Monday, April 27, 2026

ಉಡುಪಿ

ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆ ; ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ -ಕಹಳೆ ನ್ಯೂಸ್

ಮೂಡುಬಿದಿರೆ: ಶ್ರುತ ಪಂಚಮಿ ಜೈನರ ಪವಿತ್ರ ಹಬ್ಬವಾಗಿದೆ. ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನವಾಗಿದೆ. ಆಚಾರ್ಯ ಧರಸೇನ ರು ತನ್ನ ಶಿಷ್ಯರಾದ ಭೂತಬಲಿ ಮತ್ತು ಪುಷ್ಪದಂತ ರಿoದ ಪ್ರಥಮ ಬಾರಿ ಗುಜರಾತ್ ಬಳಿ ಯ ಗಿರಿ ನಾರ್ ಸಿದ್ದ ಕ್ಷೇತ್ರ ದಲ್ಲಿ ಲಿಪಿ ಬದ್ದ ಗೊಳಿಸಿ ಅಂಕ ಲೇಶ್ವರ ದಲ್ಲಿ ಪೂರ್ತಿ ಗೊಳಿಸಿ ಪೂಜಿಸಿದ ದಂತಹ ಪವಿತ್ರ ದಿನ,ಷಟ್ ಖ oಡ ಆಗಮ ಪೂರ್ಣಗೊo ಡು ಅದರ...
ಉಡುಪಿಸುದ್ದಿ

ಆಗುಂಬೆ ಘಾಟಿಯಲ್ಲಿ ಕಾರು ಪಲ್ಟಿ : ತಾಯಿ, ಮಗುವನ್ನು ರಕ್ಷಿಸಿದ ಸ್ಥಳೀಯರು

ಉಡುಪಿ: ಧಾರಾಕಾರ ಮಳೆಯ ಪರಿಣಾಮ ಆಗುಂಬೆ ಘಾಟಿಯಲ್ಲಿ ಕಾರೊಂದು ಪಲ್ಟಿಯಾಗಿದೆ. ಆಗುಂಬೆಯಿಂದ ಉಡುಪಿ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಧಾರಾಕಾರ ಮಳೆಯಿಂದಾಗಿ 6ನೇ ತಿರುವಿನಲ್ಲಿ ಕಾರು ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ತಾಯಿ ಹಾಗೂ ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತವಾಗಿದೆ. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ಉಡುಪಿದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುಸುದ್ದಿ

ಮಂಗಳೂರಿನ ಪೊಲೀಸ್ ಕಮಿಷನ‌ರ್ ಹಾಗು ಎಸ್ಪಿ ವರ್ಗಾವಣೆ… ನೂತನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗು ಎಸ್ಪಿ ಯಾಗಿ ಅರುಣ್ ಕುಮಾ‌ರ್ ನೇಮಕ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ  ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ....
ಉಡುಪಿಕುಂದಾಪುರಜಿಲ್ಲೆಸುದ್ದಿ

ಪೌರಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಎ.ಕಿರಣ್ ಕೊಡ್ಗಿ ಭೇಟಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಪುರಸಭಾ ಕಚೇರಿ ಮುಂಭಾಗದಲ್ಲಿ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಅವರ ಮನವಿಯನ್ನ ಸ್ವೀಕರಿಸಿ ಮಾತನಾಡಿದ ಶಾಸಕರು ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ ಈ ಬಗ್ಗೆ ಪೌರ ಕಾರ್ಮಿಕರ ನೇಮಕಾತಿ ಖಾಯಂಗೆ ಹಾಗೂ...
ಉಡುಪಿಜಿಲ್ಲೆಸುದ್ದಿ

ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ನೀರು ಪೂರೈಕೆ ಸ್ಥಗಿತದ ಎಚ್ಚರಿಕೆ -ಕಹಳೆ ನ್ಯೂಸ್

