Monday, April 27, 2026

ಉಡುಪಿ

ಉಡುಪಿಜಿಲ್ಲೆಸಿನಿಮಾಸುದ್ದಿ

ದಸ್ಕತ್ ಗೆ ತುಳುನಾಡಿನ ಕಿರೀಟ ; ಈ ವರ್ಷದ ಉತ್ತಮ ತುಳುಚಲನಚಿತ್ರ ದಸ್ಕತ್-ಕಹಳೆ ನ್ಯೂಸ್

 ಉಡುಪಿ : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ...
ಉಡುಪಿಸುದ್ದಿ

ಗೋಕಳ್ಳತನ, ಗೋಮಾಂಸ ಸಾಗಾಟ; ಪೊಲೀಸರ ಕಾರ್ಯಾಚರಣೆ- ಇಬ್ಬರ ಬಂಧನ – ಕಹಳೆ ನ್ಯೂಸ್

ಉಡುಪಿ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಿಂದ ಮೂರು ಹಸುಗಳನ್ನು ಕಳ್ಳತನಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಲೀಂ(38) ಬಂಧಿತ ಆರೋಪಿ. ಈತನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಗಂಗೊಳ್ಳಿ ಕಡೆಗೆ ತೆರಳುವ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಹೀಮ್(35) ಬಂಧಿತ...
ಉಡುಪಿಸುದ್ದಿ

ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ –ಕಹಳೆ ನ್ಯೂಸ್

ಉಡುಪಿಯ ನೂತನ ಜಿಲ್ಲಾಧಿಕಾರಿ  ಸ್ವರೂಪ ಟಿ.ಕೆ ರವರು ಬುಧವಾರ (ಜೂ.18) ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಸ್ವರೂಪ ಟಿ.ಕೆ ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.    ...
ಉಡುಪಿಜಿಲ್ಲೆಸುದ್ದಿ

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ- ನೂತನ ಡಿಸಿಯಾಗಿ ಸ್ವರೂಪ ಟಿ.ಕೆ – ಕಹಳೆ ನ್ಯೂಸ್

ಉಡುಪಿ : ಆರ್‌ಡಿಪಿಆ‌ರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ....
ಉಡುಪಿಜಿಲ್ಲೆಭಟ್ಕಳಸುದ್ದಿ

ಮುದ್ರ ತೀರಕ್ಕೆ ತೇಲಿಬಂದ ಕಂಟೈನರ್ ಹಡಗು. ಕರಾವಳಿ ಕಾವಲು ಪಡೆಯಿಂದ ಪರಿಶೀಲನೆ – ಕಹಳೆ ನ್ಯೂಸ್

ಭಟ್ಕಳ: ತಾಲೂಕಿನ ಜಾಲಿ ಕೋಡಿ ಸಮುದ್ರ ತೀರದಲ್ಲಿ ಕಂಟೈನರ್ ಬೋಟ್ ಒಂದು ತೇಲಿಕೊಂಡು ಬಂದು ಸಿಲುಕಿ ಹಾಕಿಕೊಂಡಿದ್ದು, ಎಲ್ಲಿಂದ ಬಂತು, ಹೇಗೆ ಪ್ರತ್ಯೇಕವಾಗಿ ಬಂತು ಎನ್ನುವ ಕುರಿತು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳೀಯರು ಹೇಳುವ ಪ್ರಕಾರ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಬೃಹತ್ ಗಾತ್ರದ (30 ಮೀಟರ್‌ಗೂ ಹೆಚ್ಚು ಉದ್ದ, 8 ಮೀಟರ್‌ನಷ್ಟು ಅಗಲ) ಈ ಕಂಟೈನರ್ ಸಮುದ್ರದಲ್ಲಿ ತೇಲಿಕೊಂಡು ಬಂದು ಜಾಲಿ ಕೋಡಿ ಸಮುದ್ರದ ದಡದಲ್ಲಿ ಸಿಲುಕಿ...
ಉಡುಪಿಸುದ್ದಿ

