Wednesday, May 22, 2024

ಉಡುಪಿ

ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಡಿಸಿ ; ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಡಾ.ವಿದ್ಯಾ ಕುಮಾರಿ –ಕಹಳೆ ನ್ಯೂಸ್

ಉಡುಪಿ, ಮೇ 17: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ...
ಉಡುಪಿಕುಂದಾಪುರಸುದ್ದಿ

ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ ವತಿಯಿಂದ ನಡೆದ canon ಕಾರ್ಯಗಾರ – ಕಹಳೆ ನ್ಯೂಸ್

ಕುಂದಾಪುರ: ತನ್ನದೆಯಾದ ಕಲ್ಪನೆಯ ಮೂಲಕ ಛಾಯಾಗ್ರಹಣ ಮಾಡುದರ ಮೂಲಕ ಒಂದೋಂದು ಚಿತ್ರಗಳಿಗು ಅವಿನಾಭಾವ ಸಂಭಂಧ ಸೃಷ್ಟಿ ಮಾಡುವ ಕಲಾಕಾರರು ಛಾಯಾಗ್ರಾಹಕರು.ಯಾವುದೇ ಚಿತ್ರ ಕೇವಲವಲ್ಲ ಹಾಗೂ ಆ ಚಿತ್ರವನ್ನು ಸೃಷ್ಟಿಸಿದ ಕಲಾವಿದ,ಛಾಯಾಗ್ರಾಹಕ ಯಾವತ್ತು ಕೇವಲ ಅನ್ನಿಸಿಕೊಳ್ಳುದಿಲ್ಲ ಸಮಾಜದಲ್ಲಿ ಛಾಯಗ್ರಾಹಕರ ಮೌಲ್ಯ ಅಪಾರವಾದದ್ದು ಎಂದು ಉದಯವಾಣಿಯ ಕುಂದಾಪುರದ ವರದಿಗಾರರಾದ ಲಕ್ಷ್ಮೀ ಮಚ್ಚಿನ ನುಡಿದರು. ಅವರು ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ...
ಉಡುಪಿಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ; ಕುತೂಹಲ ಮೂಡಿಸಿದೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತವಾದ ಹಿನ್ನಲೆಯಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ, ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಇಂದು ದಿನಾಂಕ 14.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಒಷಿಯನ್ ಪರ್ಲ್ ಇಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್...
ಉಡುಪಿದಕ್ಷಿಣ ಕನ್ನಡಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ –ಕಹಳೆ ನ್ಯೂಸ್

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ. ಗುಣ ಮಟ್ಟದ ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಠ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ಎಲ್ಲರನ್ನೂ...
ಉಡುಪಿದಕ್ಷಿಣ ಕನ್ನಡಶಿಕ್ಷಣಸುದ್ದಿ

ಎಸ್‌ಎಸ್‌ಎಲ್‌ಸಿಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್ ರಾಜ್ಯಕ್ಕೆ ಟಾಪರ್ –ಕಹಳೆ ನ್ಯೂಸ್

ಬಾಗಲಕೋಟೆ :ಎಸ್‌ಎಸ್‌ಎಲ್‌ಸಿಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್‌ಅವರ ಸಾಧನೆಗೆ ಜಿಲ್ಲಾ ಪಂಚಾಯಿತಿ ಸಿಇಓ ಶಶಿಧರ ಕುರೇರ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಇಓ ಕುರೇರ್,ಇಡೀ ರಾಜ್ಯವೇ ಖುಷಿ ಪಡುವ ಸಾಧನೆಯನ್ನು ನಮ್ಮ ಜಿಲ್ಲೆಯಅಂಕಿತಾ ಕೊಣ್ಣುರ್ ಮಾಡಿದ್ದಾರೆ. ಸಣ್ಣ ರೈತ ಕುಟುಂಬದ ಅಂಕಿತಾ,ಸರ್ಕಾರಿ ಶಾಲೆಯಲ್ಲಿ ಓದಿ, ರಾಜ್ಯದ ಎಲ್ಲಾ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೂ ಮಾದರಿ ಆಗುವ ಸಾಧನೆ ಮಾಡಿದ್ದಾರೆ. ಬಾಲಕಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ...
ಉಡುಪಿದಕ್ಷಿಣ ಕನ್ನಡಸುದ್ದಿ

ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ-ಕಹಳೆ ನ್ಯೂಸ್

ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92.12% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊನೆಯ ಸ್ಥಾನ ಗಳಿಸಿದ ಯಾದಗಿರಿ ಜಿಲ್ಲೆಯಲ್ಲಿ ಶೇ 50.59 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಈ ಬಾರಿಯ ಎಸ್‌ಎಸ್ಎಲ್ ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 73.40 ರಷ್ಟು ಫಲಿತಾಂಶ...
ಉಡುಪಿಕ್ರೈಮ್ದಕ್ಷಿಣ ಕನ್ನಡಸುದ್ದಿ

ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ .ವರ್ಗಾವಣೆ-ಕಹಳೆ ನ್ಯೂಸ್

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ. ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿAದ ಲಿಂಕ್ ವೊಂದು ಬಂದಿತ್ತು.ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹAತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಉಡುಪಿಕಾರ್ಕಳಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ವಿಚಾರದಲ್ಲಿ ಬಿಗ್ ಡೆವಲಪ್ಮೆಂಟ್..!‌ ; ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ಕಾಂಗ್ರೆಸ್ ಸರಕಾರ, ಉಡುಪಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಕಾರ್ಕಳದ ಅಭಿವೃದ್ಧಿಯ ಕೈಗನ್ನಡಿಯಾಗಿರುವ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ‘ಹೈ’ ನಿರ್ದೇಶನ ನೀಡಿದೆ. ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಅದು ನಕಲಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಚರ್ಚೆ ಮಾಡಿದ್ದರು. ಕಾರ್ಕಳದ ಅಭಿವೃದ್ಧಿಯನ್ನು...
1 2 3 4 50
Page 2 of 50