ಉಡುಪಿ : ಹಲವು ಬೇಡಿಕೆಗಳನ್ನು ಮುಂದಿಟ್ಟು ಪೌರ ಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿಗೆ ಇಳಿದಿದ್ದಾರೆ. ಉಡುಪಿ ನಗರಸಭೆ ಮುಂಭಾಗ ಇಂದು ಧರಣಿ ಆರಂಭಗೊಂಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು,ವಾಹನ ಚಾಲಕರು, ಸೂಪರ್‌ವೈಸರ್ಸ್‌, ಕಂಪ್ಯೂಟರ್ ಆಪರೇಟರ್ಸ್ ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ಕಾರ್ಮಿಕರನ್ನು ನೇರ...
ಉಡುಪಿಜಿಲ್ಲೆಸುದ್ದಿ

ಗೃಹ ಮಂತ್ರಿಗಳೇ ಆಂಟಿ ಕಮ್ಯುನಲ್ ಫೋರ್ಸ್ ಸ್ಥಾಪಿಸಲು ಇನ್ನೆಷ್ಟು ಅಮಾಯಕರ ಜೀವ ಬಲಿ ಬೇಕು…? : ಅನ್ಸಾರ್ ಅಹಮದ್ ಉಡುಪಿ -ಕಹಳೆ ನ್ಯೂಸ್

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕೋಮುಗಲಭೆ ನಡೆಯುತ್ತಿದ್ದು, ಅದೆಷ್ಟೋ ಅಮಾಯಕರು ಜೀವ ತೆತ್ತಿರುತ್ತಾರೆ. ಮೊನ್ನೆಯಷ್ಟೇ ಸುಹಾಸ್ ಶೆಟ್ಟಿಯವರ ಕೊಲೆ ನಡೆದಾಗ ಮಾನ್ಯ ಗೃಹ ಮಂತ್ರಿಗಳು ಇಂತಹ ಪ್ರಕರಣಗಳು ಮರುಕಳಿಸದಂತೆ ಆಂಟಿ ಕಮ್ಯುನಲ್ ಫೋರ್ಸ್ ರಚಿಸಲಾಗುವುದು ಎಂದು ಭರವಸೆ ನೀಡಿ ನೀಡಿದ್ದರು. ಆ ಘಟನೆ ನಡೆದ ನಂತರ ಈಗ ಇನ್ನೊಬ್ಬ ಅಮಾಯಕನ ಕೊಲೆ ನಡೆದಿದೆ. ಗೃಹ ಮಂತ್ರಿಗಳೇ ತಾವು ಹೇಳಿರುವ ಆಂಟಿ ಕಮ್ಯುನಲ್ ಫೋರ್ಸ್ ರಚಿಸಲು ಇನ್ನೆಷ್ಟು...
ಉಡುಪಿಸುದ್ದಿ

ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ, ವಿವಿಧೆಡೆ ಹಾನಿ – ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಾದ್ಯಂತ ಶನಿವಾರವೂ ಬಿರುಸಿನ ಮಳೆ ಸುರಿದಿದ್ದು, ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರಾಶಾಹಿಯಾಗಿವೆ. ಉಡುಪಿ ನಗರ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಅಂಬಲಪಾಡಿ ಸರ್ವಿಸ್‌ ರಸ್ತೆಯಲ್ಲಿ ಮಳೆ ನೀರು ಸಂಗ್ರಹವಾಗಿ ವಾಹನ ಸವಾರರು ಪರದಾಡಿದರು. ಕೊಡವೂರು ವಾರ್ಡಿನ ತೋಂದುಬೆಟ್ಟಿನಲ್ಲಿ ಭಾರಿ ಗಾಳಿ, ಮಳೆಗೆ ಗಿರಿಜಾ ಮಡಿವಾಳ್ತಿ ಎಂಬುವವರ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಸ್ಥಳಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲಿಸಿದರು. ಉಡುಪಿ ತಾಲ್ಲೂಕಿನ ಪೆರ್ಡೂರಿನ ಮುದ್ದು...
ಉಡುಪಿಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್-ಕಹಳೆ ನ್ಯೂಸ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ೦ಜಿನಿಯರಿ೦ಗ್ ವಿಭಾಗದಲ್ಲಿ ೪ ನೇ ರ‍್ಯಾಂಕ್, ನೂತನ್ ಕೃಷ್ಣ ಬಿ ಬಿ ಎನ್ ವೈ ಎಸ್ ನಲ್ಲಿ ೪ ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ ೫ ನೇ ರ‍್ಯಾಂಕ್, ಬಿ...
1 20 21 22 23 24 120
Page 22 of 120