Thursday, July 23, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ವೈದ್ಯರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಉಡುಪಿ ಜಿಲ್ಲಾ ಆಸ್ಪತ್ರೆಯ ಡಿಸ್ಟ್ರಿಕ್ಟ್ ಸರ್ಜನ್ ಡಾ. ಎಚ್.ಅಶೋಕ್ ಗೆ ಸನ್ಮಾನ -ಕಹಳೆ ನ್ಯೂಸ್

ಕೋಟ : ವೈದ್ಯರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಉಡುಪಿ ಜಿಲ್ಲಾ ಆಸ್ಪತ್ರೆಯ ಡಿಸ್ಟ್ರಿಕ್ಟ್ ಸರ್ಜನ್ ಡಾ. ಎಚ್. ಅಶೋಕ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರು, ವೈದ್ಯಕೀಯ ಸೇವೆ ಎನ್ನುವುದು ಕೇವಲ ವೃತ್ತಿಯಲ್ಲ, ಮಾನವೀಯತೆಯ ಶ್ರೇಷ್ಠ ಸೇವೆಯಾಗಿದ್ದು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಡಾ. ಅಶೋಕ್ ಅವರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ ಹಾಗೂ ಆಡಳಿತಾತ್ಮಕ...
ಉಡುಪಿಜಿಲ್ಲೆಸುದ್ದಿ

ಪರೀಕದಲ್ಲಿ ‘ಬಲೇ ಕೆಸರ್’ಡ್ಡ್ ಗೊಬ್ಬುಗ’ ಸಂಭ್ರಮ: ಹುಲಿಕುಣಿತಕ್ಕೆ ಹೆಜ್ಜೆ ಹಾಕಿದ ಡಿಸಿ ಸ್ವರೂಪ ಟಿ.ಕೆ. -ಕಹಳೆ ನ್ಯೂಸ್

ಉಡುಪಿ: ಶ್ರೀಮಹಾಲಿಂಗೇಶ್ವರ ಮಹಾಗಣಪತಿ ಭಜನಾ ಮಂಡಳಿ, ಪರೀಕ ಆಶ್ರಯದಲ್ಲಿ 'ಬಲೇ ಕೆಸರ್'ಡ್ಡ್ ಗೊಬ್ಬುಗ' (ಬನ್ನಿ ಕೆಸರಿನಲ್ಲಿ ಆಡುವ) ವಿನೂತನ ಗ್ರಾಮೀಣ ಕ್ರೀಡಾಕೂಟವನ್ನು ಪರೀಕ ಅರಮನೆಯ ಬಾಕ್ಯಾರು ಗದ್ದೆಯಲ್ಲಿ ಭಾನುವಾರ ಆಯೋಜಿಸಲಾಯಿತು. ಗ್ರಾಮದ ನೂರಾರು ಮಂದಿ ಕೆಸರಿನ ಮೈದಾನದಲ್ಲಿ ನಡೆದ ವಿವಿಧ ಸಾಂಪ್ರದಾಯಿಕ ಕ್ರೀಡಾಕೂಟಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗಾಗಿ 'ನಿಧಿ ಶೋಧನೆ' ಎಂಬ ವಿನೂತನ ಸ್ಪರ್ಧೆಯೂ ಗಮನ ಸೆಳೆಯಿತು....
ಉಡುಪಿಜಿಲ್ಲೆಸುದ್ದಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವ‌ರ್ ಭೇಟಿ -ಕಹಳೆ ನ್ಯೂಸ್

ಉಡುಪಿ : ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವ‌ರ್ ಅವರು ಇಂದು ಬೆಳಗ್ಗೆ ಪತ್ನಿಯೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು. ದೇವಾಲಯದ ಹಿರಿಯ ಅರ್ಚಕರಾದ ನರಸಿಂಹ ಅಡಿಗ ಹಾಗೂ ಸುಬ್ರಮಣ್ಯ ಅಡಿಗ ಅವರ ನೇತೃತ್ವದಲ್ಲಿ ಚಂಡಿಕಾ ಹೋಮ ಸೇರಿದಂತೆ ಪೂಜಾ ವಿಧಿವಿಧಾನಗಳು ನೆರವೇರಿದವು. ಪೂಜೆ ಬಳಿಕ...
ಉಡುಪಿಜಿಲ್ಲೆಸುದ್ದಿ

ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಜಿರ್ಣೋದ್ದಾರ ಶಿಲಾನ್ಯಾಸ ನೆರವೇರಿಸಿದ ನ್ಯಾ.ಪುರುಷೋತ್ತಮ್ -ಕಹಳೆ ನ್ಯೂಸ್

ಹಿರಿಯಡ್ಕ: ಇಲ್ಲಿನ ಹಿರೇಬೆಟ್ಟು ಭಟ್ರಕೋಡಿಯಲ್ಲಿನ ಗ್ರಾಮದ ದೇವರಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ದಾರದ ಕಾರ್ಯದ ಅಂಗವಾಗಿ ಶಿಲಾಮಯ ಗರ್ಭಗೃಹದ ನಿರ್ಮಾಣಕ್ಕೆ ಬಳಸುವ ನೂತನ ಶಿಲೆಗಳಿಗೆ ಪ್ರಥಮ ಪೂಜೆ ಸಲ್ಲಿಸುವ ಮೂಲಕ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಸಿಜೆಎಮ್ ಎಮ್.ಪುರುಷೋತ್ತಮ್ ಬುಧವಾರ ಚಾಲನೆ ನೀಡಿದರು. ಶ್ರೀ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಡಾ| ಸತ್ಯ ಕೃಷ್ಣ ಭಟ್ ಮಂಗಳೂರು ಇವರ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಗೆ ಶಿಲಾನ್ಯಾಸದ ಶಿಲೆಗಳಿಗೆ ಅರಶಿನ,...
ಉಡುಪಿಜಿಲ್ಲೆಸುದ್ದಿ

