Friday, March 6, 2026

ಉಡುಪಿ

ಉಡುಪಿಕುಂದಾಪುರಜಿಲ್ಲೆಬೆಂಗಳೂರುರಾಜಕೀಯರಾಜ್ಯಸುದ್ದಿ

ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕ ಅಜಿತ್‌ ಪವಾರ್‌ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ -ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್‌ ಪವಾರ್‌, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು. ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸಚಿವರು, ಮಹಾರಾಷ್ಟ್ರಕ್ಕೆ ಗಡಿ ಭಾಗದಲ್ಲಿರುವ ಕಾರಣ ಬೆಳಗಾವಿಯಲ್ಲಿ ಅಜಿತ್‌ ಪವಾರ್‌ ಅವರ ಅನುಯಾಯಿಗಳು ಸಾಕಷ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ, ನೀರಾವರಿ, ಕೈಗಾರಿಕಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್‌ ಪವಾರ್‌,...
ಉಡುಪಿಜಿಲ್ಲೆಮಂಗಳೂರುಸುದ್ದಿ

ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಆಗ್ರಹಿಸಿ ಬ್ಯಾಂಕ್‌ ನೌಕರರ ಮುಷ್ಕರ -ಕಹಳೆ ನ್ಯೂಸ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಮುಷ್ಕರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಜಿಲ್ಲಾ ಸಂಚಾಲಕ ವಿನ್ಸೆಂಟ್ ಡಿಸೋಜ ಅವರು ಬ್ಯಾಂಕಿಂಗ್‌ ವಲಯದಲ್ಲಿ ವಾರಕ್ಕೆ 5 ದಿನ ಕೆಲಸದ ದಿನಗಳ ವ್ಯವಸ್ಥೆ ಜಾರಿಗೆ ತರಬೇಕೆಂದು ಬೇಡಿಕೆ ಸಲ್ಲಿಸಲಾಗುತ್ತಿದ್ದರೂ, ಈವರೆಗೂ ಜಾರಿಗೆ ಬಂದಿಲ್ಲ ಎಂದು...
ಉಡುಪಿಕಾಪುಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದ ಸಲ್ಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ- ಕಹಳೆ ನ್ಯೂಸ್

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಸ್ವಗೃಹದಲ್ಲಿ ಇಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರ್ಕಳದ ಮಿಯ್ಯಾರಿನಲ್ಲಿ ರಸ್ತೆ ಅಪಘಾತ: ಮೂವರು ಸಾವು- ಕಹಳೆ ನ್ಯೂಸ್

ಕಾರ್ಕಳ (ಉಡುಪಿ): ತಾಲ್ಲೂಕಿನ ಮಿಯ್ಯಾರು ಕಂಬಳ ಕ್ರಾಸ್ ಬಳಿಯ ರಾ‌ಷ್ಟ್ರೀಯ‌ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್‌ ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯ ತೂಫಾನ್ ವಾಹನವು ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಕಳ ಪೊಲೀಸರು‌ ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ....
ಉಡುಪಿಜಿಲ್ಲೆಸುದ್ದಿ

ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ ; ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್ -ಕಹಳೆ ನ್ಯೂಸ್

ಉಡುಪಿ: ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ. ಇನ್ನೂ ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸಿಕೊಂಡು ಬರುವಂತಿಲ್ಲ. ಶ್ರೀಕೃಷ್ಣನ ದರ್ಶನಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲಿರಬೇಕು. ಮಾಡರ್ನ್ ಡ್ರೆಸ್ ಹಾಕೊಂಡು ಬಂದ್ರೆ ದರ್ಶನಕ್ಕೆ ಅವಕಾಶವಿಲ್ಲ ಎಂದು...
ಉಡುಪಿಜಿಲ್ಲೆಸುದ್ದಿ

ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ಮೇಲ್ಚಾವಣಿ ತಾಮ್ರದ ಹೊದಿಕೆ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ್ ಥೀಮ್ ಪಾರ್ಕ್ ಮೇಲಿನ ತಾಮ್ರದ ಹೊದಿಕೆ ಕಳ್ಳತನವಾಗಿತ್ತು. ಇದೀಗ ಮಂಗಳೂರು ಮೂಲದ ಆರಿಫ್ (37) ಹಾಗೂ ಅಬ್ದುಲ್ ಹಮೀದ್ (32) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಾರ್ಕ್ ಕಟ್ಟಡದ ಮೇಲ್ಚಾವಣಿಗೆ ತಾಮ್ರದ...
ಉಡುಪಿಕಾಪುಜಿಲ್ಲೆಸುದ್ದಿ

ಧರ್ಮಸ್ಥಳದ ಧರ್ಮದರ್ಶಿಗಳ ದೂರದರ್ಶಿತ್ವ ಎಸ್ ಕೆ ಡಿ ರ್ ಪಿ ಯಿಂದ ಪುನರ್ ಜೀವ ಪಡೆದ ಸಾವಿರ ಕೆರೆ ಗಳ ಕಾರ್ಯಕ್ರಮ ವಿಶ್ವ ದಲ್ಲಿಯೇ ಶ್ರೇಷ್ಠ ಕೆಲಸ -ಕಹಳೆ ನ್ಯೂಸ್

ಕಾಪು : ಪಡುಬೆಳ್ಳೆ ಪಾಂಬೂರು ಬಳಿಸುಮಾರು 2.90ಎಕ್ರೆ ಪ್ರದೇಶದಲ್ಲಿ ಹರಡಿರುವ ಕುರುಡಾಯಿ ಕೆರೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು, ಕೆರೆ ಅಭಿವೃದ್ದಿ ಸಮಿತಿ ಕುರುಡಾಯಿ ಕೆರೆ ಹಾಗೂ ಬೆಳ್ಳೆಗ್ರಾ.ಪಂ.ನ ಸಹಯೋಗದಲ್ಲಿ ಗ್ರಾಮಾಭಿವೃದ್ಧಿಯೋಜನೆಯ ನಮ್ಮೂರು ನಮ್ಮ ಕೆರೆ ಕಾಠ್ಯಕ್ರಮದಡಿ ಹೂಳೆತ್ತುವ ಮೂಲಕ ಪುನರುತ್ಥಾನಗೊಳಿಸಿದ್ದು, ಕುರುಡಾಯಿ ಕೆರೆ ಪ್ರದೇಶಕ್ಕೆ ಯುನಿಸೆಫ್‌ ಸಂಸ್ಥೆಯ ಅಧಿಕಾರಿ ನರಸಿಂಹ ರೆಡ್ಡಿ. ಭೇಟಿ ನೀಡಿದರು. ಅವರು ಮಾತನಾಡುತ್ತ ರಾಜ್ಯದಲ್ಲಿ ಈಗಾಗಲೇ 950 ಕ್ಕೂ ಹೆಚ್ಚು...
ಉಡುಪಿಜಿಲ್ಲೆಮಂಗಳೂರುಸುದ್ದಿ

ಕೆಎಸ್‌ಆರ್ಟಿಸಿ ಮಂಗಳೂರು – ಉಡುಪಿ- ಬೆಂಗಳೂರು ಬಸ್‌ ಪ್ರಯಾಣ ದರ 15 ಶೇ. ಕಡಿತ ;  ಜ.5ರಿಂದ ಅನ್ವಯ – ಕಹಳೆ ನ್ಯೂಸ್ 

ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ. ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ. ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು- ಉಡುಪಿ 1460 ರೂ. ಮಂಗಳೂರು-...
1 2 3 4 118
Page 2 of 118