Tuesday, September 8, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಧಾರಾಕಾರ ಮಳೆಗೆ ಮನೆ ಕುಸಿತ ಮನೆ ಮಂದಿ ಅಪಾಯದಿಂದ ಪಾರು : ಸ್ಥಳಕ್ಕೆ ಶಾಸಕ ಎ.ಕಿರಣ್ ಕೊಡ್ಗಿ ಬೇಟಿ -ಕಹಳೆ ನ್ಯೂಸ್

ಕೋಟ: ಕಳೆದ ರಾತ್ರಿಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆ ಮನೆ ಕುಸಿತವಾಗಿರುವ ಘಟನೆ ಕೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಳಿಯಾರಿನ ಹರ್ತಟ್ಟು ನಿವಾಸಿ ಸೀತಾರಾಮ್ ದೇವಾಡಿಗ ಅವರ ಮನೆ ಮಳೆಗೆ ಸಂಪೂರ್ಣ ನೆಲಸಮವಾಗಿದ್ದು ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಮನೆ ಕುಸಿತದಿಂದ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ಹಾನಿಯಾಗಿದ್ದು ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ‌. ಮಳೆಯ ಅವಘಡದಿಂದ ಮನೆ ಕಳೆದುಕೊಂಡ...
ಉಡುಪಿಜಿಲ್ಲೆಸುದ್ದಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಆ.1ರಿಂದ 48 ದಿನಗಳ ಜನ್ಮಾಷ್ಟಮಿ ಮಂಡಲೋತ್ಸವ -ಕಹಳೆ ನ್ಯೂಸ್

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠವು ಈ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅದ್ಧೂರಿಯಾಗಿ ಆಚರಿಸಲಿದ್ದು, ಆಗಸ್ಟ್ 1 ರಿಂದ ಸೆಪ್ಟೆಂಬರ್ 17 ರವರೆಗೆ 48 ದಿನಗಳ ಕಾಲ ಉತ್ಸವಗಳು ನಡೆಯಲಿವೆ. ಜುಲೈ 23 ರಂದು ಗೀತಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಮೊದಲ ಬಾರಿಗೆ ಎರಡು ಜನ್ಮಾಷ್ಟಮಿ ದಿನಾಂಕಗಳು-ಚಂದ್ರ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಸೆಪ್ಟೆಂಬರ್ 15...
ಉಡುಪಿಜಿಲ್ಲೆಸುದ್ದಿ

ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ ಸಹಿತ ಇಬ್ಬರು ಲೋಕಾಯುಕ್ತ ಬಲೆಗೆ -ಕಹಳೆ ನ್ಯೂಸ್

ಉಡುಪಿ : ಸೌಹಾರ್ದ ಸಹಕಾರ ಸಂಘದ ಆಡಳಿತ ಚುನಾವಣೆಯ ನಡೆಸಿಕೊಡಲು ಲಂಚದ ಬೇಡಿಕೆ ಇಟ್ಟ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರನ್ನು ಜು.24ರಂದು ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ 5000 ರಂತೆ ಒಟ್ಟು 10,000ರೂ ಲಂಚಕ್ಕೆ ಬೇಡಿಕೆ ಆರೋಪಿಗಳು ಇಟ್ಟಿದ್ದರು. ಈ...
ಉಡುಪಿಜಿಲ್ಲೆಸುದ್ದಿ

ನಿವೇಶನ ರಹಿತರಿಗೆ ನಿವೇಶನ ಮಂಜೂರುಗೊಳಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ -ಕಹಳೆನ್ಯೂಸ್

ಕಾಪು : ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ನಿವೇಶನ ಗುರುತಿಸಿ, ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಕಾಪು ತಾಲ್ಲೂಕಿನ 16 ಗ್ರಾಮ ಪಂಚಾಯಿತಿ ಹಾಗೂ ಕಾಪು ಪುರಸಭೆ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶನಿವಾರ ತಹಶೀಲ್ದಾರ್‌ರ ಕಚೇರಿಯಲ್ಲಿ ಸಭೆ ನಡೆಸಿದರು. ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವ ಬಗ್ಗೆ...
ಉಡುಪಿಸುದ್ದಿ