ಉಡುಪಿ: ಪತ್ರಕರ್ತರಿಗೆ ಉಚಿತ ಆರೋಗ್ಯ  ತಪಾಸಣಾ ಶಿಬಿರ : ಸದಸ್ಯತ್ವದ ಕಾರ್ಡ್ ವಿತರಣೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ ಘಟಕ(ಎನ್‌ಸಿಡಿ), ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ, ಆದರ್ಶ ಆಸ್ಪತ್ರೆ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಇವುಗಳ ಸಹಯೋಗದೊಂದಿಗೆ ಪತ್ರಕರ್ತರಿಗೆ ಉಚಿತ ಆರೋಗ್ಯ ಶಿಬಿರವನ್ನು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ...
ಉಡುಪಿಕಾಪುರಾಜ್ಯಶಿಕ್ಷಣ

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಪಡೆಯುವ ವಲ್ಲಿ ನಮ್ಮ ಬೆಂಬಲ ಸದಾ ಇರುತ್ತದೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭರವಸೆ -ಕಹಳೆ ನ್ಯೂಸ್

ಪಾಂಗಳ: "ವಿದ್ಯಾರ್ಥಿಗಳೇ, ನೀವು ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಉಜ್ವಲ ಭವಿಷ್ಯವನ್ನು ಬಯಸುವುದಾದರೆ ನಿಮ್ಮ ಬೆನ್ನಿಗೆ ಸದಾ ನಾವು ನಿಲ್ಲುತ್ತೇವೆ," ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಪಾಂಗಳ ವಿದ್ಯಾವರ್ಧಕ ಶಾಲೆಗಳು ಮತ್ತು ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿ ಪಾಂಗಳ ಆರ್ಯಡಿ ಗೋವಿಂದ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ಪುಸ್ತಕ ಹಾಗೂ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
ಉಡುಪಿಜಿಲ್ಲೆಸುದ್ದಿ

ಉಡುಪಿ ಶ್ರೀಕೃಷ್ಣ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದರ್ಶನ ಪಡೆದ ನಿರ್ಮಲಾ ಸೀತಾರಾಮನ್ -ಕಹಳೆ ನ್ಯೂಸ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಡುಪಿ ಶ್ರೀಕೃಷ್ಣ ಮಠ  ಕಾಪು ಹೊಸ ಮಾರಿಗುಡಿ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಗಳಲ್ಲಿ  ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು. ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಡಗೋಲು ಕೃಷ್ಣನ ದರ್ಶನ ಕೈಗೊಂಡ ಸಚಿವೆ, ಶ್ರೀ ಅನಂತೇಶ್ವರ ಹಾಗೂ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿದರು. ಈ ವೇಳೆ...
ಉಡುಪಿಜಿಲ್ಲೆಸಂತಾಪಸುದ್ದಿ

ತಾಯಿ ಮಡಿಲಲ್ಲಿದ್ದ ಕಂದಮ್ಮನ ಮೇಲೆ ಬಿದ್ದ ತೆಂಗಿನಕಾಯಿ : ಮಗು ದುರಂತ ಸಾವು – ಕಹಳೆ ನ್ಯೂಸ್

ಉಡುಪಿ: ತಾಯಿಯ ಮಡಿಲಲ್ಲಿದ್ದ ಕಂದಮ್ಮನ ಮೇಲೆ ತೆಂಗಿನಕಾಯಿ ಬಿದ್ದು, ಮಗು ದುರಂತ ಸಾವು ಕಂಡಿರುವ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಒಂದೂವರೆ ವರ್ಷದ ದಕ್ಷ ಮೃತ ಮಗು. ಬ್ರಹ್ಮಾವರ ತಾಲೂಕು ಚಾಂತಾರು ಹೆರಂಜಾಲು ಗ್ರಾಮದಲ್ಲಿ ಘಟನೆ ನಡೆದಿದೆ. ಕಂದಮ್ಮನ ಅಕಾಲಿಕ ಮರಣಕ್ಕೆ ಗ್ರಾಮ ಕಂಬನಿ ಮಿಡಿದಿದೆ. ಪ್ರಶಾಂತ್ ಮತ್ತು ಸುಚಿತ್ರಾ ದಂಪತಿ ಎರಡನೇ ಪುತ್ರ ದಕ್ಷ. ಮಗುವನ್ನು ಮಡಿಲಲ್ಲಿ ಮಲಗಿಸಿಕೊಂಡು ತಾಯಿ ತೆಂಗಿನಮರದ ಕೆಳಗೆ ಕುಳಿತಿದ್ದರು. ಈ ವೇಳೆ, ಅಚಾನಕ್ ಆಗಿ...
1 2 3 4 123
Page 2 of 123