ಪ್ರಸಾದ್ ರಾಜ್ ಕಾಂಚನ್ ಹಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ : ಸಮಾಜಕ್ಕೆ ದೃಷ್ಟಿ ಕೊಡುವ ಕೆಲಸ ಮಾಡಬೇಕಾಗಿದೆ ವಿನಯ್ ಕುಮಾರ್ ಸೊರಕೆ : ಯುವಕರಲ್ಲಿ ಕಣ್ಣಿನ ಬಗ್ಗೆ ಕಾಳಜಿ,ಸಾಮಜದ ಬಗ್ಗೆ ಚಿಂತನೆ ಬಂತು ಎಂದರೆ ಕಾಂಗ್ರೆಸ ಪಕ್ಷ ಭವಿಷ್ಯ ಹತ್ತು ವರ್ಷಗಳ ಕಾಲ ಮುಂದೆ ಹೋದಂತೆ ಐವನ್ ಡಿಸೋಜಾ-ಕಹಳೆ ನ್ಯೂಸ್

ಉಡುಪಿ:ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೃಹತ್ ನೇತ್ರ ದಾನ ಶಿಬಿರ ಹಾಗೂ ನೇತ್ರದಾನ ಮಾಹಿತಿ ಶಿಬಿರವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾನೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮಾಜಿ ಸಚಿವರು ವಿನಯ್ ಕುಮಾರ್ ಸೊರಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಕಚೇರಿಯಲ್ಲಿ ನೇತ್ರದಾನ ಮಾಡಲು...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆದ ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇದರ 2025ರ ವಾರ್ಷಿಕೋತ್ಸವ -ಕಹಳೆ ನ್ಯೂಸ್

ಕುಂದಾಪುರ : ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇವರು ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಪ್ರತಿಷ್ಠಾನದ ಗುರುಗಳಾದ ಶ್ರೀ ಎ ಪಿ ಪಾಠಕ್ ಮತ್ತು ಶ್ರೀ ಎನ್ ಜಿ ಹೆಗಡೆಯವರ ಮಾರ್ಗದರ್ಶನದಲ್ಲಿ ಆಯೋಜಿಸಿದ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಿರಿಮಂಜೇಶ್ವರದ ಶ್ರೀ ಉಮೇಶ್ ಶಾನ್ ಭಾಗ್ ರವರು ನೆರವೇರಿಸಿದರು. ನಾದಾವಧಾನ ವಿದ್ಯಾರ್ಥಿಗಳಿಂದ ಯಕ್ಷಗಾನದ ಆಯ್ದ ಪ್ರಸಂಗಗಳಿAದ ಯಕ್ಷಗಾನ ಪದ್ಯಗಳ ಪ್ರಸ್ತುತಿ ನಡೆಯಿತು. ಖ್ಯಾತ ಯಕ್ಷಗಾನ...
ಉಡುಪಿಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು – ಯುವರಾಜ್ ಜೈನ್ ಅಭಿಮತ -ಕಹಳೆ ನ್ಯೂಸ್

ಮೂಡಬಿದಿರೆ : ನಾವೆಲ್ಲಾ ಅಪ್ಪ ಎಂದರೆ ಪ್ರೀತಿ ಮಾಡುತ್ತೇವೆ. ನಮ್ಮ ಎಲ್ಲಾ ತಪ್ಪುಗಳನ್ನು ತಿದ್ದಿ ಸರಿದಾರಿಗೆ ತರುವ ಹೀರೋ ಅಪ್ಪ. ಅಮ್ಮನಿಂದ ಜೀವ ಲಭಿಸಿಸಿದರೆ, ಅಪ್ಪನಿಂದ ಜೀವನ ಲಭಿಸುತ್ತದೆ. ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು. ಅಪ್ಪನ ಹೆಗಲ ಮೇಲೆ ಮಲಗಿದಾಗ ಆಗುವ ಆನಂದ ಮತ್ತೆಲ್ಲಿಯೂ ಸಿಗುವುದಿಲ್ಲ. ಅಪ್ಪ ನಮ್ಮ ಕಣ್ಣ ಮುಂದಿರುವ ನಿಜವಾದ ದೇವರು. ಅಪ್ಪನಿಂದ ಜೀವನದಲ್ಲಿ ಶಿಸ್ತು, ಬದುಕುವ ಕಲೆ ಎಲ್ಲವನ್ನೂ ಮಕ್ಕಳು ಕಲಿಯುತ್ತಾರೆ.ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ...
1 18 19 20 21 22 120
Page 20 of 120