ಉಡುಪಿಯ ಕಲಾಲೋಕದ ಆಡುಂಬೊಲವಾಗಿರುವ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜು. 25 ಮತ್ತು 26ರಂದು  “ಸಂಸ್ಕೃತಿ ಸಂಭ್ರಮ”ದ ಸಡಗರ-ಕಹಳೆ ನ್ಯೂಸ್

ಉಡುಪಿ : ಕರಾವಳಿಯ ಉಡುಪಿ ನಗರದೊಳಗೆ ಅಷಾಢದ ಮಳೆಯ ನಡುವೆ ಸಂಸ್ಕೃತಿ ಸಂಭ್ರಮದ ರಂಗೇರುತ್ತಿದೆ. ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡಮಿ, ಕರ್ನಾಟಕ ಜಾನಪದ ಅಕಾಡಮಿ ಮತ್ತು ಕರ್ನಾಟಕ ನಾಟಕ ಅಕಾಡಮಿ ಹಾಗೂ ರಂಗಭೂಮಿ (ರಿ.) ಉಡುಪಿ, ಇವರೆಲ್ಲರ ಸಹಯೋಗದಲ್ಲಿ ಗೊಂಬೆಯಾಟ, ಜಾನಪದ ಕಲೆ, ಸಂಗೀತ, ನಾಟಕಗಳು ಮೇಲೈಸಿದ ಸಮರಸದ ರಸಪಾಕ ಸಿದ್ಧವಾಗುತ್ತಿದೆ. ಉಡುಪಿಯ ಕಲಾಲೋಕದ ಆಡುಂಬೊಲವಾಗಿರುವ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ...
ಉಡುಪಿಸುದ್ದಿ

ಪೊಲೀಸರಿಂದ ದಿಢೀರ್‌ ವಾಹನ ತಪಾಸಣೆ: ಹಲವು ವಾಹನ ವಶಕ್ಕೆ, ಹಲವರಿಗೆ ದಂಡ – ಕಹಳೆ ನ್ಯೂಸ್

ಉಡುಪಿ: ಉಡುಪಿ ಉಪವಿಭಾಗದ ಪೊಲೀಸರು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಸ್ಥಳಗಳಲ್ಲಿ ಶನಿವಾರ (ಜು.19) ರಾತ್ರಿ ನಾಕಾಬಂಧಿ ಹಾಕಿ ವಾಹನಗಳ ದಿಢೀರ್ ತಪಾಸಣೆ ನಡೆಸಿದ್ದು, ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿದ್ದವರನ್ನು ತಡೆದು ದಂಡ ವಿಧಿಸಿದ್ದಾರೆ. ಈ ಸಂದರ್ಭದಲ್ಲಿ 18 ಕಾರುಗಳು ಮತ್ತು 3 ಬೈಕ್ ಗಳು ಸೇರಿದಂತೆ 21 ವಾಹನಗಳನ್ನು ವಶಪಡಿಸಿಕೊಂಡ ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವವರನ್ನು ಪತ್ತೆ ಮಾಡಿ ಅವರ ವಿರುದ್ದ ವಿರುದ್ಧ ಮೋಟಾರು...
ಉಡುಪಿಜಿಲ್ಲೆಸುದ್ದಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ನೊಂದವಣಿ ಫಲಕ ಬಿಡುಗಡೆ ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಎ ಕಿರಣ್ ಕೊಡ್ಗಿ ಭಾಗಿ – ಕಹಳೆ ನ್ಯೂಸ್

ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ನಗರ ಅಭಿವೃದ್ಧಿ ಕೊಳ ಉಡುಪಿ, ಮತ್ತು ಉಡುಪಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ )2.0 ಯೋಜನೆಯ ಫಲಕ ಅನಾವರಣ ಹಾಗೂ ಅನುಷ್ಠಾನದ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿ ಕೇಂದ್ರ ಸರ್ಕಾರ ಆರಂಭಿಸಿದ ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)...
ಉಡುಪಿಸಂತಾಪಸುದ್ದಿ

ಮೀನುಗಾರರು ಸುರಕ್ಷಿತವಾಗಿ ಮರಳಲಿ : ನೀರು ಪಾಲಾದವರ ಹುಡುಕಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ-ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು. ಮೂವರನ್ನು ಸುರಕ್ಷಿತವಾಗಿ ಕರೆ‌‌ತರಲು ಕಾರ್ಯಾಚರಣೆ...
1 20 21 22 23 24 124
Page 22 of 124