿಸಿದ ಸುಜ್ಞಾನ ಪಿಯು ಕಾಲೇಜಿನ ಸಮಿತ್ -ಕಹಳೆ ನ್ಯೂಸ್

ಉಡುಪಿ ಜಿಲ್ಲೆ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಉಡುಪಿ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಜೂನಿಯರ್ ಮತ್ತು ಸೀನಿಯರ್-23 ಅಥ್ಲೆಟಿಕ್ ಮೀಟ್-2025ರಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಜಾವೆಲಿನ್ ಎಸೆತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ. ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ. ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ....
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸಂಘಟನೆ ಅಗತ್ಯ ಸಂಘಟನೆಗಳ ಕೂಗಿಗೆ ಸರ್ಕಾರ ಹಾಗೂ ಬೇರೆ ಬೇರೆ ಸಂಸ್ಥೆಗಳು ಮನ್ನಣೆ ನೀಡುತ್ತದೆ : ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪಡೆದ ಒಳ್ಳೆಯ ಪರಿಕಲ್ಪನೆಯೊಂದಿಗೆ ಸಂಸ್ಥೆಯನ್ನು ಹುಟ್ಟು ಹಾಕಿ ಸಮಾಜಮುಖಿ ಕೆಲಸ ಒಂದು ವೃತ್ತಿ ಬಾಂಧವರ ಹಿತ ಚಿಂತನೆಯೊಂದಿಗೆ ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿರುವುದರಿಂದ ಈ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತಾ ಇಂದು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಬೈಂದೂರು ಭಾಗದ ಫೋಟೋಗ್ರಾಫರ್ ಅಸೋಸಿಯೇಷನ್ ಆಯೋಜಿಸಿದ ಕ್ರೀಡಾಕೂಟವನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದ ಅವರು ಇವತ್ತು ವೃತ್ತಿಯಲ್ಲಿ ಎಷ್ಟೇ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ: ಕುತ್ಯಾರು ನವೀನ್‌ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫ‌ಲಗೊಳಿಸಿ ಹಿಂದೂಗಳ ಶ್ರದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ ಜಿಲ್ಲಾಯಾದ್ಯಂತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ 'ಧರ್ಮಸ್ಥಳ ಉಳಿಸಿ' ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್‌ ಶೆಟ್ಟಿ ಅವರು ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಮಾತನಾಡಿದ...
1 17 18 19 20 21 124
Page 19 of 124